PM Modi commends the country's security apparatus for the work they are doing in securing the nation
There is need for greater openness among States on security issues: PM Modi
Cyber security issues should be dealt with immediately and should receive highest priority, says PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರಿಂದು ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.

ದೆಹಲಿಯಿಂದ ಹೊರಗೆ ವರ್ಗಾವಣೆಯಾದ ಬಳಿಕ 2014ರಿಂದ ಸಮಾವೇಶದ ಸ್ವರೂಪ ಮತ್ತು ವ್ಯಾಪ್ತಿ ಹೇಗೆ ಬದಲಾಯಿತು ಎಂಬುದನ್ನು ಪ್ರಧಾನಿ ಸ್ಮರಿಸಿದರು. ಈ ಅನುಕೂಲಕರ ಬದಲಾವಣೆಗೆ ಕಾರಣರಾದ ಅಧಿಕಾರಿಗಳನ್ನು ಅವರು ಶ್ಲಾಘಿಸಿದರು. ರಾಷ್ಟ್ರ ಎದುರಿಸುತ್ತಿರುವ ಸವಾಲುಗಳು ಮತ್ತು ಜವಾಬ್ದಾರಿಯ ಹಿನ್ನೆಲೆಯಲ್ಲಿ ಈ ಸಮಾವೇಶವು ಈಗ ಹೆಚ್ಚು ಪ್ರಸ್ತುತವಾಗಿದೆ ಎಂದು ಪ್ರಧಾನಿ ಹೇಳಿದರು. ಸಮಾವೇಶದ ಹೊಸ ವಿಧಾನವು ಗುಣಮಟ್ಟದ ಸಮಾಲೋಚನೆಯಲ್ಲಿ ಗಮನಾರ್ಹ ಸುಧಾರಣೆ ತಂದಿದೆ ಎಂದರು.

ದೇಶದ ಸುರಕ್ಷತೆವಾಗಿಡಲು ಭದ್ರತಾ ಪಡೆಗಳು ಮಾಡುತ್ತಿರುವ ಕೆಲಸವನ್ನು ಅವರು ಪ್ರಶಂಸಿಸಿದರು. ಇಂದು ಸಮಾವೇಶದಲ್ಲಿ ಹಾಜರಿರುವ ಅಧಿಕಾರಿಗಳು ಹಲವು ಬಾರಿ ನೇತ್ಯಾತ್ಮಕ ವಾತಾವರಣದಲ್ಲಿ ಕೆಲಸ ಮಾಡುವ ಸನ್ನಿವೇಶದ ನಡುವೆಯೂ ನಾಯಕತ್ವವನ್ನು ತೋರಿದ್ದಾರೆ ಎಂದು ಹೇಳಿದರು.

ಕಳೆದ ಕೆಲವು ವರ್ಷಗಳಿಂದ ಸಮಾವೇಶದಲ್ಲಿ ನಡೆದ ಚರ್ಚೆಗಳ ಫಲವಾಗಿ, ಈಗ ಪೊಲೀಸ್ ಪಡೆಗಳ ಉದ್ದೇಶವನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿದೆ, ಅನುಷ್ಠಾನದಲ್ಲಿ ಸಾಕಷ್ಟು ಏಕತೆ ಇದೆ ಎಂದು ಅವರು ಹೇಳಿದರು. ಈ ಸಮಾವೇಶವು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸವಾಲುಗಳು ಮತ್ತು ಸಮಸ್ಯೆಗಳನ್ನು ಸಮಗ್ರವಾಗಿ ನೋಡಲು ನೆರವಾಗುತ್ತದೆ ಎಂದರು. ಕಳೆದ ಎರಡು ವರ್ಷಗಳಿಂದ ಚರ್ಚಿತವಾಗುತ್ತಿರುವ ವಿಷಯಗಳು ಹೆಚ್ಚು ವಿಸ್ತಾರ ಶ್ರೇಣಿಯದಾಗಿವೆ ಎಂದು ಹೇಳಿದರು. ಇದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಹೊಸ ಸಮ್ಯಕ್ ನೋಟ ಪಡೆಯಲು ನೆರವಾಗಿದೆ ಎಂದರು.

ಸಮಾವೇಶಕ್ಕೆ ಹೆಚ್ಚಿನ ಮೌಲ್ಯ ತುಂಬುವ ಮಾರ್ಗಗಳ ಬಗ್ಗೆ ಚರ್ಚಿಸಿದ ಪ್ರಧಾನಮಂತ್ರಿಯವರು, ಮುಂದಿನ ವರ್ಷ ಪೂರ್ತಿ ಕಾರ್ಯ ಗುಂಪುಗಳ ಮೂಲಕ ಅನುಸರಣೆ ಮುಂದುವರಿಯಬೇಕು ಎಂದು ಸೂಚಿಸಿದರು. ಈ ನಿಟ್ಟಿನಲ್ಲಿ ಅವರು, ಯುವ ಅಧಿಕಾರಿಗಳ ಭಾಗವಹಿಸುವಿಕೆಯನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಇದು ಸಾಮಾನ್ಯವಾಗಿ ದಕ್ಷತೆಯ ಸುಧಾರಣೆಗೆ ನೆರವಾಗುತ್ತದೆ ಎಂದರು.

ನ್ಯಾಯಸಮ್ಮತವಾದ ಹಣಕಾಸು ವ್ಯವಹಾರಗಳ ಕುರಿತು ಹೆಚ್ಚಿನ ಮಾಹಿತಿಯ ಹಂಚಿಕೆಗೆ ಜಾಗತಿಕ ಒಮ್ಮತವನ್ನು ಉಲ್ಲೇಖಿಸಿದ ಪ್ರಧಾನಿ, ಇದನ್ನು ಸಾಧಿಸಲು ಭಾರತವು ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು. ಭದ್ರತಾ ವಿಷಯಗಳ ಬಗ್ಗೆ ವಿಶ್ವಾದ್ಯಂತ ಮುಕ್ತತೆ ಹೆಚ್ಚಾಗುತ್ತಿರುವಂತೆ, ರಾಜ್ಯಗಳ ನಡುವೆ ಹೆಚ್ಚಿನ ಮುಕ್ತತೆಯ ಅಗತ್ಯ ಕಂಡುಬಂದಿದೆ ಎಂದು ಪ್ರಧಾನಿ ಹೇಳಿದರು. ಭದ್ರತೆಯನ್ನು ಏಕಾಂಗಿಯಾಗಿ ಅಥವಾ ಆಯ್ಕೆಯ ಮೂಲಕ ಸಾಧಿಸಲು ಸಾಧ್ಯವಿಲ್ಲ. ರಾಜ್ಯಗಳ ನಡುವೆ ಮಾಹಿತಿಯ ವಿನಿಮಯ ಎಲ್ಲರನ್ನೂ ಹೆಚ್ಚು ಸುರಕ್ಷಿತಗೊಳಿಸುತ್ತದೆ ಎಂದರು. “ನಮ್ಮದು ಜೋಡಣೆ ಮಾಡಲಾಗಿರುವ ಕಾಯವಲ್ಲ, ಬದಲಾಗಿ ಸಾವಯವ ಕಾಯ” ಎಂದು ಅವರು ಸಮರ್ಥಿಸಿದರು.

ಸೈಬರ್ ಭದ್ರತೆಯ ವಿಚಾರಗಳನ್ನು ತತ್ ಕ್ಷಣವೇ ನಿರ್ವಹಿಸಬೇಕು ಮತ್ತು ಅದಕ್ಕೆ ಉನ್ನತ ಆದ್ಯತೆ ನೀಡಬೇಕು ಎಂದು ಹೇಳಿದರು. ಈ ನಿಟ್ಟಿನಲ್ಲಿ, ಅವರು ಸಾಮಾಜಿಕ ಮಾಧ್ಯಮದ ಮಹತ್ವವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಹೆಚ್ಚಿನ ಪರಿಣಾಮಕಾರಿತ್ವಕ್ಕಾಗಿ ಮೆಸೇಜಿಂಗ್ ಪ್ರಾದೇಶಿಕ ಭಾಷೆಯಲ್ಲಿರಬೇಕು ಎಂದು ಪ್ರಧಾನಿ ಹೇಳಿದರು. ಮೂಲಭೂತೀಕರಣ ಕುರಿತಂತೆ ಮಾತನಾಡಿದ ಪ್ರಧಾನಿ, ಸಮಸ್ಯೆಯ ಕ್ಷೇತ್ರಗಳನ್ನು ಗುರುತಿಸಲು ತಂತ್ರಜ್ಞಾನ ಬಳಸುವಂತೆ ಆಗ್ರಹಿಸಿದರು.

ಐಬಿ ಅಧಿಕಾರಿಗಳಿಗೆ ಗಣನೀಯ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನೂ ಪ್ರಧಾನಿಯವರು ಪ್ರದಾನ ಮಾಡಿದರು. ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿಯವರು, ಪದಕ ವಿಜೇತ ಐ.ಬಿ. ಅಧಿಕಾರಿಗಳ ಬದ್ಧತೆ ಮತ್ತು ಗಣನೀಯ ಸೇವೆಯನ್ನು ಪ್ರಶಂಸಿಸಿದರು.

ಕೇಂದ್ರ ಗೃಹ ಸಚಿವ ಶ್ರೀ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಖಾತೆ ಸಹಾಯಕ ಸಚಿವರುಗಳಾದ ಶ್ರೀ ಹನ್ಸ್ ರಾಜ್ ಆಹಿರ್ ಮತ್ತು ಶ್ರೀ ಕಿರಣ್ ರಿಜಿಜು ಈ ಸಂದರ್ಭದಲ್ಲಿ ಹಾಜರಿದ್ದರು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Centre hikes MSP on jute by Rs 315, promises 66.8% returns for farmers

Media Coverage

Centre hikes MSP on jute by Rs 315, promises 66.8% returns for farmers
NM on the go

Nm on the go

Always be the first to hear from the PM. Get the App Now!
...
Text of PM’s interaction with students on the occasion of Jayanti of Netaji Subhas Chandra Bose
January 23, 2025

प्रधानमंत्री : 2047 तक का क्या लक्ष्य है देश का?

विद्यार्थी: विकसित बनाना है अपने देश को।

प्रधानमंत्री: पक्का?

विद्यार्थी: यस सर।

प्रधानमंत्री: 2047 क्यों तय किया?

विद्यार्थी: तब तक हमारी जो पीढ़ी है वह तैयार हो जाएगी।

प्रधानमंत्री: एक, दूसरा?

विद्यार्थी: आजादी को 100 साल हो जाएंगे।

प्रधानमंत्री: शाबाश!

प्रधानमंत्री: नॉर्मली कितने बजे घर से निकलते हैं?

विद्यार्थी: 7:00 बजे।

प्रधानमंत्री: तो क्या खाने का डब्बा साथ रखते हैं?

विद्यार्थी: नहीं सर, नहीं सर।

प्रधानमंत्री: अरे मैं खाऊंगा नहीं, बताओ तो सही।

विद्यार्थी: सर खाकर कर आए हैं।

प्रधानमंत्री: खाकर आ गए, लेकर नहीं आए? अच्छा आपको लगा होगा प्रधानमंत्री वो ही खा लेंगे।

विद्यार्थी: नहीं सर।

प्रधानमंत्री: अच्छा आज का क्या दिवस है?

विद्यार्थी: सर आज नेताजी सुभाष चंद्र बोस जी का जन्म दिन है।

प्रधानमंत्री : हां।

प्रधानमंत्री: उनका जन्म कहां हुआ था?

विद्यार्थी: ओडिशा।

प्रधानमंत्री: ओडिशा में कहां?

विद्यार्थी: कटक।

प्रधानमंत्री: तो आज कटक में बहुत बड़ा समारोह है।

प्रधानमंत्री: नेताजी का वो कौन सा नारा है, जो आपको मोटिवेट करता है?

विद्यार्थी: मैं तुम्हें आजादी दूंगा।

प्रधानमंत्री: देखो आजादी मिल गई अब तो खून देना नहीं, तो क्या देंगे?

विद्यार्थी: सर फिर भी वह दिखाता है कैसे वो लीडर थे, और कैसे वो अपने देश को अपने ऊपर सबसे उनकी प्रायोरिटी थी, तो उससे बहुत प्रेरणा मिलती है हमें।

प्रधानमंत्री: प्रेरणा मिलती है लेकिन क्या-क्या?

विद्यार्थी: सर हम SDG कोर्स जो हैं हमारे, हम उनके माध्यम से जो कार्बन फुटप्रिंट है हम उसे रिड्यूस करना चाहते हैं।

प्रधानमंत्री: अच्छा क्या-क्या, भारत में क्या-क्या होता है.......कार्बन फुटप्रिंट कम करने के लिए क्या-क्या होता है?

विद्यार्थी: सर इलेक्ट्रिक व्हीकल्स तो आ ही गए हैं।

प्रधानमंत्री: इलेक्ट्रिक व्हीकल्स, शाबाश! फिर?

विद्यार्थी: सर buses भी अब इलेक्ट्रिक ही है।

प्रधानमंत्री: इलेक्ट्रिक बस आ गई है फिर?

विद्यार्थी: हां जी सर और अब...

प्रधानमंत्री: आपको मालूम है दिल्ली में भारत सरकार ने कितनी इलेक्ट्रिक बसे दी हैं?

विद्यार्थी: सर है बहुत।

प्रधानमंत्री: 1200, और भी देने वाले हैं। देश भर में करीब 10 हजार बसें, अलग-अलग शहरों में।

प्रधानमंत्री: अच्छा पीएम सूर्यघर योजना मालूम है? कार्बन फुटप्रिंट कम करने की दिशा में। आप सबको बताएंगे, मैं बताऊ आपको?

विद्यार्थी: हां जी, आराम से।

प्रधानमंत्री: देखिए पीएम सूर्यघर योजना ऐसी है कि ये क्लाइमेट चेंज के खिलाफ जो लड़ाई है, उसका एक हिस्सा है, तो हर घर पर सोलर पैनल है।

विद्यार्थी: यस सर, यस सर।

प्रधानमंत्री: और सूर्य की ताकत से जो बिजली मिलती है घर पर, उसके कारण क्या होगा? परिवार में बिजली बिल जीरो आएगा। अगर आपने चार्जर लगा दिया है तो इलेक्ट्रिक व्हीकल होगा, चार्जिंग वहीं से हो जाएगा सोलर से, तो वो इलेक्ट्रिक व्हीकल का खर्चा भी, पेट्रोल-डीजल का जो खर्चा होता है वह नहीं होगा, पॉल्यूशन नहीं होगा।

विद्यार्थी: यस सर, यस सर।

प्रधानमंत्री: और अगर उपयोग करने के बाद भी बिजली बची, तो सरकार खरीद करके आपको पैसे देगी। मतलब आप घर में बिजली बना करके अपनी कमाई भी कर सकते हैं।

प्रधानमंत्री: जय हिंद।

विद्यार्थी: जय हिंद।

प्रधानमंत्री: जय हिंद।

विद्यार्थी: जय हिंद।

प्रधानमंत्री: जय हिंद।

विद्यार्थी: जय हिंद।