ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಮಕೃಷ್ಣ ಮಠದ ಸ್ವಾಮಿ ಶಿವಮಯಾನಂದ ಜಿ ಮಹಾರಾಜ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ರಾಮಕೃಷ್ಣ ಮಠದ ಸ್ವಾಮಿ ಶಿವಮಯಾನಂದ ಜಿ ಮಹಾರಾಜ್ ಅವರು ಸಾಮಾಜಿಕ ಸಬಲೀಕರಣಕ್ಕೆ ಒತ್ತು ನೀಡುವ ಹಲವು ಬಗೆಯ ಸಮುದಾಯ ಸೇವಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಜಗತ್ತಿಗೆ ಅವರು ನೀಡಿರುವ ಕೊಡುಗೆ ಸದಾ ಸ್ಮರಣೀಯ. ಅವರ ನಿಧನ ದುಃಖ ತಂದಿದೆ, ಓಂ ಶಾಂತಿ” ಎಂದು ಹೇಳಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's car industry may hit record 59 lakh sales in FY27 on GST boost, UV demand: Crisil Ratings

Media Coverage

India's car industry may hit record 59 lakh sales in FY27 on GST boost, UV demand: Crisil Ratings
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮೇ 2026
May 13, 2026

Leadership That Leads by Example: PM Modi's Push for Mindful Growth, Innovation & Infrastructure