PM condems terrorist attack in Egypt

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಜಿಪ್ಟ್ ನ ಪ್ರಾರ್ಥನಾ ಸ್ಥಳದ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಈ ದಾಳಿ ಅನಾಗರಿಕವಾದದ್ದು ಎಂದಿರುವ ಪ್ರಧಾನಿ, ಮುಗ್ಧ ಜೀವಗಳ ಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಭಯೋತ್ಪಾದನೆಯ ಎಲ್ಲ ಸ್ವರೂಪದ ವಿರುದ್ಧ ಹೋರಾಟ ನಡೆಸಲು ಈಜಿಪ್ಟ್ ಗೆ ಭಾರತದ ಅಚಲ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

“ಈಜಿಪ್ಟ್ ನ ಪ್ರಾರ್ಥನಾ ಸ್ಥಳದ ಮೇಲೆ ನಡೆದ ಅನಾಗರಿಕ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಮುಗ್ಧ ಜೀವಗಳ ಹಾನಿಗೆ ನಮ್ಮ ಆಳವಾದ ಸಂತಾಪಗಳು. ಭಾರತವು ಎಲ್ಲಾ ಸ್ವರೂಪದ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ದೃಢವಾಗಿ ಬೆಂಬಲಿಸುತ್ತದೆ ಮತ್ತು ಈಜಿಪ್ಟಿನ ಸರ್ಕಾರ ಹಾಗೂ ಜನರೊಂದಿಗೆ ನಿಲ್ಲುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India develops first indigenous expendable turbo jet engine in 350 kg thrust class

Media Coverage

India develops first indigenous expendable turbo jet engine in 350 kg thrust class
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜುಲೈ 2026
July 27, 2026

Viksit Bharat in Motion: Indigenous Warships, Deepwater Energy, Transparent Exams & Cultural Revival