We live in an era in which connectivity is all important: PM Modi
Governance cannot happen when the dominant thought process begins at 'Mera Kya' and ends at 'Mujhe Kya’: PM Modi
Atal Bihari Vajpayee Ji is the 'Bharat Marg Vidhata.' He has shown us the way towards development: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನೋಯಿಡಾ ಮತ್ತು ದೆಹಲಿ ನಡುವಿನ ಹೊಸ ಮೆಟ್ರೋ ಸಂಪರ್ಕವನ್ನು ಉದ್ಘಾಟಿಸಿದರು. ನೋಯಿಡಾದ ಸಸ್ಯೋದ್ಯಾನ ಮತ್ತು ದಕ್ಷಿಣ ದೆಹಲಿಯ ಕಾಳಿಕಾ ಮಂದಿರ ಸಂಪರ್ಕಿಸುವ ದೆಹಲಿ ಮೆಟ್ರೋದ ನೇರಳೆ ವರ್ಣದ ಮಾರ್ಗದ ಉದ್ಘಾಟನೆ ಅಂಗವಾಗಿ ಬಟಾನಿಕಲ್ ಗಾರ್ಡನ್ ಮೆಟ್ರೋ ನಿಲ್ದಾಣದಲ್ಲಿ ಅವರು ಫಲಕ ಅನಾವರಣ ಮಾಡಿದರು. ಸಾರ್ವಜನಿಕ ಸಭೆಯ ಸ್ಥಳಕ್ಕೆ ಗಮಿಸುವ ಮುನ್ನ ಮೆಟ್ರೋ ರೈಲಿನಲ್ಲಿ ಅವರು ಸ್ವಲ್ಪದೂರ ಪ್ರಯಾಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಕ್ರಿಸ್ಮಸ್ ಸಂದರ್ಭದಲ್ಲಿ ಜನತೆಗೆ ಶುಭಾಶಯ ಸಲ್ಲಿಸಿದರು. ಈ ದಿನ ಭಾರತರತ್ನ ಪುರಸ್ಕೃತರಾದ ಪಂಡಿತ್ ಮದನ್ ಮೋಹನ ಮಾಳವೀಯ ಮತ್ತು ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನವೂ ಆಗಿದೆ ಎಂದು ಉಲ್ಲೇಖಿಸಿದರು.

ಉತ್ತರ ಪ್ರದೇಶದ ಜನತೆ ಸ್ಥಿರ ಮತ್ತು ದೃಢ ಸರ್ಕಾರ ಹೊಂದಿದ್ದಾರೆ ಎಂದು ಅವರು ಹೇಳಿದರು. ಉತ್ತರ ಪ್ರದೇಶದ ಜನತೆಯ ಮಮಕಾರಕ್ಕೆ ತಾವು ಸದಾ ಋಣಿಯಾಗಿರುವುದಾಗಿ ಹೇಳಿದರು.

ಸಂಪರ್ಕ ಸಂಪೂರ್ಣ ಮಹತ್ವದ್ದಾಗಿರುವ ಯುಗದಲ್ಲಿ ನಾವು ಜೀವಿಸುತ್ತಿದ್ದೇವೆ ಎಂದ ಅವರು, ಇಂದು ಉದ್ಘಾಟಿಸಲಾದ ಮೆಟ್ರೋ ಮಾರ್ಗ ಹಾಲಿ ಅಷ್ಟೇ ಅಲ್ಲ ಮುಂದಿನ ಪೀಳಿಗೆಗೂ ಸೇವೆ ಒದಗಿಸಲಿದೆ ಎಂದರು. ಭಾರತ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ 2022ರ ಹೊತ್ತಿಗೆ ನಾವು ಪೆಟ್ರೋಲ್ ಆಮದು ಕಡಿಮೆ ಇರುವ ಭಾರತದಲ್ಲಿ ಜೀವಿಸುವ ಕನಸನ್ನು ತಾವು ಕಾಣುತ್ತಿರುವುದಾಗಿ ಹೇಳಿದರು. ಇದರ ಸಾಧನೆಗಾಗಿ ಅತ್ಯಾಧುನಿಕ ಸಮೂಹ ಸಾರಿಗೆ ವ್ಯವಸ್ಥೆ ಈ ಹೊತ್ತಿನ ಅಗತ್ಯವಾಗಿದೆ ಎಂದು ಹೇಳಿದರು. 2002ರ ಡಿಸೆಂಬರ್ ನಲ್ಲಿ ಅಂದಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದರು, ಅಲ್ಲಿಂದ ರಾಷ್ಟ್ರರಾಜಧಾನಿಯಲ್ಲಿ ಮೆಟ್ರೋ ರೈಲು ಜಾಲ ಗಣನೀಯವಾಗಿ ವಿಸ್ತರಣೆಯಾಗಿದೆ ಎಂದರು.  

ಮೇರಾ ಕ್ಯಾನಿಂದ ಆರಂಭವಾಗಿ ಮುಜೆ ಕ್ಯಾನಲ್ಲಿ ಕೊನೆಗೊಳ್ಳುವ ಪ್ರಭಾವಿ ಚಿಂತನಾ ಪ್ರಕ್ರಿಯೆಯಿಂದ ಆಡಳಿತ ಸಾಗಲು ಸಾಧ್ಯವಿಲ್ಲ ಎಂದು ಪ್ರಧಾನಿ ಪ್ರತಿಪಾದಿಸಿದರು. ಈ ಮನೋಸ್ಥಿತಿ ಈಗ ಬದಲಾಗಿದೆ ಎಂದರು. ಕೇಂದ್ರ ಸರ್ಕಾರಕ್ಕೆ ಅದರ ನಿರ್ಧಾರಗಳು ದೇಶದ ಹಿತಕ್ಕಾಗಿಯೇ ಹೊರತು ರಾಜಕೀಯ ಲಾಭಕ್ಕಲ್ಲ ಎಂದರು.

ಈ ಹಿಂದಿನ ಸರ್ಕಾರಗಳು ಹೊಸ ಕಾನೂನು ಮಾಡುವುದರಲ್ಲಿ ಹೆಮ್ಮೆ ಪಡುತ್ತಿದ್ದವು. ಆದರೆ ಹಾಲಿ ಸರ್ಕಾರ, ಹಳೆಯ ಅನುಪಯುಕ್ತ ಕಾನೂನುಗಳನ್ನು ತೆಗೆದುಹಾಕುವ ಸರ್ಕಾರವಾಗಲು ಬಯಸುತ್ತದೆ ಎಂದರು. ನಿರ್ಧಾರ ಕೈಗೊಳ್ಳುವಾಗ ಅಡ್ಡಿಯಾಗುವ ಹಳೆಯ ಕಾಯಿದೆಗಳಿದ್ದರೆ ಆಗ ಉತ್ತಮ ಆಡಳಿತ ನಡೆಯುವುದಿಲ್ಲ ಎಂದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಉತ್ತಮ ಆಡಳಿತದತ್ತ ಗಮನ, ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದೆ ಎಂದು ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು. ನೋಯಿಡಾಗೆ ಆಗಮಿಸುವುದರೊಂದಿಗೆ ಈ ನಗರದೊಂದಿಗೆ ಅಂಟಿಕೊಂಡಿದ್ದ ಮೂಢನಂಬಿಕೆಯನ್ನು ಕೊನೆಗಾಣಿಸಿದ ಅವರನ್ನು ಪ್ರಧಾನಿ ಶ್ಲಾಘಿಸಿದರು. ಯಾವುದೇ ಮುಖ್ಯಮಂತ್ರಿ ತನ್ನ ಪದವಿ ಹೋಗುತ್ತದೆ ಎಂದು ಯಾವುದೇ ಸ್ಥಳಕ್ಕೆ ಭೇಟಿ ನೀಡುವುದಿಲ್ಲ ಎನ್ನುವುದಾದರೆ, ಅವರು ಮುಕ್ಯಮಂತ್ರಿಯಾಗಲು ಅರ್ಹರಲ್ಲ ಎಂದು ಪ್ರಧಾನಿ ಹೇಳಿದರು.

ರೈಲು ಮೂಲಸೌಕರ್ಯ, ರಸ್ತೆ ಜಾಲ ವಿಸ್ತರಣೆಯಲ್ಲಿ ಆಗಿರುವ ಕಾರ್ಯಗಳು ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿನ ಹೆಜ್ಜೆಗಳ ಬಗ್ಗೆ ಪ್ರಸ್ತಾಪಿಸಿದರು.  ಆಟಲ್ ಬಿಹಾರಿ ವಾಜಪೇಯಿ ಅವರನ್ನು ಭಾರತ್ ಮಾರ್ಗ್ ವಿಧಾತ ಎಂದು ಬಣ್ಣಿಸಿ, ಅವರು ನಮಗೆ ಅಭಿವೃದ್ಧಿಯ ದಾರಿ ತೋರಿದರು ಎಂದರು.

ಇದಕ್ಕೂ ಮುನ್ನ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿಯವರನ್ನು ಪ್ರಸಂಸಿಸಿ, ಅವರು ದೇಶಕ್ಕೆ ಹಾಗೂ ರಾಜಕೀಯಕ್ಕೆ ಹೊಸ ಅರ್ಥ ನೀಡಿದ್ದಾರೆ ಎಂದರು. ಪ್ರಧಾನಿಯವರು ನಾವು ಅಭಿವೃದ್ಧಿಯ ಪಥದಲ್ಲಿ ಸಾಗಬೇಕು ಎಂದು ಸದಾ ಹೇಳುತ್ತಿರುತ್ತಾರೆ ಎಂದರು.

Click here to read the full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!