Pained beyond words on the dastardly attack on peaceful Amarnath Yatris in J&K: PM Modi
India will never get bogged down by such cowardly attacks & the evil designs of hate: PM

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ನಡೆದಿರುವ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಪ್ರಧಾನಿಯವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ. ಎನ್.ಎಸ್. ವೋರಾ ಮತ್ತು ಮುಖ್ಯಮಂತ್ರಿ ಶ್ರೀಮತಿ ಮೆಹಬೂಬಾ ಮುಫ್ತಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.

“ಇಂತಹ ಹೇಡಿತನದ ದಾಳಿ ಮತ್ತು ದ್ವೇಷದ ದುಷ್ಟ ಕೃತ್ಯಗಳಿಗೆ ಭಾರತವು ಎಂದಿಗೂ ಕುಗ್ಗಿ ಹೋಗುವುದಿಲ್ಲ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ.

ಜೆ ಮತ್ತು ಕೆನಲ್ಲಿ ಶಾಂತಿಯುತವಾಗಿ ಸಾಗಿದ್ದ ಅಮರನಾಥ್ ಯಾತ್ರಿಕರ ಮೇಲೆ ಹಠಾತ್ತನೆ ನಡೆದಿರುವ ದಾಳಿಗೆ ಪದಗಳಾಚೆಯೂ ನೋವಿದೆ. ಈ ದಾಳಿ ಪ್ರತಿಯೊಬ್ಬರೂ ಬಲವಾಗಿ ಖಂಡಿಸುವಂಥದ್ದು.
ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಎಲ್ಲ ಅಗತ್ಯ ನೆರವಿನ ಭರವಸೆ ನೀಡಿದ್ದೇನೆ”, ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India stands tall in shaky world economy as Fitch lifts FY26 growth view to 7.5%

Media Coverage

India stands tall in shaky world economy as Fitch lifts FY26 growth view to 7.5%
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮಾರ್ಚ್ 2026
March 14, 2026

Heartening Resolve Meets Bold Action: PM Modi's Transformative Push for a Developed Assam.