ತಮ್ಮ ದೇಶದಲ್ಲಿನ ಪ್ರಸಕ್ತ ಸ್ಥಿತಿಗತಿ ಕುರಿತು ತಾಜಾ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ನ ಸಹವರ್ತಿ ಬೆಂಜಮಿನ್ ನೇತಾನ್ಯಾಹು ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಎಲ್ಲ ಸ್ವರೂಪದ ಭಯೋತ್ಪಾದನಾ ಕೃತ್ಯಗಳನ್ನು ಖಂಡಿಸಿರುವ ಪ್ರಧಾನಿ ಅವರು, ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಗೆ ಒಗ್ಗಟ್ಟು ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಪ್ರಧಾನಿ ಬೆಂಜಮಿನ್ ನೇತಾನ್ಯಾಹು ಅವರ ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ್ತು ಸದ್ಯ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಾಜಾ ಮಾಹಿತಿಯನ್ನು ಒದಗಿಸಿದ್ದಕ್ಕಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ದೃಢವಾಗಿ ನಿಂತಿದ್ದಾರೆ. ಭಾರತವು  ಎಲ್ಲಾ ಸ್ವರೂಪದ ಭಯೋತ್ಪಾದನೆಯನ್ನು ಮತ್ತು ಅದನ್ನು ಅಭಿವ್ಯಕ್ತಿಗೊಳಿಸುವುದನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ."

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India adds record renewable energy capacity of about 30 GW in 2024

Media Coverage

India adds record renewable energy capacity of about 30 GW in 2024
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜನವರಿ 2025
January 12, 2025

Appreciation for PM Modi's Effort from Empowering Youth to Delivery on Promises