ಪ್ರಧಾನಮಂತ್ರಿ ಅವರು ಇಂದು 2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ: 

“2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆಗಳು. ಅವರ ಜೀವನವು ಯಾವಾಗಲೂ ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರು ಹಾಗೂ ಅಂಚಿನಲ್ಲಿರುವವರ ಸಬಲೀಕರಣಕ್ಕೆ ಮೀಸಲಿಟ್ಟಿದೆ. ಅವರು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಮತ್ತು ಸಂಸದೀಯ ಚರ್ಚೆಯನ್ನು ಹೆಚ್ಚಿಸುವ ಅತ್ಯುತ್ತಮ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ.

@CPRGuv”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India achieves near-universal banking coverage, says Ministry of Finance

Media Coverage

India achieves near-universal banking coverage, says Ministry of Finance
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026