ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬ್ರಹ್ಮಕುಮಾರಿಯರ ಕುಟುಂಬದ 80ನೇ ವಾರ್ಷಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು.

ದೇಶ ವಿದೇಶಗಳಿಂದ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಆಗಮಿಸಿರುವ ಪ್ರತಿನಿಧಿಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸ್ಥಾಪಕ ದಾದಾ ಲೇಖರಾಜ್ ಅವರಿಗೆ ಗೌರವ ನಮನ ಸಲ್ಲಿಸಿದರು. ತಮ್ಮ 100ನೇ ವಯಸ್ಸಿನಲ್ಲೂ ಸಮಾಜದ ಸೇವೆ ಮಾಡುತ್ತಿರುವ ದಾದಿ ಜಾನಕಿ ಜೀ ಅವರನ್ನು ಪ್ರಶಂಸಿಸಿದ ಪ್ರಧಾನಿ, ಅವರನ್ನು ಕರ್ಮಯೋಗಿ ಎಂದು ಬಣ್ಣಿಸಿದರು.

ಸೌರ ಇಂಧನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬ್ರಹ್ಮ ಕುಮಾರಿಯರ ಸಂಸ್ಥೆ ಮಾಡುತ್ತಿರುವ ಕಾರ್ಯವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು. ಭ್ರಷ್ಟಾಚಾರ ತಗ್ಗಿಸಲು ಡಿಜಿಟಲ್ ವಹಿವಾಟು ವಿಸ್ತರಿಸುವಂತೆ ಅವರು ಕರೆ ನೀಡಿದರು.

ಪ್ರಧಾನಮಂತ್ರಿಯವರು ಸ್ವಚ್ಛ ಭಾರತ ಮತ್ತು ಎಲ್.ಇ.ಡಿ. ದೀಪದಂಥ ದ್ಯೇಯಗಳ ಬಗ್ಗೆ ಪ್ರಸ್ತಾಪಿಸಿ, ಅವುಗಳ ಉಪಯೋಗದ ಬಗ್ಗೆಯೂ ಮಾತನಾಡಿದರು.

PM Modi addressed the 80th anniversary celebrations of Brahma Kumaris via video conferencing. The PM said that Brahma Kumar and Kumaris have spread the message of India's rich culture throughout the world. Laying out India's commitment towards clean energy, the PM said, "By 2030, India aims to generate 40% energy from non-fossil fuels. By 2022, our aim is to ensure 175 GW of clean energy. He also urged people to further the use of digital transactions and make the system more transparent.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India crosses 300 GW non-fossil capacity, on track for 500 GW by 2030: Pralhad Joshi

Media Coverage

India crosses 300 GW non-fossil capacity, on track for 500 GW by 2030: Pralhad Joshi
NM on the go

Nm on the go

Always be the first to hear from the PM. Get the App Now!
...
Prime Minister pays homage to Mahatma Ayyankali on his birth anniversary
August 28, 2026

The Prime Minister, Shri Narendra Modi, has paid homage to Mahatma Ayyankali on his birth anniversary, today. Shri Modi remembered Mahatma Ayyankali as a great pioneer of social justice, who dedicated his life to the empowerment and welfare of the marginalised. The Prime Minister highlighted his efforts to secure educational opportunities for the marginalised, improve the lives of agricultural workers and serve the poor.

The Prime Minister posted on X:

Paying homage to Mahatma Ayyankali on his birth anniversary!

He is remembered as a great pioneer of social justice. His efforts to secure educational opportunities for the marginalised, improve the lives of agricultural workers and serve the poor remain very inspiring. His life gives strength to all those working for social empowerment.