Our traditions have for long stressed the importance of living in harmony with nature: PM Modi
India is the fastest growing economy in the world today. We are committed to raising the standards of living of our people: PM
40 million new cooking gas connections in the last two years has freed rural women from the misery of poisonous smoke and eliminated their dependence on firewood: PM
We have targeted generation of 175 Giga Watts of solar and wind energy by 2022: PM Modi
We are reducing dependence on fossil fuels. We are switching sources of fuel where possible: PM Modi
Plastic now threatens to become a menace to humanity: PM Modi
Environmental degradation hurts the poor and vulnerable, the most: PM Modi
Let us all join together to beat plastic pollution and make this planet a better place to live: PM Modi

ನನ್ನ ಸಹದ್ಯೋಗಿ ಸಚಿವರುಗಳಾದ ಡಾ|| ಹರ್ಷವರ್ಧನ್, ಡಾ|| ಮಹೇಶ್ ಶರ್ಮ, ಶ್ರೀ ಮನೋಜ್ ಸಿನ್ಹಾ

ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮದ ಕಾರ್ಯಕಾರಿ ನಿರ್ದೇಶಕರೇ,

ಪರಿಸರ, ಅರಣ್ಯ, ಹವಾಮಾನ ವೈಪರೀತ್ಯ ಸಚಿವಾಲಯದ ಕಾರ್ಯದರ್ಶಿಗಳೇ,

ಭಾರತ ಮತ್ತು ವಿದೇಶಗಳಿಂದ ಬಂದಿರುವ ಇತರೆ ಗಣ್ಯರೇ,

ಸಹೋದರ, ಸಹೋದರಿಯರೇ,

120 ಕೋಟಿ ಭಾರತೀಯರ ಪರವಾಗಿ ನಾನು ನಿಮ್ಮನ್ನೆಲ್ಲ ನವದೆಹಲಿಗೆ ಸ್ವಾಗತಿಸಲು ತುಂಬಾ ಹರ್ಷಿತನಾಗಿದ್ದೇನೆ.

ಈ ಕಾರ್ಯಕ್ರಮದ ನಂತರ ವಿದೇಶದಿಂದ ಇಲ್ಲಿಗೆ ಬಂದಿರುವ ಪ್ರತಿನಿಧಿಗಳು ಸ್ವಲ್ಪ ಬಿಡುವು ಮಾಡಿಕೊಂಡು ದೆಹಲಿಯ ಇತಿಹಾಸ ಮತ್ತು ವೈಭವವನ್ನು ಕಣ್ತುಂಬಿಕೊಳ್ಳಲಿದ್ದಾರೆಂದು ಭಾವಿಸಿದ್ದೇನೆ.

ವಿಶ್ವ ಪರಿಸರ ದಿನ – 2018ನ ಜಾಗತಿಕ ಆತಿಥ್ಯ ವಹಿಸುತ್ತಿರುವುದಕ್ಕೆ ನಮಗೆ ಹೆಮ್ಮೆಯಾಗುತ್ತಿದೆ.

ಇಂದು ನಾವು ಅತ್ಯಂತ ಪ್ರಮುಖ ದಿನವನ್ನು ಆಚರಿಸುತ್ತಿದ್ದೇವೆ. ನಾವು ನಮ್ಮ ಪೂರ್ವಜರು ಬಿಟ್ಟುಹೋದ ತತ್ವ ವಿಶ್ವ ಭ್ರಾತೃತ್ವವನ್ನು  ಸ್ಮರಿಸುತ್ತಿದ್ದೇವೆ.

ಸಂಸ್ಕೃತದ ಜನಪ್ರಿಯ ವಾಕ್ಯದಲ್ಲಿ 'ವಸುದೈವ ಕುಟುಂಬಕಂ' – ಇಡೀ ವಿಶ್ವವೇ ಒಂದು ಕುಟುಂಬ ಎಂದು ಭಾವಿಸಲಾಗುವುದು.

ಕೆಲವು ತತ್ವಗಳನ್ನು ನಾವು ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಉತ್ತರದಾಯಿತ್ವ ಸಿದ್ಧಾಂತದಲ್ಲಿ ಪ್ರತಿಫಲನಗೊಳ್ಳುತ್ತದೆ. ಅವರು 'ಭೂಮಿ ಪ್ರತಿಯೊಬ್ಬರ ಅಗತ್ಯತೆಗಳನ್ನು ತೃಪ್ತಿಗೊಳಿಸುತ್ತದೆ, ಆದರೆ ಅದುಪ್ರತಿಯೊಬ್ಬರ ಆಸೆಬುರುಕ ತನವನ್ನಲ್ಲ' ಎಂದು ಹೇಳಿದ್ದಾರೆ.

ನಮ್ಮ ಪರಂಪರೆಯಲ್ಲಿ ನಿಸರ್ಗದೊಡನೆ ಸೌಹಾರ್ದತೆಯಿಂದ ಜೀವಿಸುವ ಪ್ರಾಮುಖ್ಯತೆಯನ್ನು ಬಹಳ ದೀರ್ಘಕಾಲದಿಂದಲೂ ಕಾಣಬಹುದಾಗಿದೆ.

ಅದನ್ನು ನಮ್ಮ ನಿಸರ್ಗದ ನಿಯಮಗಳಲ್ಲೂ ಕೂಡ ಪ್ರತಿಫಲನಗೊಂಡಿರುವುದನ್ನು ಕಾಣಬಹುದಾಗಿದೆ. ಜೊತೆಗೆ ನಮ್ಮ ಹಬ್ಬ ಹರಿದಿನಗಳಲ್ಲಿ ಮತ್ತು ಪುರಾತನ ಪಠ್ಯಗಳಲ್ಲೂ ಅದನ್ನು ಕಾಣಬಹುದಾಗಿದೆ.

ಸಹೋದರ ಸಹೋದರಿಯರೇ,

ಭಾರತ ಇಂದು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಆರ್ಥಿಕತೆ ಹೊಂದಿದೆ. ನಾವು ನಮ್ಮ ಜನರ ಜೀವನಮಟ್ಟ ಸುಧಾರಿಸಲು ಬದ್ಧವಾಗಿದ್ದೇವೆ.

ಸುಸ್ಥಿರ ಮತ್ತು ಹಸಿರು ಮಾರ್ಗದಲ್ಲಿ ನಾವು ನುಡಿದಂತೆ ನಡೆಯುತ್ತ ಅದಕ್ಕೆ ಬದ್ಧವಾಗಿದ್ದೇವೆ.

ಈ ನಿಟ್ಟಿನಲ್ಲಿ ಕಳೆದ ಎರಡು ವರ್ಷಗಳಿಂದೀಚೆಗೆ ನಾವು 40 ಮಿಲಿಯನ್ ಹೊಸ ಅಡುಗೆ ಅನಿಲ ಸಂಪರ್ಕಗಳನ್ನು ನೀಡಿದ್ದೇವೆ.

ಇದರಿಂದ ಗ್ರಾಮೀಣ ಭಾಗದ ಮಹಿಳೆಯರನ್ನು ವಿಷಕಾರಿ ಹೊಗೆ ಸೇವನೆಯಿಂದ ಮುಕ್ತಗೊಳಿಸಲಾಗಿದೆ.

ಅಲ್ಲದೆ ಉರುವಲು ಮೇಲಿನ ಅವಲಂಬನೆಯನ್ನೂ ಸಹ ನಿರ್ಮೂಲನೆ ಮಾಡಲಾಗಿದೆ.

ಅದೇ ಬದ್ಧತೆಯೊಂದಿಗೆ ಭಾರತದಾದ್ಯಂತ 300 ಮಿಲಿಯನ್ ಎಲ್ಇಡಿ ಬಲ್ಬ್ ಗಳನ್ನು ಅಳವಡಿಸಲಾಗಿದೆ. ಇದರಿಂದ ವಿದ್ಯುತ್ ಉಳಿತಾಯದ ಜತೆಗೆ, ವಾತಾವರಣಕ್ಕೆ ಸೇರಿಸುತ್ತಿದ್ದ 

ಭಾರೀ ಪ್ರಮಾಣದ ಇಂಗಾಲದ ಅನಿಲವನ್ನು ನಿಯಂತ್ರಿಸಲಾಗಿದೆ.

ನಾವು ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡುವ ಕಾರ್ಯದಲ್ಲಿ ನಿರತರಾಗಿದ್ದೇವೆ. 2020ರ ವೇಳೆಗೆ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ 175ಗಿಗಾವ್ಯಾಟ್ಸ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದ್ದೇವೆ.

ಭಾರತ ಈಗಾಗಲೇ ಸೌರ ವಿದ್ಯುತ್ ಉತ್ಪಾದನೆಯಲ್ಲಿ ವಿಶ್ವದಲ್ಲೇ 5ನೇ ಅತಿದೊಡ್ಡ ರಾಷ್ಟ್ರವಾಗಿದೆ. ಅಲ್ಲದೆ ನವೀಕರಿಸಬಹುದಾದ ಇಂಧನ ವಲಯದಲ್ಲೂ ಸಹ ಭಾರತ ಆರನೇ ಅತಿ ಹೆಚ್ಚು ಉತ್ಪಾದಿಸುವರಾಷ್ಟ್ರವಾಗಿದೆ.

ಪ್ರತಿಯೊಂದು ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ. ಇದರಿಂದಾಗಿ ಪರಿಸರಕ್ಕೆ ಹಾನಿಯಾಗುವಂತಹ ಇಂಧನಗಳ ಅವಲಂಬನೆ ಕಡಿಮೆ ಮಾಡಲಾಗಿದೆ.

ನಾವು ಫಾಸಿಲ್ ಫುಯಲ್ ಅವಲಂಬನೆ ತಗ್ಗಿಸುತ್ತಿದ್ದೇವೆ. ಸಾಧ್ಯವಿರುವಂತಹ ಇಂಧನ ಮೂಲಗಳಿಗೆ ನಾವು ವರ್ಗಾವಣೆಗೊಳ್ಳುತ್ತಿದ್ದೇವೆ. ನಾವು ನಗರಗಳನ್ನು ಮತ್ತು ಸಾಮೂಹಿಕ ಸಾರಿಗೆಯನ್ನು ಪರಿವರ್ತಿಸುತ್ತಿದ್ದೇವೆ.

ನಮ್ಮದು ಯುವ ರಾಷ್ಟ್ರ. ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ನಾವು ಭಾರತವನ್ನು ಜಾಗತಿಕ ಉತ್ಪಾದನಾ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ.

ನಾವು ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಆರಂಭಿಸಿದ್ದೇವೆ. ಆ ಮೂಲಕ ನಾವು ಶೂನ್ಯ ಕೊರತೆ ಮತ್ತು ಶೂನ್ಯ ಪರಿಣಾಮದ ವಸ್ತುಗಳ ಉತ್ಪಾದನೆಗೆ ಒತ್ತು ನೀಡುತ್ತಿದ್ದೇವೆ ಅಂದರೆ, ಯಾವುದೇ ದೋಷವಿಲ್ಲದೆವಸ್ತುಗಳನ್ನು ಉತ್ಪಾದಿಸುವುದು ಮತ್ತು ಅದರಿಂದ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವುದಾಗಿದೆ.

 

2005ರಿಂದ 2030ರ ನಡುವಿನ ಅವಧಿಯಲ್ಲಿ ಮಾಲಿನ್ಯದ ತೀವ್ರತೆಯನ್ನು 33 ರಿಂದ 35ರಷ್ಟು ಇಳಿಕೆ ಮಾಡಲು ಭಾರತ ಬದ್ಧವಾಗಿದೆ. 2030ರ ವೇಳೆಗೆ ನಾವು ರಾಷ್ಟ್ರೀಯ ನಿಗದಿತ ಗುರಿಯನ್ನು ತಲುಪುವಮಾರ್ಗದಲ್ಲಿದ್ದೇವೆ.

ಯು ಎನ್ ಇ ಪಿ ಗ್ಯಾಪ್ ವರದಿಯ ಪ್ರಕಾರ ಭಾರತ ಕೂಪನ್ ಹೇಗನ್ ಒಪ್ಪಂದದ ಅನುಷ್ಠಾನದ ಮಾರ್ಗದಲ್ಲಿದೆ. 2005 ರಿಂದ 2020ರ ನಡುವಿನ ಅವಧಿಯಲ್ಲಿ 20ರಿಂದ 25ರಷ್ಟು ಮಾಲಿನ್ಯದ ತೀವ್ರತೆಕಡಿತಗೊಳಿಸಲಾಗುವುದು.

 

ನಾವು ಉತ್ಕೃಷ್ಟ ರಾಷ್ಟ್ರೀಯ ಜೀವವೈವಿಧ್ಯ ಕಾರ್ಯತಂತ್ರವನ್ನು ಹೊಂದಿದ್ದೇವೆ. ನಾವು ಜಗತ್ತಿನ ಒಟ್ಟು ಭೂಪ್ರದೇಶದ ಶೇಕಡ 2.4ರಷ್ಟು ಭೂಪ್ರದೇಶವನ್ನು ಹೊಂದಿದ್ದು, ಭಾರತದಲ್ಲಿ ಶೇಕಡ 7 ರಿಂದ 8ರಷ್ಟುಜೀವವೈವಿಧ್ಯ ರಾಶಿಯಿದೆ. ಅದೇ ವೇಳೆ ಭಾರತ ಶೇ.18ರಷ್ಟು ಜನಸಂಖ್ಯೆಗೆ ನೆರವು ನೀಡುತ್ತಿದೆ. ಕಳೆದ ಎರಡು ವರ್ಷಗಳಿಂದೀಚೆಗೆ ನಮ್ಮ ಮರ ಮತ್ತು ಅರಣ್ಯವ್ಯಾಪ್ತಿ ಶೇ.1ರಷ್ಟು ಹೆಚ್ಚಾಗಿದೆ.

 

ವನ್ಯಜೀವಿ ಸಂರಕ್ಷಣೆ ಕ್ಷೇತ್ರದಲ್ಲೂ ನಾವು ಉತ್ತಮ ಕೆಲಸ ಮಾಡುತ್ತಿದ್ದೇವೆ. ಹುಲಿ, ಆನೆ, ಸಿಂಹ ಮತ್ತಿತರ ವನ್ಯಜೀವಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.

 

ನೀರಿನ ಲಭ್ಯತೆ ಸಮಸ್ಯೆ ಬಗೆಹರಿಸುವ ವಿಷಯವನ್ನೂ ಸಹ ನಾವು ಗುರುತಿಸಿದ್ದೇವೆ. ಇದು ಭಾರತದಲ್ಲಿ ಅತ್ಯಂತ ಪ್ರಮುಖ ಸವಾಲಾಗಿದೆ. ನಾವು ನಮಾಮಿ ಗಂಗೆ ಅಭಿಯಾನವನ್ನು ಕೈಗೆತ್ತಿಕೊಂಡಿದ್ದೇವೆ. ಈಕಾರ್ಯಕ್ರಮ ಈಗಾಗಲೇ ಫಲ ನೀಡುತ್ತಿದ್ದು, ನಮ್ಮ ಅತ್ಯಂತ ಪವಿತ್ರ ನದಿ ಗಂಗಾ ಸದ್ಯದಲ್ಲೇ ಪುನರುಜ್ಜೀವನ ಪಡೆದುಕೊಳ್ಳಲಿದೆ.

 

ಭಾರತ ಮೂಲತಃ ಕೃಷಿಯನ್ನಾಧರಿಸಿದ ದೇಶ. ಕೃಷಿಗೆ ನೀರನ್ನು ಒದಗಿಸಲು ಸತತವಾಗಿ ಪ್ರಾಮುಖ್ಯತೆ ನೀಡಲಾಗುತ್ತಿದೆ. ತೋಟಗಳೀಗೆ ನೀರು ಒದಗಿಸಲು ಪ್ರಧಾನಮಂತ್ರಿ ಕೃಷಿ ಸಿಂಚಯ್ ಯೋಜನೆಯನ್ನುಆರಂಭಿಸಲಾಗಿದೆ. 'ಪ್ರತಿ ಹನಿಗೂ ಹೆಚ್ಚು ಬೆಳೆ', ನಮ್ಮ ಧ್ಯೇಯವಾಗಿದೆ.

 

ನಮ್ಮ ರೈತರು ಕೃಷಿ ತ್ಯಾಜ್ಯವನ್ನು ಬೆಂಕಿಗೆ ಹಾಕುವುದರ ಬದಲಿಗೆ ಅದನ್ನು ಮೌಲ್ಯಯುತ ಪೌಷ್ಠಿಕಾಂಶದ ಗೊಬ್ಬರವನ್ನಾಗಿ ಮಾಡಲು ಬೃಹತ್ ಆಂದೋಲನವನ್ನು ಕೈಗೆತ್ತಿಕೊಂಡಿದ್ದೇವೆ.

 

ಸಹೋದರ, ಸಹೋದರಿಯರೇ,

ಇಡೀ ವಿಶ್ವವೇ ಅನುಕೂಲಕರವಲ್ಲದ ಸತ್ಯದತ್ತ ಗಮನಹರಿಸುತ್ತಿರಬೇಕಾದರೆ ನಾವು ಅನುಕೂಲಕರ ಕ್ರಿಯೆಯತ್ತ ಮುಂದಾಗಿದ್ದೇವೆ.

 

ಭಾರತದ ನೇತೃತ್ವದಲ್ಲಿ ಫ್ರಾನ್ಸ್ ನೊಂದಿಗೆ ಅನುಕೂಲಕರ ಕ್ರಿಯೆ ಕೈಗೆತ್ತಿಕೊಂಡ ಪರಿಣಾಮ ಅಂತಾರಾಷ್ಟ್ರೀಯ ಸೌರ ಮೈತ್ರಿ ಏರ್ಪಟ್ಟಿತು. ಇದು ಬಹುಶಃ ಪ್ಯಾರಿಸ್ ಒಪ್ಪಂದದ ನಂತರ ಪರಿಸರ ಉದ್ದೇಶಕ್ಕಾಗಿಏರ್ಪಟ್ಟ ಏಕೈಕ ಪ್ರಮುಖ ಜಾಗತಿಕ ಬೆಳವಣಿಗೆಯಾಗಿದೆ.

 

ಮೂರು ತಿಂಗಳ ಹಿಂದೆ ಸುಮಾರು 45 ರಾಷ್ಟ್ರಗಳ ನಾಯಕರು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ನವದೆಹಲಿಯಲ್ಲಿ ಸಭೆ ಸೇರಿದ್ದರು. ಅದು ಅಂತಾರಾಷ್ಟ್ರೀಯ ಸೌರ ಮೈತ್ರಿಯ ಸ್ಥಾಪನಾಸಮಾವೇಶವಾಗಿತ್ತು. ನಮ್ಮ ಅನುಭವ ತಿಳಿಸುವುದೆಂದರೆ ಅಭಿವೃದ್ಧಿ ಪರಿಸರಸ್ನೇಹಿಯಾಗಿರಬೇಕು , ನಮ್ಮ ಹಸಿರು ಆಸ್ತಿಗೆ ದಕ್ಕೆ ಬಾರದಿರುವುದು ಮುಖ್ಯ ಆಶಯವಾಗಿತ್ತು. 

 

ಗೆಳೆಯರೇ,

ವಿಶ್ವ ಪರಿಸರ ದಿನದ ಈ ಭಾಷಣದಲ್ಲಿ ಅತ್ಯಂತ ಮಹತ್ವದ ಈ ವರ್ಷದ ಸವಾಲೆಂದರೆ ಪ್ಲಾಸ್ಟಿಕ್. ಪ್ಲಾಸ್ಟಿಕ್ ಈಗ ಮನುಕುಲ ಎದುರಿಸುತ್ತಿರುವ ಅತಿದೊಡ್ಡ ಪಿಡುಗಾಗಿದೆ. ಇದರಲ್ಲಿ ಬಹುತೇಕ ಸಂಸ್ಕರಣಾ ಘಟಕಗಳಿಗೆಹೋಗುವುದಿಲ್ಲ ಮತ್ತು ಬಹುತೇಕ ಪ್ಲಾಸ್ಟಿಕ್ ಕೊಳೆಯುವುದಿಲ್ಲ ಅರ್ಥಾತ್ ಪರಿಸರದೊಂದಿಗೆ ಬೆರೆಯುವುದಿಲ್ಲ.

 

ಪ್ಲಾಸ್ಟಿಕ್ ಮಾಲಿನ್ಯ ಈಗಾಗಲೇ ನಮ್ಮ ಕಡಲ ಜೀವವೈವಿಧ್ಯದ ಮೇಲೆ ಮಾರಣಾಂತಿಕ ಪರಿಣಾಮವನ್ನು ಬೀರಿದೆ. ವಿಜ್ಞಾನಿಗಳು ಮತ್ತು ಮೀನುಗಾರರು ಅಪಾಯದ ಮುನ್ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲಿ ಮೀನುಹಿಡಿಯುವ ಪ್ರಮಾಣ ತಗ್ಗುತ್ತಿರುವುದು. ನೀರಿನ ಉಷ್ಣಾಂಶ ಪ್ರಮಾಣ ಹೆಚ್ಚಾಗುತ್ತಿರುವುದು ಮತ್ತು ಜಲಚರಗಳಿಗೆ ತೊಂದರೆಯಾಗುತ್ತಿರುವುದು ಸೇರಿದೆ.

 

ಕಡಲ ತೀರದಲ್ಲಿ ಬಿಸಾಕುವ ಸಣ್ಣ ಗಾತ್ರದ ಪ್ಲಾಸ್ಟಿಕ್ ದೊಡ್ಡ ಸಮಸ್ಯೆಯನ್ನು ಸೃಷ್ಟಿಸುತ್ತಿದೆ.  

ಭಾರತ ' ಸಮುದ್ರ ಸ್ವಚ್ಛಗೊಳಿಸುವ ಅಭಿಯಾನಕ್ಕೆ ಸಿದ್ಧವಾಗುತ್ತಿವೆ, ನಮ್ಮ ಸಾಗರಗಳನ್ನು ರಕ್ಷಿಸಲು ಕೊಡುಗೆ ನೀಡುತ್ತಿದ್ದೇವೆ.

 

ಪ್ಲಾಸ್ಟಿಕ್ ಮಾಲಿನ್ಯ ಇದೀಗ ನಮ್ಮ ಆಹಾರ ಸರಪಳಿಯನ್ನು ಪ್ರವೇಶಿಸುತ್ತಿದೆ. ಸಣ್ಣ ಸಣ್ಣ ಪ್ಲಾಸ್ಟಿಕ್ ಇದೀಗ ನಮ್ಮ ಮೂಲ ಆಹಾರವಾದ ಉಪ್ಪು, ನೀರಿನ ಬಾಟಲ್ ಮತ್ತು ನಲ್ಲಿ ನೀರನ್ನು ಪ್ರವೇಶಿಸುತ್ತಿದೆ.

ಗೆಳೆಯರೇ,

ಭಾರತದಲ್ಲಿ ತಲಾ ಪ್ಲಾಸ್ಟಿಕ್ ಬಳಕೆ ಪ್ರಮಾಣ ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಅತಿ ಕಡಿಮೆ ಇದೆ.

ಸ್ವಚ್ಛತೆ ಮತ್ತು ನೈರ್ಮಲೀಕರಣ ಕುರಿತಂತೆ ನಮ್ಮ ರಾಷ್ಟ್ರೀಯ ಯೋಜನೆಯೆಂದರೆ 'ಸ್ವಚ್ಛ ಭಾರತ ಅಭಿಯಾನ' ಅದರಡಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ವಿಶೇಷ ಗಮನಹರಿಸಲಾಗುತ್ತಿದೆ.

ಈಗ್ಗೆ ಕೆಲ ಸಮಯದ ಹಿಂದೆ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯದ ಪ್ರದರ್ಶನ ಮಳಿಗೆಗೆ ನಾನು ಭೇಟಿ ನೀಡಿದ್ದೆ, ಅದು ಕೆಲವು ಸಾಹಸಗಾಥೆಗಳನ್ನು ಪ್ರತಿಬಿಂಬಿಸುತ್ತದೆ. ಅದರಲ್ಲಿ ವಿಶ್ವಸಂಸ್ಥೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಮತ್ತು ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಇದ್ದಾರೆ. ಅವರು ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಮಾಡುತ್ತಿರುವ ಗಮನಾರ್ಹ ಕೆಲಸವನ್ನುಮುಂದುವರಿಸಲಿದ್ದಾರೆ ಎಂಬ ಭರವಸೆ ನನಗಿದೆ.

ಸಹೋದರ, ಸಹೋದಿಯರೇ,

ಪರಿಸರ ಅವನತಿಯಾಗುತ್ತಿರುವುದರಿಂದ  ಹೆಚ್ಚಾಗಿ ಬಡವರು ಹಾಗೂ ದುರ್ಬಲ ವರ್ಗವದರಿಗೆ ತೊಂದರೆಯಾಗುತ್ತದೆ.

ಭೌತಿಕ ಶ್ರೇಯೋಭಿವೃದ್ಧಿ ನಮ್ಮ ಪರಿಸರದ ಜೊತೆ ಯಾವುದೇ ರಾಜಿ ಮಾಡಿಕೊಳ್ಳದಂತೆ ಖಾತ್ರಿ ಪಡಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

2030ರ ಸುಸ್ಥಿರ ಅಭಿವೃದ್ಧಿಯ ಗುರಿಯ ಭಾಗವಾಗಿ 'ಯಾರೊಬ್ಬರನ್ನೂ ಹಿಂದೆ ಬಿಡುವಂತಿಲ್ಲ' ಎಂಬ ಧ್ಯೇಯವಾಕ್ಯವನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ನಮಗೆ ಸರ್ವಸ್ವವನ್ನೂ ನೀಡಿರುವ ಪ್ರಕೃತಿ ಮಾತೆಯನ್ನು ರಕ್ಷಿಸಲು ನಾವೆಲ್ಲರೂ ಒಗ್ಗೂಡಬೇಕಾದ ಅಗತ್ಯವಿದೆ. ಇಲ್ಲದಿದ್ದರೆ ಇದು ಸಾಧ್ಯವಾಗುವುದಿಲ್ಲ.

 

ಗೆಳೆಯರೇ,

ಇದು ಭಾರತದ ಹಾದಿಯಾಗಿದೆ. ವಿಶ್ವ ಪರಿಸರ ದಿನದ ಈ ಪವಿತ್ರ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ನಾವು ಈ ಅಂಶವನ್ನು ಹಂಚಿಕೊಳ್ಳಲು ನಮಗೆ ಸಂತೋಷವಾಗುತ್ತಿದೆ.

ಒಟ್ಟಾರೆ 2018ರ ವಿಶ್ವ ಪರಿಸರ ದಿನದ ಜಾಗತಿಕ ಆತಿಥ್ಯವಹಿಸಿರುವ ನಾವು ಸುಸ್ಥಿರ ಅಭಿವೃದ್ಧಿಗೆ ಬದ್ಧವಾಗಿದ್ದೇವೆ ಎಂದು ಮತ್ತೆ ಪುನರುಚ್ಚರಿಸುತ್ತಿದ್ದೇವೆ.

ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣಕ್ಕೆ ಎಲ್ಲರೂ ಒಂದಾಗಿ ಬನ್ನಿ ಮತ್ತು ಈ ಗ್ರಹವನ್ನು ಜನಸಾಮಾನ್ಯರ ವಾಸಕ್ಕೆ ಅತ್ಯುತ್ತಮ ಸ್ಥಳವನ್ನಾಗಿ ಮಾಡೋಣ.

ಇಂದು ನಾವು ಮಾಡುತ್ತಿರುವ ಆಯ್ಕೆಗಳು ನಮ್ಮ ಸಾಮೂಹಿಕ ಭವಿಷ್ಯವನ್ನು ನಿಗದಿಪಡಿಸುತ್ತದೆ.

ಆಯ್ಕೆಗಳು 

ಅತ್ಯಂತ ಸುಲಭವೇನಲ್ಲ. ಆದರೆ ತಿಳುವಳಿಕೆ, ತಂತ್ರಜ್ಞಾನ ಮತ್ತು ನಿಜವಾದ ಜಾಗತಿಕ ಪಾಲುದಾರಿಕೆಯಿಂದಾಗಿ ನಾವು ಉತ್ತಮ ಆಯ್ಕೆಯನ್ನು ಮಾಡುತ್ತೇವೆ ಎಂಬ ಖಾತ್ರಿ ನನಗಿದೆ.

 

ಧನ್ಯವಾದಗಳು

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Govt directs faster processing of city gas projects, hikes commercial LPG allocation to ease supply stress

Media Coverage

Govt directs faster processing of city gas projects, hikes commercial LPG allocation to ease supply stress
NM on the go

Nm on the go

Always be the first to hear from the PM. Get the App Now!
...
This is the New India that leaves no stone unturned for development: PM Modi
March 23, 2026
Today, India is moving forward with a new confidence; Now India faces challenges head-on: PM
From the Gulf to the Global West and from the Global South to neighbouring countries, India is a trusted partner for all: PM
What gets measured gets improved and ultimately gets transformed: PM
This is the new India, It is leaving no stone unturned for development: PM

नमस्कार!

पिछले कुछ समय में मुझे एक-दो बार टीवी9 भारतवर्ष देखने का मौका मिला है। नॉर्मली भी युद्धों और मिसाइलों पर आपका बहुत फोकस होता है और आजकल तो आपको कंटेंट की ओवरफीडिंग हो रही है। बड़े-बड़े देश टीवी9 को इतना सारा कंटेंट देने पर तुले हुए हैं, लेकिन On a Serious Note, आज विश्व जिन गंभीर परिस्थितियों से गुजर रहा है, वो अभूतपूर्व है और बेहद गंभीर है। और इन स्थितियों के बीच, आज टीवी-9 नेटवर्क ने विचारों का एक बेहद महत्वपूर्ण मंच बनाया है। आज इस समिट में आप सभी India and the world, इस विषय पर चर्चा कर रहे हैं। मैं आप सबको बधाई देता हूं। इस समिट के लिए अपनी शुभकामनाएं देता हूं। सभी अतिथियों का अभिनंदन करता हूं।

साथियों,

आज जब दुनिया, conflicts के कारण उलझी हुई है, जब इन conflicts के दुष्प्रभाव पूरी दुनिया पर दिख रहे हैं, तब India and the world की बात करना बहुत ही प्रासंगिक है। भारत आज वो देश है, जिसकी अर्थव्यवस्था तेजी से आगे बढ़ रही है। 2014 के पहले की स्थितियों को पीछे छोड़कर के आज भारत एक नए आत्मविश्वास के साथ आगे बढ़ रहा है। अब भारत चुनौतियों को टालता नहीं है बल्कि चुनौतियों से टकराता है। आप बीते 5-6 साल में देखिए, कोरोना की महामारी के बाद चुनौतियां एक के बाद एक बढ़ती ही गई हैं। ऐसा कोई साल नहीं है, जिसने भारत की, भारतीयों की परीक्षा न ली हो। लेकिन 140 करोड़ देशवासियों के एकजुट प्रयास से भारत हर आपदा का सामना करते हुए आगे बढ़ रहा है। इस समय युद्ध की परिस्थितियों में भी भारत की नीति और रणनीति देखकर, भारत का सामर्थ्य देखकर दुनिया के अनेकों देश हैरान हैं। हमारे यहां कहावत है, सांच को आंच नहीं। 28 फरवरी से दुनिया में जो उथल-पुथल मची है, इन कठोर विपरीत परिस्थितियों में भी भारत प्रगति के, विकास के, विश्वास के संकल्प के साथ आगे बढ़ रहा है। इन 23 दिनों में भारत ने अपनी Relationship Building Capacity दिखाई है, Decision Making Capacity दिखाई है और Crisis Management Capacity दिखाई है।

साथियों,

आज जब दुनिया इतने सारे खेमों में बंटी हुई है, भारत ने अभूतपूर्व और अकल्पनीय bridges बनाए हैं। Gulf से लेकर Global West तक, Global South से लेकर पड़ोसी देशों तक भारत सभी का trusted partner है। कुछ लोग पूछते हैं, हम किसके साथ हैं? तो उनको मेरा जवाब यही है कि हम भारत के साथ हैं, हम भारत के हितों के साथ हैं, शांति के साथ हैं, संवाद के साथ हैं।

साथियों,

संकट के इसी समय में जब global supply chains डगमगा रही हैं, भारत ने diversification और resilience का मॉडल पेश किया है। Energy हो, fertilizers हों या essential goods अपने नागरिकों को कम से कम परेशानी हो, इसके लिए भारत ने निरंतर प्रयास किया है और आज भी कर रहे है।

साथियों,

जब राष्ट्रनीति ही राजनीति का मुख्य आधार हो, तब देश का भविष्य सर्वोपरि होता है। लेकिन जब राजनीति में व्यक्तिगत स्वार्थ हावी हो जाता है, तब लोग देश के फ्यूचर के बजाय अपने फ्यूचर के बारे में सोचते हैं। आप ज़रा याद कीजिए 2004 से 2010 के बीच क्या हुआ था? तब कांग्रेस सरकार के समय पेट्रोल-डीजल और गैस की कीमतों का संकट आया था और तब कांग्रेस ने देश की नहीं बल्कि अपनी सत्ता की चिंता की। उस वक्त कांग्रेस ने एक लाख अड़तालीस हज़ार करोड़ रुपए के ऑयल बॉन्ड जारी किए थे और प्रधानमंत्री मनमोहन सिंह जी ने खुद कहा था कि वो आने वाली पीढ़ी पर कर्ज का बोझ डाल रहे हैं। यह जानते हुए भी कि ऑयल बॉन्ड का फैसला गलत है, जो रिमोट कंट्रोल से सरकार चला रहे थे, उन लोगों ने अपनी सत्ता बचाने के लिए यह गलत निर्णय किया क्योंकि जवाबदेही उस समय नहीं होनी थी, उस बॉन्ड पर री-पेमेंट 2020 के बाद होनी थी।

साथियों,

बीते 5-6 वर्षों में हमारी सरकार ने कांग्रेस सरकार के उस पाप को धोने का काम किया है, और इस धुलाई का खर्चा कम नहीं आया है, ऐसी लाँड्री आपने देखी नहीं होगी। 1 लाख 48 हज़ार करोड़ रुपए की जगह, देश को 3 लाख करोड़ रुपए से अधिक की पेमेंट करनी पड़ी क्योंकि इसमें ब्याज भी जुड़ गया था। यानी हमने करीब-करीब दोगुनी राशि चुकाने के लिए मजबूर हुए। आजकल कांग्रेस के जो नेता बयानों की मिसाइलें दाग रहे हैं, मिसाइल आई तो टीवी9 को मजा आएगा, उनकी इस विषय का जिक्र आते ही बोलती बंद हो जाती है।

साथियों,

पश्चिम एशिया में बनी परिस्थितियों पर मैंने आज लोकसभा में अपना वक्तव्य दिया है। दुनिया में जहां भी युद्ध हो रहे हैं, वो भारत की सीमा से दूर हैं। लेकिन आज की व्यवस्थाओं में कोई भी देश युद्धों से दुष्प्रभाव से दूर रहे, ऐसा संभव नहीं होता। अनेक देशों में तो स्थिति बहुत गंभीर हो चुकी है। और इन हालातों में हम देख रहे हैं कि राजनीतिक स्वार्थ से भरे कुछ लोग, कुछ दल, संकट के इस समय में भी अपने लिए राजनीतिक अवसर खोज रहे हैं। इसलिए मैं टीवी9 के मंच से फिर कहूंगा, यह समय संयम का है, संवेदनशीलता का है। हमने कोरोना महासंकट के दौरान भी देखा है, जब देशवासी एकजुट होकर संकट का सामना करते हैं, तो कितने सार्थक परिणाम आते हैं। इसी भाव के साथ हमें इस युद्ध से बनी परिस्थितियों का सामना करना है।

साथियों,

दुनिया की हर उथल-पुथल के बीच, भारत ने अपनी प्रगति की गति को भी बनाए रखा है। अगर मैं 28 फरवरी को युद्ध शुरू होने के बाद, बीते 23 दिनों का ही ब्यौरा दूं, तो पूरब से पश्चिम तक, उत्तर से दक्षिण तक देश में हजारों करोड़ के डेवलपमेंट प्रोजेक्ट्स का काम हुआ है। दिल्ली मेट्रो रेल के महत्वपूर्ण कॉरिडोर्स का लोकार्पण, सिलचर का हाई स्पीड कॉरिडोर का शिलान्यास, कोटा में नए एयरपोर्ट का शिलान्यास, मदुरै एयरपोर्ट को इंटरनेशनल एयरपोर्ट का दर्जा देना, ऐसे अनेक काम बीते 23 दिनों में ही हुए हैं। बीते एक महीने के दौरान ही औद्योगिक विकास को गति देने के लिए भव्य स्कीम को मंजूरी दी गई है। इसके तहत देशभर में 100 plug-and-play industrial parks विकसित किए जाएंगे। देश में Small Hydro Power Development Scheme को भी हरी झंडी दी गई है। इससे आने वाले वर्षों में 1,500 मेगावाट नई hydro power capacity जोड़ी जाएगी। इसी दौरान जल जीवन मिशन को साल 2028 तक बढ़ाने का निर्णय लिया गया है। किसानों के हित में भी अनेक बड़े निर्णय लिए गए हैं। बीते एक महीने में ही पीएम किसान सम्मान निधि के तहत 18 हजार करोड़ रुपए से अधिक सीधे किसानों के खातों में ट्रांसफर किए गए हैं। और जो हमारे MSMEs हैं, जो हमारे निर्यातक हैं, उनके लिए भी करीब 500 करोड़ रुपए के राहत पैकेज की भी घोषणा की गई है। यह सारे कदम इस बात का प्रमाण हैं कि विकसित भारत बनाने के लिए देश कितनी तेज गति से काम कर रहा है।

साथियों,

Management की दुनिया में एक सिद्धांत कहा जाता है - What gets measured, gets managed. लेकिन मैं इसमें एक बात और जोड़ना चाहता हूं, What gets measured, gets improved और ultimately, gets transformed. क्योंकि आकलन जागरूकता पैदा करता है। आकलन जवाबदेही तय करता है और सबसे महत्वपूर्ण आकलन संभावनाओं को जन्म देता है।

साथियों,

अगर आप 2014 से पहले के 10-11 साल और 2014 के बाद के 10-11 साल का आप आकलन करेंगे, तो यही पाएंगे कि कैसे इसी सिद्धांत पर चलते हुए, भारत ने हर सेक्टर को Transform किया है। जैसे पहले हाईवे बनते थे, करीब 11-12 किलोमीटर प्रति दिन की रफ्तार से, आज भारत करीब 30 किलोमीटर प्रतिदिन की स्पीड से हाईवे बना रहा है। पहले पोर्ट्स पर शिप का Turnaround Time, 5-6 दिन का होता था। आज वही काम, करीब-करीब 2 दिन से भी कम समय में पूरा हो रहा है। पहले Startup Culture के बारे में चर्चा ही नहीं होती थी। 2014 से पहले, हमारे देश में 400-500 स्टार्ट अप्स ही थे। आज भारत में 2 लाख से ज्यादा रजिस्ट्रर्ड स्टार्ट अप्स हैं। पहले मेडिकल education में सीटें भी सीमित थीं, करीब 50-55 हजार MBBS seats थीं, आज यह बढ़कर सवा लाख से ज्यादा हो चुकी हैं। पहले देश के Banking system से भी करोड़ों लोग बाहर थे। देश में सिर्फ 25 करोड़ के आसपास ही बैंक account थे। वहीं जनधन योजना के माध्यम से 55 करोड़ से ज्यादा बैंक अकाउंट खुले हैं। पहले हमारे देश में airports की संख्या भी 70 से कम थी। आज एयरपोर्ट्स की संख्या भी बढ़कर 160 से ज्यादा हो चुकी है।

साथियों,

पहले भी योजनाएं तो बनती थीं, लेकिन आज फर्क है, आज परिणाम दिखते हैं। पहले गति धीमी थी, आज भारत fastrack पर है। पहले संभावनाएं भी अंधकार में थीं, आज संकल्प सिद्धियों में बदल रहे हैं। इसलिए दुनिया को भी यह संदेश मिल रहा है कि यह नया भारत है। यह अपने विकास के लिए कोई कोर-कसर बाकी नहीं छोड़ रहा है।

साथियों,

आज हमारा प्रयास है कि अतीत में विकास का जो असंतुलन पैदा हो गया था, उसको अवसरों में बदला जाए। अब जैसे हमारा पूर्वी भारत है। हमारा पूर्वी भारत संसाधनों से समृद्ध है, दशकों तक वहां जिन्होंने सरकारें चलाई हैं, उनकी उपेक्षा ने पूर्वी भारत के विकास पर ब्रेक लगा दी थी। अब हालात बदल रहे हैं। जिस असम में कभी गोलियों की आवाज सुनाई देती थी, आज वहां सेमीकंडक्टर यूनिट बन रही है। ओडिशा में सेमीकंडक्टर से लेकर पेट्रोकेमिकल्स तक अनेक नए-नए सेक्टर का विकास हो रहा है। जिस बिहार में 6-7 दशक में गंगा जी पर एक बड़ा पुल बन पाया था एक, उस बिहार में पिछले एक दशक में 5 से ज्यादा नए पुल बनाए गए हैं। यूपी में कभी कट्टा मैन्युफैक्चरिंग की कहानियां कही जाती थीं, आज यूपी, मोबाइल फोन मैन्युफैक्चरिंग में दुनिया में अपनी पहचान बना रहा है।

साथियों,

पूर्वी भारत का एक और बड़ा राज्य पश्चिम बंगाल है। पश्चिम बंगाल, एक समय में भारत के कल्चर, एजुकेशन, इंडस्ट्री और ट्रेड का हब होता था। बीते 11 वर्षों में केंद्र सरकार ने पश्चिम बंगाल के विकास के लिए बड़ी मात्रा में निवेश किया है। लेकिन दुर्भाग्य से, आज वहां एक ऐसी निर्मम सरकार है, जो विकास पर ब्रेक लगाकर बैठी है। TV9 बांग्ला के जो दर्शक हैं, वो जानते हैं कि बंगाल में आयुष्मान योजना पर निर्मम सरकार ने ब्रेक लगाया हुआ है। पीएम सूर्यघर मुफ्त बिजली योजना पर ब्रेक लगाया हुआ है। पीएम आवास योजना पर ब्रेक लगाया हुआ है। चाय बागान श्रमिकों के लिए शुरू हुई योजना के लिए ब्रेक लगाया हुआ है। यानी विकास और जनकल्याण से ज्यादा प्राथमिकता निर्मम सरकार अपने राजनीतिक स्वार्थ को दे रही है।

साथियों,

देश में इस तरह की राजनीति की शुरुआत जिस दल ने की है, वो अपने गुनाहों से बच नहीं सकती और वो पार्टी है - कांग्रेस। कांग्रेस पार्टी की राजनीति का एक ही लक्ष्य रहा है, किसी भी तरह विकास का विरोध और कांग्रेस यह तब से कर रही है, जब मैं गुजरात में था। गुजरात में वर्षों तक जनता ने हमें आशीर्वाद दिया, तो कांग्रेस ने उस जनादेश को स्वीकार नहीं किया। उन्होंने गुजरात की छवि पर सवाल उठाए, उसकी प्रगति को कटघरे में खड़ा किया और जब यही विश्वास पूरे देश में दिखाई दिया, तो कांग्रेस का विरोध भी रीजनल से नेशनल हो गया।

साथियों,

जब राजनीति में विरोध, विकास के विरोध में बदल जाए, जब आलोचना देश की उपलब्धियों पर सवाल उठाने लगे, तब यह सिर्फ सरकार का विरोध नहीं रह जाता, यह देश की प्रगति से असहज होने की मानसिकता बन जाती है। आज कांग्रेस इसी मानसिकता की गुलाम बन चुकी है। आज स्थिति यह है कि देश की हर सफलता पर प्रश्न उठाया जाता है, हर उपलब्धि में कमी खोजी जाती है और हर प्रयास के असफल होने की कामना की जाती है। कोविड के समय, देश ने अपनी वैक्सीन बनाई, तो कांग्रेस ने उस पर भी संदेह जताया। Make in India की बात हुई, तो कहा गया कि यह सफल नहीं होगा, बब्बर शेर कहकर इसका मजाक उड़ाया गया। जब देश में डिजिटल इंडिया अभियान शुरू हुआ, तो उसका मजाक उड़ाया गया। लेकिन हर बार यह कांग्रेस का दुर्भाग्य और देश का सौभाग्य रहा कि भारत ने हर चुनौती को सफलता में बदला। आज भारत दुनिया की सबसे बड़ी वैक्सीनेशन ड्राइव का उदाहरण है। भारत डिजिटल पेमेंट्स में दुनिया का अग्रणी देश है। भारत मैन्युफैक्चरिंग और स्टार्टअप्स में नई ऊंचाइयों को छू रहा है।

साथियों,

लोकतंत्र में विरोध जरूरी होता है। लेकिन विरोध और विद्वेष के बीच एक रेखा होती है। सरकार का विरोध करना लोकतांत्रिक अधिकार है। लेकिन देश को बदनाम करना, यह कांग्रेस की नीयत पर सवाल खड़ा करता है। जब विरोध इस स्तर तक पहुंच जाए कि देश की उपलब्धियां भी असहज करने लगें, तो यह राजनीति नहीं, यह दृष्टिकोण की समस्या है। अभी हमने ग्लोबल AI समिट में भी देखा है। जब पूरी दुनिया भारत में जुटी हुई थी, तो कांग्रेस के लोग कपड़े फाड़ने वहां पहुंच गए थे। इन लोगों को देश की इज्जत की कितनी परवाह है, यह इसी से पता चलता है। इसलिए आज आवश्यकता है कि देशहित को, दलहित से ऊपर रखा जाए क्योंकि अंत में राजनीति से ऊपर, राष्ट्र होता है, राष्ट्र का विकास होता है।

साथियों,

आज का यह दिन भी हमें यही प्रेरणा देता है। आज के ही दिन शहीद भगत सिंह, शहीद राजगुरु और शहीद सुखदेव ने देश के लिए सर्वोच्च बलिदान दिया था। आज ही, समाजवादी आंदोलन के प्रखर आदर्श डॉ. राम मनोहर लोहिया जी की जयंती भी है। यह वो प्रेरणाएं हैं, जिन्होंने देश को हमेशा स्व से ऊपर रखा है। देशहित को सबसे ऊपर रखने की यही प्रेरणा, भारत को विकसित भारत बनाएगी। यही प्रेरणा भारत को आत्मनिर्भर बनाएगी। मुझे पूरा विश्वास है कि टीवी9 की यह समिट भी भारत के आत्मविश्वास और दुनिया के भरोसे पर, भारतीयों पर जो भरोसा है, उस भरोसे को और सशक्त करेगी। आप सभी को मेरी तरफ से बहुत-बहुत शुभकामनाएं हैं और आपके बीच आने का अवसर दिया, आप सबसे मिलने का मौका लिया, इसलिए बहुत-बहुत धन्यवाद!

नमस्‍कार!