ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ರಾಜ್ಯಪಾಲ ಶ್ರೀ ಬಲರಾಮ್ ಜೀ ದಾಸ್ ಟಂಡನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಛತ್ತೀಸಗಢದ ರಾಜ್ಯಪಾಲಶ್ರೀ ಬಲರಾಮ್ ಜೀ ದಾಸ್ ಟಂಡನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ನಾವು ವ್ಯಾಪಕ ಗೌರವಕ್ಕೆ ಪಾತ್ರರಾಗಿದ್ದ ಸಾರ್ವಜನಿಕ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರು ಸಮಾಜಕ್ಕೆ ಮಾಡಿರುವ ಸೇವೆ ಸದಾ ಸ್ಮರಣೆಯಲ್ಲಿರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರೊಂದಿಗೆ ಮತ್ತು ಅವರ ಹಿತೈಷಿಗಳೊಂದಿಗೆ ನನ್ನ ಸಂವೇದನೆ ಇದೆ.

ಶ್ರೀ ಬಲರಾಮ್ ಜೀ ದಾಸ್ ಟಂಡನ್ ಅವರು ಪಂಜಾಬ್ ನಲ್ಲಿ ಶಾಂತಿ ಮತ್ತು ಪ್ರಗತಿಗಾಗಿ ದಶಕಗಳ ಕಾಲ ಶ್ರಮಿಸಿದ್ದರು. ಕೈಗಾರಿಕೆ ಮತ್ತು ಕಾರ್ಮಿಕ ಕಲ್ಯಾಣ ಕ್ಷೇತ್ರಗಳ ಬಗ್ಗೆ ಭಾವುಕರಾಗಿದ್ದ ಅವರ ಆಡಳಿತಾತ್ಮಕ ಅನುಭವ ರಾಜ್ಯಕ್ಕೆ ಹೆಚ್ಚಿನ ಮೌಲ್ಯ ಸೇರಿಸಿತು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಅವರ ಧೈರ್ಯಕ್ಕೆ ಅವರು ಸದಾ ಸ್ಮರಣೀಯರು “ಎಂದು ಪ್ರಧಾನಿ ಹೇಳಿದ್ದಾರೆ.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
First batch of Agniveers graduates after four months of training

Media Coverage

First batch of Agniveers graduates after four months of training
...

Nm on the go

Always be the first to hear from the PM. Get the App Now!
...
Secretary of the Russian Security Council calls on Prime Minister Modi
March 29, 2023
ಶೇರ್
 
Comments

Secretary of the Security Council of the Russian Federation, H.E. Mr. Nikolai Patrushev, called on Prime Minister Shri Narendra Modi today.

They discussed issues of bilateral cooperation, as well as international issues of mutual interest.