ಮಾತಾ ಜಗದಾಂಬೆಯ ಅನುಗ್ರಹವು ಭಕ್ತರ ಜೀವನದಲ್ಲಿ ಸಂತೋಷದ ಹೊಸ ಹೊನಲು ತರಲಿದೆ ಎಂಬ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. . ಶ್ರೀಮತಿ ಲತಾ ಮಂಗೇಶ್ಕರ್ ಅವರ ಪ್ರಾರ್ಥನೆಯನ್ನು ಸಹ ಅವರು ಹಂಚಿಕೊಂಡಿದ್ದಾರೆ.

ಅವರು ಎಕ್ಸ್ ಪೋಸ್ಟ್‌ ನಲ್ಲಿ  ಹೀಗೆ ಬರೆದಿದ್ದಾರೆ:

"ಜಗದಂಬಾ ಮಾತೆಯ ಅನುಗ್ರಹವು ಅವರ ಭಕ್ತರ ಜೀವನದಲ್ಲಿ ಹೊಸ ಸಂತೋಷದ ಉದಯವನ್ನು ತರಲಿದೆ. ನವರಾತ್ರಿಯ ಸಂದರ್ಭದಲ್ಲಿ ಮಾತಾ ದೇವಿಯ ಕುರಿತಂತೆ  ಲತಾ ದೀದಿ ಅವರ ಈ ಪ್ರಾರ್ಥನೆಯು ಪ್ರತಿಯೊಬ್ಬರಲ್ಲೂ ಹೊಸ ಚೈತನ್ಯವನ್ನು ತುಂಬಲಿದೆ..."

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PLI 2.0: India bets big on making more of the smartphone at home

Media Coverage

PLI 2.0: India bets big on making more of the smartphone at home
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮೇ 2026
May 29, 2026

Every Sector, Every Citizen: How PM Modi’s Vision is Transforming India Across All Fronts