ಫೆಬ್ರವರಿ 17, 2025 ರಂದು ಕೊಕ್ರಜಾರ್‌ ನಲ್ಲಿ ನಡೆಯಲಿರುವ ಐತಿಹಾಸಿಕ ಒಂದು ದಿನದ ವಿಶೇಷ ಅಸೆಂಬ್ಲಿ ಅಧಿವೇಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. 

ಕೇಂದ್ರ ಮತ್ತು ಅಸ್ಸಾಂನಲ್ಲಿ ಎನ್‌.ಡಿ.ಎ. ಸರ್ಕಾರಗಳು ಬೋಡೋ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ಬೋಡೋ ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸಲು ಅವಿರತವಾಗಿ ಶ್ರಮಿಸುತ್ತಿವೆ. ಮತ್ತು ಈ ಕೆಲಸಗಳು ಇನ್ನೂ ಹೆಚ್ಚಿನ ಹುರುಪಿನಿಂದ ಮುಂದುವರಿಯಲಿವೆ." ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರು ಕೊಕ್ರಜಾರ್‌ನಲ್ಲಿ ಒಂದು ದಿನದ ಅಸೆಂಬ್ಲಿ ಅಧಿವೇಶನದ ಕುರಿತು ಎಕ್ಸ್ ತಾಣದಲ್ಲಿ ಸಂದೇಶ ಪ್ರಕಟಿಸಿದರು, ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಕ್ಸ್‌ ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ;

"ಕೇಂದ್ರ ಮತ್ತು ಅಸ್ಸಾಂನಲ್ಲಿನ ಎನ್‌.ಡಿ.ಎ. ಸರ್ಕಾರಗಳು ಬೋಡೋ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ಬೋಡೋ ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸಲು ಅವಿರತವಾಗಿ ಶ್ರಮಿಸುತ್ತಿವೆ. ಈ ಕೆಲಸಗಳು ಇನ್ನೂ ಹೆಚ್ಚಿನ ಹುರುಪಿನಿಂದ ಮುಂದುವರಿಯಲಿವೆ. 

ವೈವಿಧ್ಯಮಯ ಬೋಡೋ ಸಂಸ್ಕೃತಿಗೆ ಸಾಕಾರವಾಗಿರುವ ಕೊಕ್ರಜಾರ್‌ ಗೆ ಈ ಹಿಂದೆ ಸ್ವತಃ ನೀಡಿದ ಭೇಟಿಯ ಕ್ಷಣಗಳನ್ನು ಈ ಸಂದರ್ಭದಲ್ಲಿ ಸಂತಸದಿಂದ ನಾನು ನೆನಪಿಸಿಕೊಳ್ಳುತ್ತೇನೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
99.92% villages in India covered with banking outlets within 5 km radius: Govt

Media Coverage

99.92% villages in India covered with banking outlets within 5 km radius: Govt
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಮಾರ್ಚ್ 2026
March 31, 2026

 Building a Resilient Bharat: Record Progress in Banking, Infrastructure, EVs, and Conservation Under PM Modi