ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 'ಶ್ರೀ ಆನಂದ್ ಶಂಕರ್ ಪಾಂಡ್ಯ ಜೀ' ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ: "ಶ್ರೀ ಆನಂದ್ ಶಂಕರ್ ಪಾಂಡ್ಯ ಜೀ ಅವರು ಇತಿಹಾಸ, ಸಾರ್ವಜನಿಕ ನೀತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ವ್ಯಾಪಕ ಬರವಣಿಗೆಯ ಕೊಡುಗೆ ನೀಡಿದ ಮಹಾನ್‌ ಲೇಖಕರು ಮತ್ತು ಸಾರ್ವಜನಿಕ ಬುದ್ದಿಜೀವಿಯಾಗಿದ್ದರು. ಭಾರತದ ಬೆಳವಣಿಗೆಯ ಬಗ್ಗೆ ಅವರು ಉತ್ಸುಕರಾಗಿದ್ದರು. ಅವರು ವಿಎಚ್‌ಪಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಸಮಾಜ ಸೇವೆಗಾಗಿ ನಿಸ್ವಾರ್ಥವಾಗಿ ಕೆಲಸ ಮಾಡಿದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ.

ಶ್ರೀ ಆನಂದ್ ಶಂಕರ್ ಪಾಂಡ್ಯ ಜೀ ಅವರೊಂದಿಗೆ ನಾನು ನಡೆಸಿದ ಅನೇಕ ಸಂವಾದಗಳು ನನಗೆ ನೆನಪಾಗುತ್ತಿವೆ. ಮಹಾನ್ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಅವರ ಒಡನಾಟ ಮತ್ತು ವಿಷಯಗಳ ಒಳನೋಟಗಳ ಹಲವಾರು ಕಥೆಗಳನ್ನು ಅವರಿಂದ ಕೇಳಿ ಸಂತೋಷವಾಯಿತು. ಅವರ ಕುಟುಂಬದೊಂದಿಗೆ ಮಾತನಾಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದೇನೆ. ಓಂ ಶಾಂತಿ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Can we have a picture? BRICS delegates gather around PM Modi for candid photo op

Media Coverage

Can we have a picture? BRICS delegates gather around PM Modi for candid photo op
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಸೆಪ್ಟೆಂಬರ್ 2026
September 12, 2026

President Putin, Partners, and a Photograph: How PM Modi Turned BRICS Into India’s Showcase

16 Crore Domestic Flyers. ₹22 Lakh Crore Tourism. The Holiday Stayed Home.