ʻಏಕ್ ಭಾರತ್, ಶ್ರೇಷ್ಠ ಭಾರತ್ʼ ಉಪಕ್ರಮದ ಭಾಗವಾಗಿ ದೆಹಲಿಗೆ ಭೇಟಿ ನೀಡಿದ ನಿಯೋಗ
ನಿಯೋಗದೊಂದಿಗೆ ಮುಕ್ತ ಸಂವಾದದಲ್ಲಿ ತೊಡಗಿದ ಪ್ರಧಾನಿ
ಈಶಾನ್ಯ ರಾಜ್ಯಗಳ ಬಗ್ಗೆ ಪ್ರಧಾನಿ ಅವರ ದೃಷ್ಟಿಕೋನ, ನಾಗಾಲ್ಯಾಂಡ್‌ನಲ್ಲಿ ಅವರ ಅನುಭವಗಳು, ಯೋಗದ ಪ್ರಾಮುಖ್ಯತೆ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ವಿಷಯಗಳನ್ನು ಪ್ರಧಾನಮಂತ್ರಿಯವರೊಂದಿಗೆ ವಿದ್ಯಾರ್ಥಿಗಳು ಚರ್ಚಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ನಾಗಾಲ್ಯಾಂಡ್‌ನ ಮಹಿಳಾ ವಿದ್ಯಾರ್ಥಿಗಳ ನಿಯೋಗಕ್ಕೆ ಆತಿಥ್ಯ ನೀಡಿದರು. ʻಏಕ್‌ ಭಾರತ್‌, ಶ್ರೇಷ್ಠ್‌ ಭಾರತ್‌ʼ ಉಪಕ್ರಮದ ಭಾಗವಾಗಿ ನಿಯೋಗವು ದೆಹಲಿಗೆ ಭೇಟಿ ನೀಡಿತು. 

ಪ್ರಧಾನಿಯವರನ್ನು ಭೇಟಿ ಮಾಡಿದಕ್ಕಾಗಿ ವಿದ್ಯಾರ್ಥಿಗಳು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಪ್ರಧಾನಿ ಅವರೊಂದಿಗೆ ಮುಕ್ತ ಸಂವಾದದ ವೇಳೆ ಈಶಾನ್ಯ ರಾಜ್ಯಗಳ ಬಗ್ಗೆ ಅವರ ದೃಷ್ಟಿಕೋನ, ನಾಗಾಲ್ಯಾಂಡ್‌ನಲ್ಲಿ ಅವರ ಅನುಭವಗಳು, ಯೋಗದ ಮಹತ್ವ ಮುಂತಾದ ಹಲವಾರು ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಚರ್ಚಿಸಿದರು ಜೊತಗೆ ಈ ಬಗ್ಗೆ ಪ್ರಧಾನ ಮಂತ್ರಿಯವರ ಅಭಿಪ್ರಾಯಗಳನ್ನು ಕೇಳಿದರು. 
ಸಂವಾದದ ವೇಳೆ ಪ್ರಧಾನಮಂತ್ರಿಯವರು, ದೆಹಲಿಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಮತ್ತು ಅನ್ವೇಷಿಸಿದ ಅನುಭವದ ಬಗ್ಗೆ ವಿದ್ಯಾರ್ಥಿಗಳನ್ನು ವಿಚಾರಿಸಿದರು. ದೆಹಲಿಯ ʻಪಿಎಂ ವಸ್ತು ಸಂಗ್ರಾಹಾಲಯʼ ಮತ್ತು ʻರಾಷ್ಟ್ರೀಯ ಯುದ್ಧ ಸ್ಮಾರಕʼಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದರು. 

ರಾಷ್ಟ್ರೀಯ ಮಹಿಳಾ ಆಯೋಗವು ಪ್ರಧಾನಮಂತ್ರಿಯವ ಜೊತೆ ನಿಯೋಗದ ಸಭೆಯನ್ನು ಆಯೋಜಿಸಿತು. 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How PM Modi has changed focus of Independence Day speeches

Media Coverage

How PM Modi has changed focus of Independence Day speeches
NM on the go

Nm on the go

Always be the first to hear from the PM. Get the App Now!
...
PM Modi shares a Sanskrit Subhashitam highlighting the power of collective resolve and unity in driving societal progress
August 17, 2026

Prime Minister Shri Narendra Modi shared a Sanskrit Subhashitam today, highlighting the importance of collective resolve and unity of minds in driving national progress and societal well-being.

The Prime Minister wrote on X;

"सामूहिक संकल्प और एकता की शक्ति से ही देश आगे बढ़ता है। यही भावना भारत की प्रगति और समृद्धि की मजबूत नींव है।

समानी व आकूतिः समाना हृदयानि वः।

समानमस्तु वो मनो यथा वः सुसहासति॥"

All our resolves should be identical, our minds should be connected with the feeling of unity, so that we may all continually strive for the progress of society through mutual cooperation and equal treatment.