ಕ್ರ.ಸಂ.

ಒಪ್ಪಂದ/ತಿಳುವಳಿಕಾ ಒಡಂಬಡಿಕೆ

1.

ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್‌ಒಸಿ) ವಿಸ್ತರಣೆ

2.

ಭಾರತ ಸರ್ಕಾರ ಒದಗಿಸಿದ ಸಾಲಸೌಲಭ್ಯಗಳ ಪೈಕಿ ಮಾಲ್ಡೀವ್ಸ್‌ನ ವಾರ್ಷಿಕ ಸಾಲ ಮರುಪಾವತಿ ಬಾಧ್ಯತೆಗಳನ್ನು ಕಡಿಮೆ ಮಾಡುವುದು

3.

ಭಾರತ-ಮಾಲ್ಡೀವ್ಸ್ ಮುಕ್ತ ವ್ಯಾಪಾರ ಒಪ್ಪಂದ (ಐಎಂಎಫ್‌ಟಿಎ) ಮಾತುಕತೆಗಳ ಆರಂಭ

4.

ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ

 

ಕ್ರ.ಸಂ.

ಉದ್ಘಾಟನೆ / ಹಸ್ತಾಂತರ

1.

ಭಾರತದ ಖರೀದಿದಾರರ ಸಾಲ ಸೌಲಭ್ಯಗಳ ಅಡಿಯಲ್ಲಿ ಹುಲ್ಹುಮಲೆಯಲ್ಲಿ 3,300 ಸಾಮಾಜಿಕ ವಸತಿ ಘಟಕಗಳ ಹಸ್ತಾಂತರ

2.

ಅಡ್ಡು ನಗರದಲ್ಲಿ ರಸ್ತೆಗಳು ಮತ್ತು ಒಳಚರಂಡಿ ವ್ಯವಸ್ಥೆ ಯೋಜನೆಯ ಉದ್ಘಾಟನೆ

3.

ಮಾಲ್ಡೀವ್ಸ್‌ನಲ್ಲಿ 6 ಅಧಿಕ ಪರಿಣಾಮ ಬೀರುವ ಸಮುದಾಯ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

4.

72 ವಾಹನಗಳು ಮತ್ತು ಇತರ ಸಲಕರಣೆಗಳ ಹಸ್ತಾಂತರ

5.

ಎರಡು ʻಭೀಷ್ಮ್ ಹೆಲ್ತ್ ಕ್ಯೂಬ್ʼ ಸೆಟ್‌ಗಳ ಹಸ್ತಾಂತರ

6.

ಮಾಲೆಯಲ್ಲಿ ರಕ್ಷಣಾ ಸಚಿವಾಲಯದ ಕಟ್ಟಡದ ಉದ್ಘಾಟನೆ

 

ಕ್ರ.
ಸಂ

ತಿಳುವಳಿಕಾ ಒಡಂಬಡಿಕೆಗಳು/ ಒಪ್ಪಂದಗಳ ವಿನಿಮಯ

ಮಾಲ್ಡೀವ್ಸ್ ಕಡೆಯಿಂದ ಪ್ರತಿನಿಧಿ

ಭಾರತದ ಪ್ರತಿನಿಧಿ

1.

ಮಾಲ್ಡೀವ್ಸ್‌ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯಕ್ಕಾಗಿ ಒಪ್ಪಂದ

ಶ್ರೀ ಮೂಸಾ ಜಮೀರ್, ಹಣಕಾಸು ಮತ್ತು ಯೋಜನಾ ಸಚಿವರು

ಡಾ. ಎಸ್‌. ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

2.

ಭಾರತ ಸರ್ಕಾರ ಒದಗಿಸಿದ ಸಾಲ ಸೌಲಭ್ಯಗಳ ಪೈಕಿ ಮಾಲ್ಡೀವ್ಸ್‌ನ ವಾರ್ಷಿಕ ಸಾಲ ಮರುಪಾವತಿ ಬಾಧ್ಯತೆಗಳನ್ನು ಕಡಿಮೆ ಮಾಡುವ ತಿದ್ದುಪಡಿ ಒಪ್ಪಂದ

ಶ್ರೀ ಮೂಸಾ ಜಮೀರ್, ಹಣಕಾಸು ಮತ್ತು ಯೋಜನಾ ಸಚಿವರು

ಡಾ. ಎಸ್‌. ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

3.

ಭಾರತ-ಮಾಲ್ಡೀವ್ಸ್ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಪರಾಮರ್ಶೆ ನಿಯಮಗಳು

ಶ್ರೀ ಮೊಹಮ್ಮದ್ ಸಯೀದ್, ಆರ್ಥಿಕ ಅಭಿವೃದ್ಧಿ ಮತ್ತು ವ್ಯಾಪಾರ ಸಚಿವರು

ಡಾ.ಎಸ್‌ ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

4.

ಮೀನುಗಾರಿಕೆ ಮತ್ತು ಜಲಚರ ಸಾಕಣೆ ಕ್ಷೇತ್ರದಲ್ಲಿ ಸಹಕಾರಕ್ಕಾಗಿ ತಿಳುವಳಿಕಾ ಒಡಂಬಡಿಕೆ

ಶ್ರೀ ಅಹ್ಮದ್ ಶಿಯಾಮ್, ಮೀನುಗಾರಿಕೆ ಮತ್ತು ಸಾಗರ ಸಂಪನ್ಮೂಲ ಸಚಿವರು

ಡಾ. ಎಸ್‌. ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

5.

ಭಾರತದ ಭೂ ವಿಜ್ಞಾನ ಸಚಿವಾಲಯದ ಅಧೀನದ ʻಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆʼ (ಐಐಟಿಎಂ) ಮತ್ತು ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಮತ್ತು ಪರಿಸರ ಸಚಿವಾಲಯದ ಅಡಿಯ ʻಮಾಲ್ಡೀವ್ಸ್ ಹವಾಮಾನ ಸೇವೆಗಳ ಸಂಸ್ಥೆʼ (ಎಂಎಂಎಸ್) ನಡುವೆ ತಿಳಿವಳಿಕೆ ಒಪ್ಪಂದ

ಶ್ರೀ ಥೋರಿಕ್ ಇಬ್ರಾಹಿಂ, ಪ್ರವಾಸೋದ್ಯಮ ಮತ್ತು ಪರಿಸರ ಸಚಿವರು

ಡಾ. ಎಸ್‌. ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

6.

ಡಿಜಿಟಲ್ ರೂಪಾಂತರಕ್ಕಾಗಿ ಜನಸಂಖ್ಯಾ ಮಟ್ಟದಲ್ಲಿ ಜಾರಿಗೆ ತರಲಾದ ಯಶಸ್ವಿ ಡಿಜಿಟಲ್ ಪರಿಹಾರಗಳನ್ನು ಹಂಚಿಕೊಳ್ಳುವ ಕ್ಷೇತ್ರದಲ್ಲಿ ಸಹಕಾರಕ್ಕಾಗಿ ಭಾರತದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ಮಾಲ್ಡೀವ್ಸ್‌ನ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಮತ್ತು ತಂತ್ರಜ್ಞಾನ ಸಚಿವಾಲಯದ ನಡುವೆ

ತಿಳಿವಳಿಕೆ ಒಪ್ಪಂದ

ಶ್ರೀ ಅಲಿ ಇಹುಸಾನ್, ಹೋಮ್‌ಲ್ಯಾಂಡ್ ಸೆಕ್ಯುರಿಟಿ ಮತ್ತು ತಂತ್ರಜ್ಞಾನ ಸಚಿವರು

ಡಾ. ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

7.

ಮಾಲ್ಡೀವ್ಸ್‌ನಿಂದ ʻಭಾರತೀಯ ಫಾರ್ಮಾಕೊಪಿಯಾʼ(ಐಪಿ) ಮಾನ್ಯತೆ ಕುರಿತ ತಿಳುವಳಿಕಾ ಒಡಂಬಡಿಕೆ

ಶ್ರೀ ಅಬ್ದುಲ್ಲಾ ನಜೀಮ್ ಇಬ್ರಾಹಿಂ, ಆರೋಗ್ಯ ಸಚಿವರು

ಡಾ. ಎಸ್‌. ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

8.

ಮಾಲ್ಡೀವ್ಸ್‌ನಲ್ಲಿ ಯುಪಿಐ ಕುರಿತು ಭಾರತದ ʻಎನ್‌ಸಿಪಿಐ ಇಂಟರ್ನ್ಯಾಷನಲ್ ಪೇಮೆಂಟ್ ಲಿಮಿಟೆಡ್ (ಎನ್ಐಪಿಎಲ್) ಮತ್ತು ಮಾಲ್ಡೀವ್ಸ್ ಮಾನಿಟರಿ ಅಥಾರಿಟಿ (ಎಂಎಂಎ) ನಡುವೆ ನೆಟ್‌ವರ್ಕ್-ಟು-ನೆಟ್‌ವರ್ಕ್‌ ಒಪ್ಪಂದ

ಅಬ್ದುಲ್ಲಾ ಖಲೀಲ್, ವಿದೇಶಾಂಗ ವ್ಯವಹಾರಗಳ ಸಚಿವರು

ಡಾ. ಎಸ್‌. ಜೈಶಂಕರ್, ವಿದೇಶಾಂಗ ವ್ಯವಹಾರಗಳ ಸಚಿವರು

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How GST 2.0 changed India’s car market and boosted small car sales

Media Coverage

How GST 2.0 changed India’s car market and boosted small car sales
NM on the go

Nm on the go

Always be the first to hear from the PM. Get the App Now!
...
Prime Minister condoles the demise of former Uttarakhand Chief Minister Major General Bhuwan Chandra Khanduri (Retd.)
May 19, 2026

Prime Minister Shri Narendra Modi today expressed deep grief over the passing of the former Chief Minister of Uttarakhand, Major General Bhuwan Chandra Khanduri (Retd.).

The Prime Minister noted that Major General Khanduri made invaluable contributions spanning from the armed forces to the political sphere, for which he will always be remembered. Shri Modi highlighted his unwavering dedication to the development of Uttarakhand during his tenure as Chief Minister, and described his stint as a Union Minister as truly inspiring. He further lauded his tireless efforts toward significantly improving connectivity across the nation.

The Prime Minister extended his heartfelt condolences to the family and supporters of the departed leader in this hour of grief.

The Prime Minister posted on X:

"उत्तराखंड के पूर्व मुख्यमंत्री मेजर जनरल भुवन चंद्र खण्डूडी (सेवानिवृत्त) जी के निधन से अत्यंत दुख हुआ है। सशस्त्र बलों से लेकर राजनीतिक जगत में उन्होंने बहुमूल्य योगदान दिया, जिसके लिए उन्हें सदैव याद किया जाएगा। उत्तराखंड के विकास के लिए वे हमेशा समर्पित रहे, जो मुख्यमंत्री के रूप में उनके कार्यकाल में भी साफ तौर पर दिखा। केंद्रीय मंत्री के रूप में भी उनका कार्यकाल हर किसी को प्रेरित करने वाला है। देशभर में कनेक्टिविटी की बेहतरी के लिए उन्होंने निरंतर अथक प्रयास किए। शोक की इस घड़ी में मेरी संवेदनाएं उनके परिजनों और समर्थकों के साथ हैं। ओम शांति!"