


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಗೆ ಭೇಟಿ ನೀಡಿದರು.
ಪ್ರಧಾನಮಂತ್ರಿ ರೂ 2400 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ದೇಶಾರ್ಪಣೆ ಮಾಡಿದರು.
ಗಂಗಾ ನದಿಯ ಮೇಲೆ ನಿರ್ಮಿಸಲಾದ ಬಹು ಮಾದರಿ ನಿಲ್ದಾಣವನ್ನು ದೇಶಾರ್ಪಣೆ ಮಾಡಿದರು ಮತ್ತು ಪ್ರಥಮ ಸರಕು ಹಡಗನ್ನು ಸ್ವಾಗತಿಸಿದರು. ವಾರಣಾಸಿ ವರ್ತುಲ ರಸ್ತೆಯ ಮೊದಲ ಹಂತವನ್ನು ಮತ್ತು ರಾ.ಹೆ. 56ರ ವಾರಣಾಸಿ-ಬಬತ್ಪುರ್ ವಿಭಾಗದಲ್ಲಿ ನಿರ್ಮಿಸಿ , ಅಭಿವೃದ್ಧಿಪಡಿಸಿದ ಚತುಷ್ಪಥಗಳನ್ನು ಉದ್ಘಾಟಿಸಿದರು. ಬಳಿಕ ವಾರಣಾಸಿಯಲ್ಲಿ ಇತರ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಫಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.
ಉತ್ಸಾಹಿತ ಬೃಹತ ಸಭೆಯನ್ನುದ್ಧೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾಶಿಗೆ, ಪೂರ್ವಾಂಚಲಕ್ಕೆ, ಪೂರ್ವಭಾರತಕ್ಕೆ ಮತ್ತು ಸಂಪೂರ್ಣ ಭಾರತಕ್ಕೆ ಇಂದು ಐತಿಹಾಸಿಕ ದಿನವಾಗಿದೆ ಎಂದು ಹೇಳಿದರು. ಇಂದು ಆಗುತ್ತಿರುವ ಅಭಿವೃದ್ಧಿ ಕಾರ್ಯಗಳು, ನಿಜವಾಗಿಯೂ ದಶಕಗಳ ಹಿಂದೆಯೇ ಆಗಬೇಕಿತ್ತು ಎಂದು ಪ್ರಧಾನಮಂತ್ರಿ ಹೇಳಿದರು. ಮುಂದಿನ ಜನಾಂಗದ ಮೂಲಸೌಕರ್ಯಗಳು ಯಾವರೀತಿ ಸಾರಿಗೆ ವ್ಯವಸ್ಥೆಗಳನ್ನು ಸುಧಾರಣೆ ಮಾಡುತ್ತವೆ ಎಂಬುದಕ್ಕೆ ವಾರಣಾಸಿಯ ಜತೆ ಸಂಪೂರ್ಣ ದೇಶವಿಂದು ಸಾಕ್ಷಿಯಾಗಿದೆ.
ವಾರಣಾಸಿಗೆ ಬಂದ ಪ್ರಪ್ರಥಮ ಒಳನಾಡ ಸರಕು ಹಡಗನ್ನುದ್ಧೇಶಿಸಿ ಪ್ರಧಾನಮಂತ್ರಿ ಅವರು ಪೂರ್ವ ಉತ್ತರ ಪ್ರದೇಶವೀಗ ಜಲಮಾರ್ಗವಾಗಿ ಬಂಗಾಳಕೊಲ್ಲಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು
ಇಂದು ಉದ್ಘಾಟನೆಗೊಂಡ ಅಥವಾ ಶಂಕುಸ್ಥಾಪನೆ ಮಾಡಿರುವ ರಸ್ತೆಗಳು ಮತ್ತು ನಮಾಮಿ ಗಂಗೆ ಸಂಬಂಧಿತ ಯೋಜನೆಗಳು ಸೇರಿದಂತೆ ಇತರ ವಿವಿಧ ಯೋಜನೆಗಳನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು.
ಒಳನಾಡು ಜಲಮಾರ್ಗಗಳು ಹಣ ಮತ್ತು ಸಮಯವನ್ನು ಉಳಿಸುತ್ತವೆ, ರಸ್ತೆ ದಟ್ಟಣೆ ಕಡಿಮೆ ಮಾಡುತ್ತದೆ, ಇಂಧನ ವೆಚ್ಚ ಕಡಿಮೆ ಮಾಡುತ್ತದೆ ಮತ್ತು ವಾಹನಗಳಿಂದಾಗುವ ಪರಿಸರ ಮಾಲಿನ್ಯವನ್ನೂ ಕಡಿಮೆ ಮಾಡುತ್ತದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.
ವಾರಣಾಸಿಯಿಂದ ಬಬತ್ಪುರ್ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ರಸ್ತೆಯು ಪ್ರಯಾಣಿಕರಿಗೆ ಉತ್ತಮ ಸೌಕರ್ಯ ನೀಡುತ್ತದೆ ಮಾತ್ರವಲ್ಲದೆ ಪ್ರವಾಸಿಗರ ಆಕರ್ಷಣೀಯ ತಾಣವಾಗುತ್ತಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.
ಕಳೆದ ನಾಲ್ಕು ವರ್ಷಗಳಲ್ಲಿ ಅಧುನಿಕ ಮೂಲಸೌಕರ್ಯಗಳನ್ನು ಕ್ಷಿಪ್ರ ವೇಗದಲ್ಲಿ ನಿರ್ಮಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಸಂಪರ್ಕ ರಹಿತ ಪ್ರದೇಶಗಳಿಗೆ ವಿಮಾನಸಂಪರ್ಕ , ಈಶಾನ್ಯಭಾರತದ ಪ್ರದೇಶಗಳಿಗೆ ರೈಲ್ವೇ ಸಂಪರ್ಕಗಳು, ಗ್ರಾಮೀಣ ರಸ್ತೆಗಳು ಮತ್ತು ಹೆದ್ದಾರಿಗಳು ಇಂದು ಕೇಂದ್ರ ಸರಕಾರದ ಗುರುತಿನ ಅಂಗಗಳಾಗಿವೆ ಎಂದು ಪ್ರಧಾನಮಂತ್ರಿ ಹೇಳಿದರು.
ನಮಾಮಿ ಗಂಗೆಯಡಿ ರೂ 23,000 ಕೋಟಿ ಮೌಲ್ಯದ ಯೋಜನೆಗಳು ಅನುಮೋದನೆಗೊಂಡಿವೆ ಎಂದು ಪ್ರಧಾನಮಂತ್ರಿ ಹೇಳಿದರು. ಗಂಗಾನದಿ ತಟದ ಬಹುತೇಕ ಗ್ರಾಮಗಳೆಲ್ಲಾ ಇಂದು ಬಯಲು ಬಹಿರ್ದೆಶೆ ಮುಕ್ತವಾಗಿವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಯೋಜನೆಗಳೆಲ್ಲಾ ಕೇಂದ್ರ ಸರಕಾರದ ಗಂಗಾ ನದಿಯನ್ನು ಶುಚಿಗೊಳಿಸುವ ಬದ್ಧತೆಯ ಅಂಗವಾಗಿವೆ ಎಂದು ಪ್ರಧಾನಮಂತ್ರಿ ಹೇಳಿದರು.
इस बार मेरा सौभाग्य रहा कि मुझे दीपावली के दिन बाबा केदारनाथ के दर्शन करने का अवसर मिला।
— PMO India (@PMOIndia) November 12, 2018
अब बाबा विश्वनाथ की नगरी में, आपसे आशीर्वाद लेने का मौका मिला है।
उत्तराखंड में, मैं माता भगीरथी की पूजा करके धन्य हुआ, तो आज यहां, अब से कुछ देर पहले मां गंगा के दर्शन भी किए: PM
काशी के लिए, पूर्वांचल के लिए, पूर्वी भारत के लिए, पूरे भारतवर्ष के लिए, आज का ये दिन बहुत ऐतिहासिक है।
— PMO India (@PMOIndia) November 12, 2018
आज वाराणसी और देश, विकास के उस कार्य का गवाह बना है, जो दशकों पहले हो जाना चाहिए था: PM
काशी के लिए, पूर्वांचल के लिए, पूर्वी भारत के लिए, पूरे भारतवर्ष के लिए, आज का ये दिन बहुत ऐतिहासिक है।
— PMO India (@PMOIndia) November 12, 2018
आज वाराणसी और देश, विकास के उस कार्य का गवाह बना है, जो दशकों पहले हो जाना चाहिए था: PM
वाराणसी और देश, इस बात का गवाह बना है कि संकल्प लेकर जब कार्य समय पर सिद्ध किए जाते हैं, तो उसकी तस्वीर कितनी भव्य और कितनी गौरवमयी होती है
— PMO India (@PMOIndia) November 12, 2018
वाराणसी और देश, इस बात का गवाह बना है कि Next Gen Infrastructure की अवधारणा, कैसे ट्रांसपोर्ट के तौर-तरीकों का कायाकल्प करने जा रही है: PM
कुछ देर पहले मैंने नदी मार्ग से पहुंचे देश के पहले कंटेनरवेसल का स्वागत किया।
— PMO India (@PMOIndia) November 12, 2018
आज मैं प्रफल्लित हूं कि देश ने जो सपना देखा था वो आज साकार हुआ है।
ये कंटेनर वेसल चलने का मतलब है कि पूर्वी उत्तर प्रदेश, पूर्वांचल और पूर्वी भारत जलमार्ग से अब बंगाल की खाड़ी से जुड़ गया है: PM
आज यहां बाबतपुर हवाई अड्डे से शहर को जोड़ने वाली सड़क, रिंग रोड, कनेक्टिविटी से जुड़े प्रोजेक्ट, बिजली के तारों को अंडरग्राउंड करने से जुड़ी परियोजना, मां गंगा को प्रदूषण मुक्त करने के प्रयासों को बल देने वाली अनेक परियोजनाओं का भी लोकार्पण और शिलान्यास यहां किया गया है: PM
— PMO India (@PMOIndia) November 12, 2018
इस जलमार्ग से समय और पैसा बचेगा,
— PMO India (@PMOIndia) November 12, 2018
सड़क पर भीड़ भी कम होगी,
ईंधन का खर्च भी कम होगा और
गाड़ियों से होने वाले प्रदूषण से भी राहत मिलेगी: PM
800 करोड़ रुपए की लागत से बाबतपुर एयरपोर्ट को शहर से जोड़ने वाली सड़क ना सिर्फ चौड़ी हो गई है, बल्कि देश-विदेश के पर्यटकों को अपनी तरफ आकर्षित करने लगी है।
— PMO India (@PMOIndia) November 12, 2018
इस सड़क से काशी वासियों का, पर्यटकों का समय तो बचेगा ही, जौनपुर, सुल्तानपुर और लखनऊ तक की यात्रा भी सुगम हो जाएगी: PM
बीते 4 वर्षों में कितनी तेजी के साथ आधुनिक इंफ्रास्ट्रक्चर का विकास हुआ है, वो अब स्पष्ट दिखता है।
— PMO India (@PMOIndia) November 12, 2018
दुर्गम स्थानों पर नए एयरपोर्ट,
नॉर्थईस्ट के दूर दराज के क्षेत्रों में पहली बार पहुंच रही ट्रेन,
ग्रामीण सड़कों और शानदार हाईवे का जाल,
ये हमारी सरकार की पहचान बन चुका है: PM
नमामि गंगे मिशन के तहत अब तक 23 हजार करोड़ रुपए की परियोजनाओं को स्वीकृति दी जा चुकी है।
— PMO India (@PMOIndia) November 12, 2018
गंगा के किनारे के करीब-करीब सारे गांव अब खुले में शौच से मुक्त हो चुके हैं।
ये प्रोजेक्ट्स गंगोत्री से लेकर गंगासागर तक गंगा को अविरल, निर्मल बनाने के हमारे संकल्प का हिस्सा हैं: PM