It is important to use latest technology when it comes to agriculture. Farmers gain immensely thanks to technology: PM Modi
We are working towards doubling farmer incomes by 2022, says PM Modi
Our cooperation with Israel is diverse and benefits both our nation: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ನೆತನ್ಯಾಹು ಅವರು ಇಂದು ಗುಜರಾತ್ ನ ಸಬರ್ ಕಾಂತಾ ಜಿಲ್ಲೆಯ ವದ್ರಾದ್ ನಲ್ಲಿನ ತರಕಾರಿಗಳ ಶ್ರೇಷ್ಠತೆಯ ಕೇಂದ್ರಕ್ಕೆ ಭೇಟಿ ನೀಡಿದರು.

ಕೇಂದ್ರದ ವಿವಿಧ ಸಾಧನೆಗಳ ಕುರಿತಂತೆ ಅವರಿಗೆ ಸಂಕ್ಷಿಪ್ತವಾಗಿ ವಿವರಿಸಲಾಯಿತು. ಅವರು ವಿಡಿಯೋ ಸಂಪರ್ಕದ ಮೂಲಕ ಕಚ್ ಜಿಲ್ಲೆಯ ಕುಕಮಾದ ಖರ್ಜೂರ ಶ್ರೇಷ್ಠತೆ ಕೇಂದ್ರವನ್ನೂ ಉದ್ಘಾಟಿಸಿದರು. ಕಚ್ ಜಿಲ್ಲೆಯ ರೈತರೊಂದಿಗೆ ಅವರು ಸಂವಾದವನ್ನೂ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ, ಪ್ರಧಾನಮಂತ್ರಿ ಮೋದಿ, ಪ್ರಮುಖವಾಗಿ ಕೃಷಿ ವಲಯದೊಂದಿಗೆ ಹೇಗೆ ದೇಶವನ್ನು ಪರಿವರ್ತಿಸಬಹುದು ಎಂಬುದನ್ನು ಇಸ್ರೇಲ್ ತೋರಿಸಿಕೊಟ್ಟಿದೆ ಎಂದು ಹೇಳಿದರು. ಕೃಷಿ ವಲಯದಲ್ಲಿ ತಂತ್ರಜ್ಞಾನದ ಬಳಕೆ ಮಹತ್ವದ್ದು ಎಂದು ಅವರು ಹೇಳಿದರು. 2022ರ ಹೊತ್ತಿಗೆ ರೈತರ ಆದಾಯವನ್ನು ದುಪ್ಪಟ್ಟು ಮಾಡಲು ಭಾರತ ಹೇಗೆ ಶ್ರಮಿಸುತ್ತಿದೆ ಎಂಬುದನ್ನು ಅವರು ಒತ್ತಿ ಹೇಳಿದರು. ನೀರಾವರಿ ಮತ್ತು ಬೇಸಾಯದಲ್ಲಿ ನಾವಿನ್ಯತೆಯ ಪದ್ಧತಿಗಳತ್ತ ಗಮನ ಹರಿಸುವ ಮಹತ್ವವನ್ನು ಅವರು ಪ್ರತಿಪಾದಿಸಿದರು.

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India records highest-ever startup surge with 55,200 recognised in FY26

Media Coverage

India records highest-ever startup surge with 55,200 recognised in FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಎಪ್ರಿಲ್ 2026
April 18, 2026

From Tap Water to 40,000 Manuscripts: Modi’s Vision Delivers Jobs, Clean Energy & Civilisational Pride