Indian thought is vibrant and diverse: PM Modi
For centuries we have welcomed the world to our land: PM Modi
In a world seeking to break free from mindless hate, violence, conflict and terrorism, the Indian way of life offers rays of hope: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಎಂ ಕೋಝಿಕೋಡ್ ನಲ್ಲಿನ ಸ್ವಾಮಿ ವಿವೇಕಾನಂದರ ಆಳೆತ್ತರದ ದೊಡ್ಡ ಪ್ರತಿಮೆಯನ್ನು ಇಂದು ಅನಾವರಣಗೊಳಿಸಿದರು.

ಐಐಎಂ ಕೋಝಿಕೋಡ್ ಆಯೋಜಿಸಿದ್ದ ‘ಭಾರತೀಯ ಚಿಂತನೆಗಳ ಜಾಗತೀಕರಣ’ ಕುರಿತ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಅವರು ಭಾಗವಹಿಸಿದ್ದರು.

ಸಭಿಕರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಅವರು, “ಭಾರತೀಯರ ಚಿಂತನೆಗಳು ಪ್ರಕರವಾಗಿವೆ ಮತ್ತು ವಿಭಿನ್ನವಾಗಿವೆ. ಅವು ಸ್ಥಿರವಾಗಿಲ್ಲದೆ, ಸದಾ ಬೆಳವಣಿಗೆ ಹೊಂದುತ್ತಿರುತ್ತವೆ. ಅವುಗಳ ಬಗ್ಗೆ ಉಪನ್ಯಾಸ ನೀಡುವುದು ಅಥವಾ ವಿಚಾರಸಂಕಿರಣ ನಡೆಸುವುದು ಅಥವಾ ಪುಸ್ತಕಗಳಲ್ಲಿ ಅಳವಡಿಸುವುದಕ್ಕಿಂತ ಹೆಚ್ಚು ವಿಸ್ತಾರವಾದುವು. ಆದರೆ ಕೆಲವು ಪ್ರಮುಖ ಆದರ್ಶಗಳು ಭಾರತೀಯ ಮೌಲ್ಯಗಳಿಗೆ ಸದಾ ಕೇಂದ್ರಬಿಂದುವಾಗಿವೆ. ಅವುಗಳೆಂದರೆ ಅನುಕಂಪ, ಸೌಹಾರ್ದತೆ, ನ್ಯಾಯ, ಸೇನೆ ಮತ್ತು ಮುಕ್ತತೆ’’.

ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವ

ಭಾರತದ ಬಗ್ಗೆ ಜಗತ್ತಿನ ಅನಿಸಿಕೆಯನ್ನು ಉಲ್ಲೇಖಿಸುತ್ತಾ ಪ್ರಧಾನಮಂತ್ರಿ ಅವರು “ಮೊದಲಿಗೇ ಮತ್ತು ಹೆಚ್ಚು ನನ್ನ ಮನಸ್ಸಿಗೆ ಬರುತ್ತಿರುವ ಸದ್ಗುಣಗಳೆಂದರೆ ಶಾಂತಿ, ಏಕತೆ ಮತ್ತು ಭಾತೃತ್ವ.

ಸೌಹಾರ್ದತೆ ಮತ್ತು ಶಾಂತಿಯ ಕಾರಣದಿಂದಾಗಿ ನಮ್ಮ ನಾಗರಿಕತೆ ಏಳಿಗೆ ಸಾಧಿಸಿದೆ ಮತ್ತು ಹಲವರು ವಿಫಲರಾದಾಗ ನಾವು ನಾವು ಬದುಕುಳಿದಿದ್ದೇವೆ ಎಂದು ಹೇಳಿದರು.

“ಹಲವು ರಾಜ್ಯಗಳಿವೆ, ಹಲವು ಭಾಷೆಗಳಿವೆ, ಹಲವು ಉಪಭಾಷೆಗಳಿವೆ, ಹಲವು ನಂಬಿಕೆಗಳು, ಹಲವು ಸಂಪ್ರದಾಯ ಮತ್ತು ಪರಂಪರೆಗಳು ಹಲವಾರು ಹವ್ಯಾಸಗಳು, ಹಲವು ಬಗೆಯ ಜೀವನಶೈಲಿ ಹಲವು ವಿಧದಲ್ಲಿ ಬಟ್ಟೆ ತೊಡುವುದು. ಆದರೂ ನಾವು ಶತಮಾನಗಳಿಂದಲೂ ಶಾಂತಿಯಿಂದ ಬಾಳ್ವೆ ನಡೆಸುತ್ತಿದ್ದೇವೆ. ಶತಮಾನಗಳಿಂದಲೂ ನಾವು ನಮ್ಮ ಭೂಮಿಗೆ ವಿಶ್ವವನ್ನು ಸ್ವಾಗತಿಸುತ್ತಿದ್ದೇವೆ. ಹಲವರಿಂದ ಸಾಧ್ಯವಾಗದಿದ್ದ ಸಂದರ್ಭದಲ್ಲಿ ನಮ್ಮ ನಾಗರಿಕತೆ ಪ್ರಗತಿ ಕಂಡಿದೆ. ಏಕೆಂದರೆ ನಾವು ಇಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಣಬಹುದಾಗಿದೆ”.

ನಮ್ಮ ಚಿಂತನೆಗಳೇ ನಮ್ಮ ಸಾಮರ್ಥ್ಯಗಳು ಅವುಗಳು ಜೀವಂತ ಪರಂಪರೆಗಳಾಗಿದ್ದು, ಅವುಗಳಿಗೆ ಸರಳ ಮತ್ತು ಸೂಕ್ತ ಪದ್ಧತಿಗಳೇ ಮಾರ್ಗಸೂಚಿಗಳಾಗಿವೆ ಎಂದರು.

“ಈ ಪದ್ಧತಿಗಳು ಅತ್ಯಂತ ಕಠಿಣವಲ್ಲ ಅಥವಾ ಬೇರೆ ಆಯಾಮಗಳನ್ನು ಬೀರುವಂತಹುವುಗಳಲ್ಲ, ಅದರ ಸೌಂದರ್ಯವಿರುವುದೇ ಅವುಗಳನ್ನು ಭಿನ್ನ ರೀತಿಯಲ್ಲಿ ಆಚರಣೆ ಮಾಡುವುದರಲ್ಲಿ” ಎಂದರು ಹೇಳಿದರು.

ಭಾರತದ ನೆಲ ಕ್ರಿಯಾಶೀಲ ನಂಬಿಕೆಗಳ ತವರೂರಾಗಿದ್ದು, ಇಲ್ಲಿ ಹಿಂದೂ ಧರ್ಮ, ಬೌದ್ಧ ಧರ್ಮ, ಜೈನ ಧರ್ಮ ಮತ್ತು ಸಿಖ್ ಧರ್ಮಗಳಿವೆ ಎಂದು ಹೇಳಿದರು.

“ಸೂಫಿ ಪಂಥವೂ ಈ ನೆಲದಲ್ಲಿ ಬೆಳಗಿತು” ಎಂದು ಹೇಳಿದರು.

ಈ ಎಲ್ಲ ಧರ್ಮಗಳಿಗೆ ಅಹಿಂಸೆಯೇ ಮೂಲಮಂತ್ರವಾಗಿದೆ ಎಂದ ಅವರು, ಮಹಾತ್ಮ ಗಾಂಧೀಜಿ ಅವರು ಈ ಆದರ್ಶಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿ, ಭಾರತಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು ಎಂದು ಹೇಳಿದರು.

‘ಸಂಘರ್ಷಗಳನ್ನು ತಪ್ಪಿಸುವ ಭಾರತೀಯ ಹಾದಿ ಎಂದರೆ ಶಕ್ತಿಯನ್ನು ತಡೆಯುವುದು ಎಂದರ್ಥವಲ್ಲ, ಆದರೆ ಅದು ಸಂವಾದದ ಶಕ್ತಿ” ಎಂದು ಹೇಳಿದರು.

ಪರಿಸರ ಪ್ರೀತಿ:

“ಭಾರತ ಶಾಂತಿ ಮತ್ತು ಸೌಹಾರ್ದತೆಯಲ್ಲಿ ನಂಬಿಕೆ ಇರಿಸಿದೇ ಎಂದು ನಾನು ಹೇಳಿದರೆ ಅದರಲ್ಲಿ ಭೂತಾಯಿ ಮತ್ತು ನಮ್ಮ ಪರಿಸರದ ಜೊತೆಗಿನ ಸೌಹಾರ್ದತೆಯೂ ಇದೆ ಎಂದರ್ಥ” ಎಂದು ಹೇಳಿದರು.

ಇದೀಗ ಕೈಗೊಂಡಿರುವ ಹಲವು ಹೆಜ್ಜೆಗಳಲ್ಲಿ ಅದರ ಸ್ಫೂರ್ತಿಯನ್ನು ಕಾಣಬಹುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಸ್ವಚ್ಛ ನಾಳೆಗಾಗಿ ಸೌರಶಕ್ತಿಯನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳುವ ‘ಅಂತಾರಾಷ್ಟ್ರೀಯ ಸೌರ ಮೈತ್ರಿ ರಚನೆಯಲ್ಲಿ ಭಾರತ ಇಡೀ ವಿಶ್ವವನ್ನು ಮುನ್ನಡೆಸಿತ್ತು’ ಎಂದು ಹೇಳಿದರು.

ಪ್ರಧಾನಮಂತ್ರಿ ಅವರು ಕಳೆದ 5 ವರ್ಷಗಳಲ್ಲಿ 36 ಕೋಟಿ ಎಲ್ಇಡಿ ಬಲ್ಬ್ ಗಳನ್ನು ವಿತರಿಸಲಾಗಿದೆ, ಮತ್ತು ಸುಮಾರು ಒಂದು ಕೋಟಿ ಬೀದಿ ದೀಪಗಳನ್ನು ಬದಲಿಸಿ, ಎಲ್ಇಡಿ ದೀಪ ಅಳವಡಿಸುವ ಮೂಲಕ 25000 ಕೋಟಿ ರೂ. ಉಳಿತಾಯ ಮಾಡಲಾಗಿದೆ ಹಾಗೂ ಸುಮಾರು 4 ಕೋಟಿ ಟನ್ ಇಂಗಾಲದ ಸಿಒ2 ಮಾಲಿನ್ಯವನ್ನು ತಗ್ಗಿಸಲಾಗಿದೆ ಎಂದು ಹೇಳಿದರು.

ಹುಲಿ ಮತ್ತು ಸಿಂಹ ಸಂರಕ್ಷಣೆ

ಭಾರತದಲ್ಲಿ 2006ರಿಂದೀಚೆಗೆ ಹುಲಿಗಳ ಸಂಖ್ಯೆ ದುಪ್ಪಟ್ಟಾಗಿದೆ ಎಂದರು. “ಇಂದು ಭಾರತ ಬಹುತೇಕ 2970 ಹುಲಿಗಳ ತವರೂರಾಗಿದೆ. ವಿಶ್ವದ ಹುಲಿ ಜನಸಂಖ್ಯೆಯ ಮೂರನೇ ಒಂದು ಭಾಗ ಭಾರತದಲ್ಲಿ ನೆಲೆಸಿವೆ. ನಮ್ಮಲ್ಲಿ ಅತ್ಯಂತ ಸುರಕ್ಷಿತ ಹುಲಿ ತಾಣಗಳಿವೆ, 2010ಕ್ಕೆ ಮರಳಿದರೆ ಆಗ ವಿಶ್ವ 2022ರ ವೇಳೆಗೆ ಹುಲಿ ಸಂತತಿಯನ್ನು ದುಪ್ಪಟ್ಟುಗೊಳಿಸಲು ಒಪ್ಪಿತ್ತು. ನಾವು ಅದಕ್ಕೂ ಮುನ್ನವೇ ಗುರಿಯನ್ನು ಸಾಧಿಸಿದ್ದೇವೆ” ಎಂದು ಹೇಳಿದರು.

ಅದೇ ರೀತಿ ಸಿಂಹಗಳ ಸಂಖ್ಯೆಯೂ 2010ರಿಂದ 2015ರ ನಡುವೆ ಶೇ. 30ರಷ್ಟು ಏರಿಕೆಯಾಗಿದೆ ಎಂದು ಅವರು ಹೇಳಿದರು.

ಅರಣ್ಯ ವ್ಯಾಪ್ತಿ ಹೆಚ್ಚಳ

ಪ್ರಧಾನಮಂತ್ರಿ ಅವರು ದೇಶದಲ್ಲಿ ಅರಣ್ಯ ವ್ಯಾಪ್ತಿ ಹೆಚ್ಚಾಗುತ್ತಿರುವ ಅಂಶವನ್ನೂ ಪ್ರಸ್ತಾಪಿಸಿದರು.

“2014ರಲ್ಲಿ ಒಟ್ಟು ಸಂರಕ್ಷಿತ ಪ್ರದೇಶಗಳ ಸಂಖ್ಯೆ 692 ಇತ್ತು. 2019ರಲ್ಲಿ ಆ ಪ್ರಮಾಣ 860ಕ್ಕಿಂತಲೂ ಹೆಚ್ಚಾಗಿದೆ. 2014ರಲ್ಲಿ 43 ಸಮುದಾಯ ಮೀಸಲು ಅರಣ್ಯಗಳಿದ್ದವು, ಇದೀಗ ಅವುಗಳ ಸಂಖ್ಯೆ 100ಆಗಿದೆ. ಈ ಅಂಶಗಳು ಹಲವು ಪರಿಸರ ಮತ್ತು ವನ್ಯಜೀವಿ ಪ್ರೇಮಿಗಳನ್ನು ಭಾರತಕ್ಕೆ ಆಕರ್ಷಿಸುವಂತೆ ಮಾಡಿದೆ”.

ಮಹಿಳೆಯರ ಕಲ್ಯಾಣ

ಪ್ರಧಾನಮಂತ್ರಿ ಅವರು, “ಈ ನೆಲದ ಮತ್ತೊಂದು ಅತ್ಯಂತ ಪ್ರಮುಖ ಅಂಶವೆಂದರೆ ಅದು ಮಹಿಳೆಯರಿಗೆ ನೀಡುತ್ತಿರುವ ಪ್ರಾಮುಖ್ಯತೆ ಮತ್ತು ಗೌರವವಾಗಿದೆ, ಮಹಿಳೆಯರು ದೈವತ್ವದ ಸ್ವರೂಪ.

ಪ್ರಧಾನಮಂತ್ರಿ ಅವರು, ಈ ನಿಟ್ಟಿನಲ್ಲಿ ಭಕ್ತಿ ಸಂತರು, ರಾಜಾರಾಮ್ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ, ಮಾಹಾತ್ಮ ಪುಲೆ ಮತ್ತು ಸಾವಿತ್ರಿ ಬಾಯಿ ಪುಲೆ ಅವರ ಕಾರ್ಯವನ್ನು ಶ್ಲಾಘಿಸಿದರು.

ಪ್ರಧಾನಮಂತ್ರಿ ಅವರು, ಭಾರತೀಯ ಸಂವಿಧಾನ, ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿದೆ ಎಂದರು. ಪಾಶ್ಚಿಮಾತ್ಯ ರಾಷ್ಟ್ರಗಳು ದಶಕಗಳ ಕಾಲ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ,‌ ಆದರೆ ಭಾರತೀಯ ಸಂವಿಧಾನದಲ್ಲಿ‌ ಮೊದಲ ದಿನದಿಂದಲೇ ಮತದಾನದ ಹಕ್ಕು ನೀಡಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಅವರು ” ಇಂದು ಮುದ್ರಾ ಫಲಾನುಭವಿಗಳ ಪೈಕಿ ಶೇಕಡ 70 ಕ್ಕೂ ಅಧಿಕ ಮಹಿಳೆಯರಿದ್ದಾರೆ”ಎಂದರು.

ನಮ್ಮ‌ ಸಶಸ್ತ್ರ ಪಡೆಗಳಿಗೂ ಮಹಿಳೆಯರು ಕ್ರಿಯಾಶೀಲ ಕೊಡುಗೆ ನೀಡುತ್ತಿದ್ದಾರೆ. ನೌಕಾ ಪಡೆಯ ಮಹಿಳಾ ಅಧಿಕಾರಿಗಳ ಗುಂಪು ಸಮುದ್ರ ಮಾರ್ಗದಲ್ಲಿ ಇಡೀ ಜಗತ್ತನ್ನೇ ಸುತ್ತಿ ಬಂದಿದೆ. ಅದು ಐತಿಹಾಸಿಕ. ಭಾರತದಲ್ಲಿ ಇಂದು ಅಧಿಕ ಸಂಖ್ಯೆಯ ಮಹಿಳಾ ಸಂಸದರಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮತದಾರು ಅತ್ಯಧಿಕ ಸಂಖ್ಯೆಯಲ್ಲಿ ಮತ ಚಲಾವಣೆ ಮಾಡಿದ್ದಾರೆ”ಎಂದರು.

ಮುಕ್ತತೆಯ ಆಚರಣೆ

ಪ್ರಧಾನಮಂತ್ರಿ ಗಳು ಭಾರತ ಮುಕ್ತ ವಾತಾವರಣ ವನ್ನು ಆಚರಿಸುತ್ತಿದೆ. ನಾವು ಮುಕ್ತ ವಾತಾವರಣ ದಲ್ಲಿರುವುದರಿಂದ, ಭಿನ್ನಾಭಿಪ್ರಾಯಗಳನ್ನು ಗೌರವಿಸುತ್ತೇವೆ, ಇಲ್ಲಿ ಆವಿಷ್ಕಾರಗಳು ಸ್ವಾಭಾವಿಕ ವಾಗಿರುತ್ತವೆ. ಭಾರತೀಯರ ಆವಿಷ್ಕಾರದ ಉತ್ಸಾಹ ಇಡೀ ವಿಶ್ವವನ್ನು ಸೆಳೆಯುತ್ತಿದೆ. ಭಾರತೀಯ ಚಿಂತನೆಗಳು ವಿಶ್ವಕ್ಕೆ ಮಹತ್ವದ ಕೊಡುಗೆಯನ್ನು ನೀಡಿವೆ ಮತ್ತು ಇನ್ನೂ ಹೆಚ್ಚಿನ ಕೊಡುಗೆ ನೀಡುವ ಸಾಮರ್ಥ್ಯವೂ ಇದೆ. ನಮ್ಮ‌ಭೂಮಿಯ ಮೇಲೆ ಎದುರಿಸುತ್ತಿರುವ ಮಹತ್ವದ ಸವಾಲುಗಳಿಗೆ ಪರಿಹಾರ ನೀಡುವ ಸಾಮರ್ಥ್ಯವೂ ಭಾರತಕ್ಕಿದೆ ಎಂದು ಹೇಳಿ ಪ್ರಧಾನಿ ತಮ್ಮ‌ಭಾಷಣ ಮುಗಿಸಿದರು.

 

 

 

 

 

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।