ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಮಕುಸಿತದಿಂದ ನಿಮ್ ಉತ್ತರಕಾಶಿಯಲ್ಲಿ ಪರ್ವತಾರೋಹಣ ಯಾತ್ರೆ ಸಂದರ್ಭದಲ್ಲಿ ಆದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಗಳು ಪ್ರಗತಿಯಲ್ಲಿವೆ ಮತ್ತು ಅಧಿಕಾರಿಗಳು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ.

“ನಿಮ್ ಉತ್ತರಕಾಶಿ ಪರ್ವತಾರೋಹಣ ಯಾತ್ರೆಗೆ ಸಂಬಂಧಿಸಿದವರ ಅಮೂಲ್ಯ ಜೀವಹಾನಿ ಆಗಿರುವುದಕ್ಕೆ ದುಃಖವಾಗುತ್ತಿದೆ. ಮೃತರ ಕುಟುಂಬಗಳಿಗೆ ಸಾಂತ್ವನಗಳು. ರಕ್ಷಣಾ ಕಾರ್ಯ ಪ್ರಗತಿಯಲ್ಲಿವೆ ಮತ್ತು ಪರಿಸ್ಥಿತಿಯ ಮೇಲೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ’’ 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Gyan Bharatam Portal Houses Over 88,800 Manuscripts, Government Informs Lok Sabha

Media Coverage

Gyan Bharatam Portal Houses Over 88,800 Manuscripts, Government Informs Lok Sabha
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಜುಲೈ 2026
July 25, 2026

Make in India Goes Global: How PM Modi’s Vision is Turning Trust into Trade & Investment