ಕ್ರ.ಸಂ.

ಸಹಿ ಹಾಕಲಾದ ಒಪ್ಪಂದಗಳು

ಒಪ್ಪಂದಗಳ ವ್ಯಾಪ್ತಿ

1.

ಹೈಡ್ರೋಕಾರ್ಬನ್ ವಲಯದಲ್ಲಿ ಸಹಕಾರಕ್ಕಾಗಿ ಒಡಂಬಡಿಕೆ

ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.

2.

ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕಾಗಿ ಒಪ್ಪಂದ

ಜಂಟಿ ಚಟುವಟಿಕೆಗಳು, ವೈಜ್ಞಾನಿಕ ಸಾಮಗ್ರಿಗಳು, ಮಾಹಿತಿ ಮತ್ತು ಸಿಬ್ಬಂದಿಯ ವಿನಿಮಯದ ಮೂಲಕ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಸಹಕಾರವನ್ನು ಉತ್ತೇಜಿಸುವುದು.

3.

ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ (2024-27)

ರಂಗಭೂಮಿ, ಸಂಗೀತ, ಲಲಿತಕಲೆಗಳು, ಸಾಹಿತ್ಯ, ಗ್ರಂಥಾಲಯ ಮತ್ತು ವಸ್ತುಸಂಗ್ರಹಾಲಯ ಕ್ಷೇತ್ರಗಳಲ್ಲಿ ಸಾಂಸ್ಕೃತಿಕ ವಿನಿಮಯ ಮತ್ತು ಸಹಕಾರವನ್ನು ಉತ್ತೇಜಿಸುವುದು ಸೇರಿದಂತೆ ಭಾರತ ಮತ್ತು ಗಯಾನಾ ನಡುವೆ ಸಾಂಸ್ಕೃತಿಕ ಸಹಕಾರವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

4.

ಭಾರತೀಯ ʻಫಾರ್ಮಾಕೊಪೊಯಿಯಾʼ ನಿಯಂತ್ರಣ ಮತ್ತು ಮಾನ್ಯತೆಗಾಗಿ ಭಾರತೀಯ ಫಾರ್ಮಾಕೊಪೊಯಿಯಾ ಆಯೋಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಗಯಾನಾದ ಆರೋಗ್ಯ ಸಚಿವಾಲಯದ ನಡುವೆ ಒಪ್ಪಂದ

ಆಯಾ ಕಾನೂನುಗಳು ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ಔಷಧಗಳ ನಿಯಂತ್ರಣ ಕ್ಷೇತ್ರದಲ್ಲಿ ನಿಕಟ ಸಹಕಾರವನ್ನು ಅಭಿವೃದ್ಧಿಪಡಿಸುವ ಮತ್ತು ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವ ಮಹತ್ವವನ್ನು ಗುರುತಿಸುವುದು.

5.

ಜನೌಷಧ ಯೋಜನೆ (ಪಿಎಂಬಿಜೆಪಿ) ಅನುಷ್ಠಾನಕ್ಕಾಗಿ ಮೆಸರ್ಸ್ ʻಎಚ್‌ಎಲ್‌ಎಲ್ ಲೈಫ್ ಕೇರ್ ಲಿಮಿಟೆಡ್ʼ ಮತ್ತು ಗಯಾನಾದ ಆರೋಗ್ಯ ಸಚಿವಾಲಯದ ನಡುವೆ ಒಪ್ಪಂದ

ʻಪಿಎಂಬಿಜೆಪಿʼ ಕಾರ್ಯಕ್ರಮದಡಿ ʻಕ್ಯಾರಿಕಾಮ್ʼ ದೇಶಗಳ ಸಾರ್ವಜನಿಕ ಖರೀದಿ ಏಜೆನ್ಸಿಗಳಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಗಳ ಪೂರೈಕೆ.

6.

ವೈದ್ಯಕೀಯ ಉತ್ಪನ್ನಗಳ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ʻಸಿಡಿಎಸ್‌ಸಿಒʼ ಮತ್ತು ಗಯಾನಾದ ಆರೋಗ್ಯ ಸಚಿವಾಲಯದ ನಡುವೆ ಒಡಂಬಡಿಕೆ

ಔಷಧೀಯ ಬಳಕೆಗೆ ಕಚ್ಚಾ ವಸ್ತುಗಳು, ಜೈವಿಕ ಉತ್ಪನ್ನಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕ ಉತ್ಪನ್ನಗಳು ಸೇರಿದಂತೆ ಔಷಧಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ನೀತಿ ಮತ್ತು ಸಹಕಾರ ಚೌಕಟ್ಟನ್ನು ಸ್ಥಾಪಿಸುವ ಗುರಿಯನ್ನು ಇದು ಹೊಂದಿದೆ.

7.

ಡಿಜಿಟಲ್ ರೂಪಾಂತರಕ್ಕಾಗಿ, ದೊಡ್ಡ ಮಟ್ಟದಲ್ಲಿ ಜಾರಿಗೆ ತರಲಾದ ಯಶಸ್ವಿ ಡಿಜಿಟಲ್ ಪರಿಹಾರಗಳನ್ನು ಹಂಚಿಕೊಳ್ಳುವ ʻಇಂಡಿಯಾ ಸ್ಟ್ಯಾಕ್ʼ ಒಪ್ಪಂದ

ಸಾಮರ್ಥ್ಯ ವರ್ಧನೆ, ತರಬೇತಿ ಕಾರ್ಯಕ್ರಮಗಳು, ಉತ್ತಮ ಕಾರ್ಯವಿಧಾನಗಳ ವಿನಿಮಯ, ಸಾರ್ವಜನಿಕ ಅಧಿಕಾರಿಗಳು ಮತ್ತು ತಜ್ಞರ ವಿನಿಮಯ, ಪೈಲಟ್ ಅಥವಾ ಡೆಮೊ ಪರಿಹಾರಗಳ ಅಭಿವೃದ್ಧಿ ಇತ್ಯಾದಿಗಳ ಮೂಲಕ ಡಿಜಿಟಲ್ ರೂಪಾಂತರದ ಕ್ಷೇತ್ರಗಳಲ್ಲಿ ಸಹಕಾರವನ್ನು ಸ್ಥಾಪಿಸುವುದು.

8.

ಗಯಾನಾದಲ್ಲಿ ʻಯುಪಿಐʼ ತರಹದ ವ್ಯವಸ್ಥೆಯನ್ನು ನಿಯೋಜಿಸಲು ʻಎನ್‌ಪಿಸಿಐ ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ʼ ಮತ್ತು ಗಯಾನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಡುವೆ ಒಡಂಬಡಿಕೆ

ಗಯಾನಾದಲ್ಲಿ ರಿಯಲ್ ಟೈಮ್ ಪೇಮೆಂಟ್ ಸಿಸ್ಟಮ್ ನಂತಹ ʻಯುಪಿಐʼ ಅನ್ನು ಜಾರಿಗೊಳಿಸುವ ಸಾಧ್ಯತೆಗಾಗಿ ಪರಸ್ಪರ ಬಯಕೆಯನ್ನು ಅರ್ಥಮಾಡಿಕೊಳ್ಳುವುದು ಈ ಒಪ್ಪಂದದ ಉದ್ದೇಶವಾಗಿದೆ.

9.

ʻಪ್ರಸಾರ ಭಾರತಿʼ ಮತ್ತು ಗಯಾನಾದ ರಾಷ್ಟ್ರೀಯ ಸಂವಹನ ಜಾಲದ ನಡುವೆ ಪ್ರಸಾರ ಕ್ಷೇತ್ರದಲ್ಲಿ ಸಹಕಾರ ಮತ್ತು ಸಹಯೋಗಕ್ಕಾಗಿ ಒಪ್ಪಂದ

ಸಂಸ್ಕೃತಿ, ಶಿಕ್ಷಣ, ವಿಜ್ಞಾನ, ಮನರಂಜನೆ, ಕ್ರೀಡೆ, ಸುದ್ದಿ ಕ್ಷೇತ್ರಗಳಲ್ಲಿ ಪರಸ್ಪರ ಆಸಕ್ತಿಯ ಕ್ಷೇತ್ರಗಳಾಗಿ ಕಾರ್ಯಕ್ರಮಗಳನ್ನು ವಿನಿಮಯ ಮಾಡಿಕೊಳ್ಳುವುದು.

10.

ʻಎನ್‌ಡಿಐʼ (ಗಯಾನಾದ ರಾಷ್ಟ್ರೀಯ ರಕ್ಷಣಾ ಸಂಸ್ಥೆ) ಮತ್ತು ʻಆರ್‌ಆರ್‌ಯುʼ (ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ, ಗುಜರಾತ್) ನಡುವೆ ಒಡಂಬಡಿಕೆ

ಈ ತಿಳಿವಳಿಕೆ ಒಪ್ಪಂದವು ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣಾ ಅಧ್ಯಯನಗಳಲ್ಲಿ ಸಂಶೋಧನೆ, ಶಿಕ್ಷಣ ಮತ್ತು ತರಬೇತಿಯನ್ನು ಹೆಚ್ಚಿಸಲು ಎರಡೂ ಸಂಸ್ಥೆಗಳ ನಡುವೆ ಸಹಯೋಗದ ನೀತಿಯನ್ನು ರೂಪಿಸುವ ಗುರಿ ಹೊಂದಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Engineering goods exports up 10.4% in January,2026, crosses $100 billion mark in April-January Period of FY26

Media Coverage

Engineering goods exports up 10.4% in January,2026, crosses $100 billion mark in April-January Period of FY26
NM on the go

Nm on the go

Always be the first to hear from the PM. Get the App Now!
...
Prime Minister Pays Tributes to Chandra Shekhar Azad on Martyrdom Day: Shares a Sanskrit Subhshitam Highlighting his Life Lessons
February 27, 2026

Prime Minister Shri Narendra Modi, offered his respectful tributes to the legendary revolutionary, Chandra Shekhar Azad, the brave son of Mother India on his martyrdom day .

The Prime Minister stated that Azad sacrificed his everything to free Mother India from the shackles of slavery, and for this, he will always be remembered.

Reflecting on the legacy of the immortal revolutionary, the Prime Minister remarked that the life of Chandra Shekhar Azad demonstrates that the resolution to stand firm against injustice is the essence of true prowess. Shri Modi, added that the saga of his sacrifice for the motherland will continue to inspire every generation of the country.

Prime Minister Shared on X;

“भारत माता के वीर सपूत चंद्रशेखर आजाद के बलिदान दिवस पर उन्हें मेरी आदरपूर्ण श्रद्धांजलि। उन्होंने मां भारती को गुलामी की बेड़ियों से आजाद कराने के लिए अपना सर्वस्व न्योछावर कर दिया, जिसके लिए वे सदैव स्मरणीय रहेंगे।”

“अमर क्रांतिकारी चंद्रशेखर आजाद का जीवन बताता है कि अन्याय के खिलाफ अडिग रहने का संकल्प ही सच्चा पराक्रम है। मातृभूमि के लिए उनके बलिदान की गाथा देश की हर पीढ़ी को प्रेरित करती रहेगी।

न हि शौर्यात्परं किञ्चित् त्रिषु लोकेषु विद्यते।

शूरः सर्वं पालयति सर्वं शूरे प्रतिष्ठितम् ।।”

"There is no element more transcendent than bravery in the three worlds. Valor is the fundamental force that nourishes and protects the animate and inanimate world. All worldly dignity, prosperity and duty exist solely in the valor of the valiant."