Makar Sankranti greetings. May this day bring joy & prosperity in everyone's lives: PM
Wishing my Tamil friends a happy & blessed Pongal: PM Modi
On the special occasion of Magh Bihu, my greetings to the people of Assam: PM
Prime Minister conveys Uttarayan greetings to the people of Gujarat
Festivals celebrated across India add great colour & happiness in our lives. This diversity is India's greatest strength: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದಾದ್ಯಂತ ನಡೆಯುತ್ತಿರುವ ವಿವಿಧ ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
“ಇಂದು ಭಾರತದಾದ್ಯಂತ ಜನರು ವಿವಿಧ ಹಬ್ಬ ಆಚರಿಸುತ್ತಿದ್ದಾರೆ. ಈ ಪವಿತ್ರ ಹಬ್ಬಗಳನ್ನು ಆಚರಿಸುತ್ತಿರುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು.!

ಮಕರ ಸಂಕ್ರಾಂತಿ ಶುಭಾಶಯಗಳು. ಈ ದಿನವು ಪ್ರತಿಯೊಬ್ಬರ ಬಾಳಿನಲ್ಲೂ ಸಂತಸ ಮತ್ತು ಪ್ರಗತಿಯನ್ನು ತರಲಿ.

मकर संक्रांति की शुभकामनाएं। इस पावन पर्व पर सभी के जीवन में खुशहाली और संपन्नता आए।

ನನ್ನ ತಮಿಳು ಸ್ನೇಹಿತರಿಗೆ ಸಂತಸದ ಪೊಂಗಲ್ ಶುಭಾಶಯಗಳು. என் தமிழ் நண்பர்கள் அனைவருக்கும் மகிழ்ச்சியான மற்றும் ஆசிநிறைந்த பொங்கல் வாழ்த்துகள்

ಮಾಘ ಬಿಹು ವಿಶೇಷ ಸಂದರ್ಭದಲ್ಲಿ ಅಸ್ಸಾಂನ ಜನತೆಗೆ ನನ್ನ ಶುಭಾಶಯಗಳು.. মাঘ বিহুৰ এই পৱিত্ৰক্ষণত, অসমবাসীলৈ মোৰ আন্তৰিক শুভেচ্ছা জনাইছো৷

ಗುಜರಾತ್ ಜನತೆಗೆ ಉತ್ತರಾಯಣದ ಶುಭಾಶಯಗಳು. આપ સૌને ઉતરાયણ પર્વ ની હાર્દિક શુભકામનાઓ!

ದೇಶದಾದ್ಯಂತ ಇಂದು ಆಚರಿಸಲಾಗುತ್ತಿರುವ ಈ ಹಬ್ಬಗಳು ಮತ್ತು ಇತರ ಹಬ್ಬಗಳು ನಮ್ಮ ಬದುಕಿಗೆ ಬಣ್ಣ ಮತ್ತು ಸಂತಸವನ್ನು ಮೂಡಿಸಿವೆ. ಈ ವೈವಿಧ್ಯತೆಯೇ ಭಾರತದ ಶ್ರೇಷ್ಠ ಬಲ.

ಈ ಹಬ್ಬಗಳು ನಮ್ಮ ಶ್ರಮಜೀವಿ ರೈತರ ಬದುಕಿನಲ್ಲಿ ಅಪಾರವಾದ ಸಂತೋಷ ಮತ್ತು ಪ್ರಗತಿಯನ್ನು ತರಲಿ”, ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಶೂರರಿಗೆ ಪ್ರಧಾನಮಂತ್ರಿ ಗೌರವ ನಮನ
August 09, 2026

ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.