ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಾಶಿ ವಿಶ್ವನಾಥ ಧಾಮ ಮತ್ತು ಶ್ರೀ ಮಹಾಕಾಲ್ ಮಹಾಲೋಕ್ ಕಾರಿಡಾರ್ ನಂತೆ, ಮಾ ಕಾಮಾಕ್ಯ ಕಾರಿಡಾರ್ ಕೂಡ ಒಂದು ಹೆಗ್ಗುರುತು ಉಪಕ್ರಮವಾಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.

ಟ್ವೀಟ್ ನಲ್ಲಿ, ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರು ನವೀಕರಿಸಿದ ಮಾ ಕಾಮಾಕ್ಯ ಕಾರಿಡಾರ್ ಮುಂದಿನ ದಿನಗಳಲ್ಲಿ ಹೇಗೆ ಕಾಣುತ್ತದೆ ಎಂಬುದರ ಒಂದು ಇಣುಕುನೋಟವನ್ನು ಹಂಚಿಕೊಂಡಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ;

“ಮಾ ಕಾಮಾಕ್ಯ ಕಾರಿಡಾರ್ ಒಂದು ಹೆಗ್ಗುರುತು ಉಪಕ್ರಮವಾಗಲಿದೆ ಎಂದು ನನಗೆ ಖಾತ್ರಿಯಿದೆ. ಆಧ್ಯಾತ್ಮಿಕ ಅನುಭವಕ್ಕೆ ಸಂಬಂಧಿಸಿದಂತೆ ಕಾಶಿ ವಿಶ್ವನಾಥ ಧಾಮ ಮತ್ತು ಶ್ರೀ ಮಹಾಕಾಲ್ ಮಹಾಲೋಕ್ ಪರಿವರ್ತಕವಾಗಿವೆ. ಪ್ರವಾಸೋದ್ಯಮವನ್ನು ಹೆಚ್ಚಿಸಲಾಗುವ ಜತೆಗೆ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ಸಿಗುತ್ತದೆ ಎಂಬ ಅಂಶವೂ ಅಷ್ಟೇ ಮುಖ್ಯವಾಗಿದೆ,’’ ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Somnath Swabhiman Parv: “Feeling blessed to be in Somnath, a proud symbol of our civilisational courage,” says PM Modi

Media Coverage

Somnath Swabhiman Parv: “Feeling blessed to be in Somnath, a proud symbol of our civilisational courage,” says PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಜನವರಿ 2026
January 10, 2026

Viksit Bharat Unleashed: From Farms to Hypersonics Under PM Modi's Vision