PM Narendra Modi inaugurates Ramayana Darshanam Exhibition at Vivekananda Kendra in Kanyakumari
Swami Vivekananda's powerful thoughts continue to shape several minds: PM
Thoughts of Swami Vivekananda will always inspire the youth towards nation building: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು, ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರದಲ್ಲಿ ನಡೆದ ರಾಮಾಯಣ ದರ್ಶನಂ ವಸ್ತುಪ್ರದರ್ಶನ ಕಾರ್ಯಕ್ರಮ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಿದರು.

12ನೇ ಜನವರಿ ಸಾಧಾರಣ ದಿನವಲ್ಲ, ಮತ್ತು ಸ್ವಾಮಿ ವಿವೇಕಾನಂದರ ಶಕ್ತಿಶಾಲಿ ಚಿಂತನೆಗಳು ಹಲವು ಮನಸ್ಸುಗಳನ್ನು ಇನ್ನೂ ರೂಪುಗೊಳಿಸುತ್ತಿದೆ ಎಂದು ಹೇಳಿದರು. ಭಾರತ ಇಂದು ಯುವ ದೇಶವಾಗಿದೆ, ಮತ್ತು ಅದು ಆಧ್ಯಾತ್ಮಿಕವಾಗಿ ಮತ್ತು ಲೌಕಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು. ಸ್ವಾಮಿ ವಿವೇಕಾನಂದರ ಚಿಂತನೆಗಳು ಸದಾ ಯುವಕರನ್ನು ರಾಷ್ಟ್ರ ನಿರ್ಮಾಣದಲ್ಲಿ ಉತ್ತೇಜಿಸುತ್ತವೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿಯವರು ಸಂತ ತಿರುವಳ್ಳುವರ್ ಮತ್ತು ಶ್ರೀ ಏಕನಾಥ ರಾನಡೆ ಅವರಿಗೂ ಗೌರವ ನಮನ ಸಲ್ಲಿಸಿದರು. ಕಲಿಕೆಯ ಪ್ರಕ್ರಿಯೆಯನ್ನೂ ಎಂದಿಗೂ ನಿಲ್ಲಿಸದಂತೆ ಅವರು ಯುವಜನರಿಗೆ ಕರೆ ನೀಡಿದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission

Media Coverage

ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಸೆಪ್ಟೆಂಬರ್ 2026
September 11, 2026

Seva Pakhwada to Superpower Status: Why Citizens Are Hailing PM Modi’s Relentless Push