ಪ್ರಧಾನಮಂತ್ರಿ ಅವರು ಇಂದು 2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ: 

“2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆಗಳು. ಅವರ ಜೀವನವು ಯಾವಾಗಲೂ ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರು ಹಾಗೂ ಅಂಚಿನಲ್ಲಿರುವವರ ಸಬಲೀಕರಣಕ್ಕೆ ಮೀಸಲಿಟ್ಟಿದೆ. ಅವರು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಮತ್ತು ಸಂಸದೀಯ ಚರ್ಚೆಯನ್ನು ಹೆಚ್ಚಿಸುವ ಅತ್ಯುತ್ತಮ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ.

@CPRGuv”

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Healthcare affordability a key priority, duty cuts & GST reductions benefitting citizens: Piyush Goyal

Media Coverage

Healthcare affordability a key priority, duty cuts & GST reductions benefitting citizens: Piyush Goyal
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ನವೆಂಬರ್ 2025
November 12, 2025

Bonds Beyond Borders: Modi's Bhutan Boost and India's Global Welfare Legacy Under PM Modi