ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಜನೌಷಧಿ ಪರಿಯೋಜನಾ (ಪಿಎಂಬಿಜೆಪಿ) ದ ಸಾಧನೆಗಳು ಸಾಕಷ್ಟು ತೃಪ್ತಿಕರವಾಗಿವೆ ಎಂದು ಹೇಳಿದ್ದಾರೆ. ಈ ಯೋಜನೆಯು ದೇಶದ ಕೋಟ್ಯಂತರ ಜನರ ಚಿಕಿತ್ಸಾ ವೆಚ್ಚದ ಚಿಂತೆಯನ್ನು ಹೋಗಲಾಡಿಸಿದೆ ಮಾತ್ರವಲ್ಲದೆ ಅವರ ಜೀವನವನ್ನು ಸುಗಮಗೊಳಿಸಿದೆ ಎಂದು ಶ್ರೀ ಮೋದಿ ಹೇಳಿದರು.

ಟ್ವೀಟ್ ಸರಣಿಯಲ್ಲಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರು ಇಂದು 5 ನೇ ಜನೌಷಧಿ ದಿವಸವನ್ನು ದೇಶದಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಯೋಜನೆಯು ಭಾರತದ ಜನ ಸಾಮಾನ್ಯರ ಜೀವನದ ಮೇಲೆ ನೇರ ಧನಾತ್ಮಕ ಪರಿಣಾಮ ಬೀರಿದೆ. ದೇಶದ 12 ಲಕ್ಷಕ್ಕೂ ಹೆಚ್ಚು ನಾಗರಿಕರು ಜನೌಷಧಿ ಕೇಂದ್ರಗಳಿಂದ ಪ್ರತಿದಿನ ಔಷಧಿಗಳನ್ನು ಖರೀದಿಸುತ್ತಿದ್ದಾರೆ. ಇಲ್ಲಿ ಸಿಗುವ ಔಷಧಿಗಳು ಮಾರುಕಟ್ಟೆ ದರಕ್ಕಿಂತ ಶೇ.50ರಿಂದ ಶೇ.90ರಷ್ಟು ಅಗ್ಗವಾಗಿವೆ.

ಕೇಂದ್ರ ಸಚಿವರ ಟ್ವೀಟ್ ಸರಣಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು  ಟ್ವೀಟ್ ಹೀಗಿದೆ:

“ಭಾರತೀಯ ಜನೌಷಧಿ ಯೋಜನೆಯ ಸಾಧನೆಗಳು ಸಾಕಷ್ಟು ತೃಪ್ತಿಕರವಾಗಿವೆ. ಇದು ದೇಶದ ಕೋಟ್ಯಂತರ ಜನರ ಚಿಕಿತ್ಸಾ ವೆಚ್ಚದ ಚಿಂತೆಯನ್ನು ಹೋಗಲಾಡಿಸಿದೆ ಅಲ್ಲದೆ ಅವರ ಜೀವನವನ್ನು ಸುಗಮಗೊಳಿಸಿದೆ.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's banking sector resilient; 11-13% credit growth for January-June likely: Survey

Media Coverage

India's banking sector resilient; 11-13% credit growth for January-June likely: Survey
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಎಪ್ರಿಲ್ 2026
April 20, 2026

Honouring Saints, Powering Futures: PM Modi’s Leadership That Blends Heritage, Highways and High Growth