PM Modi inaugrates SUMUL cattle feed plant, lays Foundation Stone for three Lift Irrigation Schemes
SUMUL has empowered several people, benefited the tribal communities of Gujarat: PM Modi
SUMUL is an example of positive results that can be achieved when Sahkar and Sarkar work together: PM

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ದಕ್ಷಿಣ ಗುಜರಾತ್ ನ ಬಾಜಿಪುರದಲ್ಲಿ ಎಸ್.ಯು.ಎಂ.ಯು.ಎಲ್. ಪಶು ಆಹಾರ ಘಟಕವನ್ನು ಉದ್ಘಾಟಿಸಿದರು. ಇದೇ ವಳೆ ಅವರು ಮೂರು ಏತ ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತಾಪಿ ಜಿಲ್ಲೆಯ ವ್ಯಾರಾ ಪಟ್ಟಣ ಮತ್ತು ಜೇಸಿನ್ ಪುರ – ಡೋಲ್ವಾನ್ ಸಮೂಹದ ಕುಡಿಯುವ ನೀರಿನ ಪೂರೈಕೆ ಯೋಜನೆಯನ್ನೂ ಉದ್ಘಾಟಿಸಿದರು.

 

 

 

 

ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ದೀರ್ಘ ಕಾಲದಿಂದ ಈ ರಂಗದಲ್ಲಿ ಕೆಲಸ ಮಾಡಿದ್ದಾಗಿ ಹೇಳಿದರು. ಎಸ್.ಯು.ಎಂ.ಯು.ಎಲ್. – ಸೂರತ್ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ – ಹತ್ತಿರದ ಪ್ರದೇಶಗಳ ಹಲವು ಜನರನ್ನು ಸಬಲೀಕರಿಸಿದೆ ಎಂದರು. ಉಂಬೇರ್ ಗಾವ್ ನಿಂದ ಅಂಬಾಜಿ ಶ್ರೇಣಿಯು ಪರಿವರ್ತನೆಯಾಗಿದೆ ಮತ್ತು ಇದು ಗುಜರಾತ್ ನ ಗುಡ್ಡಗಾಡು ಸಮುದಾಯಕ್ಕೆ ಲಾಭದಾಯಕವಾಗಿದೆ ಎಂದರು. ಎಸ್.ಯು.ಎಂ.ಯು.ಎಲ್.ನಲ್ಲಿ ನಾವು ಸಕಾರಾತ್ಮಕವಾದ ಫಲಿತಾಂಶವನ್ನು ಕಾಣುತ್ತಿದ್ದೇವೆ, ಇದು ಸಹಕಾರ ಮತ್ತು ಸರಕಾರ ಒಟ್ಟಾಗಿ ದುಡಿದಾಗ ಮಾತ್ರ ಸಾಧ್ಯ ಎಂದು ಪ್ರಧಾನಿ ಹೇಳಿದರು. ರೈತರು ಮತ್ತು ಡೈರಿಗಳು ಹೆಚ್ಚು ನಿಕಟವಾಗಿ ಕೆಲಸ ಮಾಡಿದಾಗ ಎಸ್.ಯು.ಎಂ.ಯು.ಎಲ್. ಉತ್ತಮ ಕಾರ್ಯ ಆಗುವುದನ್ನು ಪ್ರದರ್ಶಿಸಬಹುದು ಎಂದರು.

 

 

ತಪಿ ಜಿಲ್ಲೆ ಗುಜರಾತ್ ನ ಹೊಸ ಜಿಲ್ಲೆಗಳಲ್ಲಿ ಒಂದಾಗಿದ್ದು, ಅದು ಗಣನೀಯ ಪ್ರಗತಿ ಸಾಧಿಸುತ್ತಿರುವುದು ಸಂತಸ ತಂದಿದೆ ಎಂದು ಪ್ರಧಾನಿ ಹೇಳಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Sacred relics of Buddha from National Museum reach Ladakh as Leh marks Buddha Purnima

Media Coverage

Sacred relics of Buddha from National Museum reach Ladakh as Leh marks Buddha Purnima
NM on the go

Nm on the go

Always be the first to hear from the PM. Get the App Now!
...
ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ಯಶಸ್ಸಿಗೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
April 30, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯು ತಮ್ಮ ಕಾರ್ಯಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"कर्मशील और ऊर्जावान देशवासी ही राष्ट्र की सबसे बड़ी शक्ति हैं, जिनके परिश्रम से विकास की नई राहें तय होती हैं। इनके प्रयासों से देश समृद्धि, आत्मनिर्भरता और उन्नति के शिखर को छूता है।

अनिर्वेदो हि सततं सर्वार्थेषु प्रवर्तकः।

करोति सफलं जन्तोः कर्म यच्च करोति सः॥"

ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯನ್ನು ತಮ್ಮ ಕ್ರಿಯೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ. ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ.