ಗುರು ನಾನಕ ಜಯಂತಿಯಂದು ಶ್ರೀ ಗುರು ನಾನಕ ದೇವ್ ಜೀ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮಸ್ಕರಿಸಿದರು.

“ ಶ್ರೀ ಗುರು ನಾನಕ ದೇವ್ ಜೀ ಅವರು ನಮಗೆ ಸತ್ಯ , ಸದಾಚಾರ ಮತ್ತು ಸಹಾನುಭೂತಿಗಳನ್ನು ಬೋಧಿಸಿದರು. ಅವರುಸಮಾಜದ ಅನ್ಯಾಯ ಮತ್ತು ಅಸಮಾನತೆಗಳನ್ನು ತೊಲಗಿಸುವ ನಿಟ್ಟಿನಲ್ಲಿ ಬದ್ಧರಾಗಿದ್ದರು. ಅವರು ಶಿಕ್ಷಣದ ಶಕ್ತಿಯಲ್ಲಿ ನಂಬಿಕೆಯಿಟ್ಟಿದ್ದರು. ಅವರ ಜಯಂತಿಯಂದು ನಾವು ಅವರಿಗೆ ನಮಸ್ಕರಿಸುತ್ತೇವೆ ಮತ್ತು ಅವರ ಪ್ರೇರಣಾತ್ಮಕ ಚಿಂತನೆಗಳನ್ನು ಸ್ಮರಿಸುತ್ತೇವೆ ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
How India’s ‘Digital Lifeline’ UPI Is Transforming Payments At Home & Abroad

Media Coverage

How India’s ‘Digital Lifeline’ UPI Is Transforming Payments At Home & Abroad
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಮೇ 2025
May 31, 2025

Appreciation from Citizens Heritage to High-Tech India Thrives Under PM Modi’s Transformative Governance