PM Modi describes India’s democratic system of governance as a great teacher, which inspires over 125 crore people
The teachings of the Vedas, which describe the entire world as one nest, or one home, are reflected in the values of Visva Bharati University: PM
India and Bangladesh are two nations, whose interests are linked to mutual cooperation and coordination among each other: PM Modi
Gurudev Rabindranath Tagore is respected widely across the world; he is a global citizen: PM Modi
Institutions such as Visva Bharati University have a key role to play in the creation of a New India by 2022: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪಶ್ಚಿಮಬಂಗಾಳದ ಶಾಂತಿನಿಕೇತನಕ್ಕೆ ಭೇಟಿ ನೀಡಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಾಂತಿಕೇತನದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸ್ವಾಗತಿಸಿದರು. ಇಬ್ಬರೂ ಗುರುದೇವ ರವೀಂದ್ರನಾಥ ಠಾಗೂರ್ ಗೆ ನಮನ ಸಲ್ಲಿಸಿ, ನಂತರ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ಬಳಿಕ ಉಭಯ ನಾಯಕರು ವಿಶ್ವ ಭಾರತಿ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು. 

ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತ ಒಂದು ಶ್ರೇಷ್ಠ ಗುರುವಾಗಿದೆ, ಅದು 125 ಕೋಟಿ ಜನರಿಗೆ ಸ್ಪೂರ್ತಿ ತುಂಬುತ್ತಿದೆ ಎಂದು ಬಣ್ಣಿಸಿದರು. ಗುರುದೇವ ರವೀಂದ್ರನಾಥ ಠಾಗೂರ್ ಅವರಂತಹ ಶ್ರೇಷ್ಠ ವ್ಯಕ್ತಿ ಇಂತಹ ಪವಿತ್ರ ಭೂಮಿಯಲ್ಲಿ ನೆಲೆಸಿದ್ದರು ಎನ್ನುವುದು ಒಳ್ಳೆಯ ಸೌಭಾಗ್ಯ ಎಂದರು. 

 

ಪ್ರಧಾನಿ ಇಂದು ಪದವಿಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಅವರು ಈ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದವರು ಕೇವಲ ಪದವಿಗಳನ್ನು ಗಳಿಸುವುದಿಲ್ಲ, ಶ್ರೇಷ್ಠ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವವರಾಗಿದ್ದಾರೆ ಎಂದರು. 

 

ವೇದಗಳ ಅಧ್ಯಯನದಿಂದ ಇಡೀ ವಿಶ್ವವೇ ಒಂದು ಗೂಡು ಅಥವಾ ಒಂದು ಮನೆ ಎಂಬುದು ತಿಳಿಯುತ್ತದೆ, ಅಂತಹ ಮೌಲ್ಯಗಳನ್ನು ವಿಶ್ವ ಭಾರತಿ ವಿಶ್ವವಿದ್ಯಾಲಯ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಹೇಳಿದರು. 

 

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಬಾಂಗ್ಲಾದೇಶ ಎರಡು ರಾಷ್ಟ್ರಗಳಾಗಿದ್ದು, ಉಭಯ ದೇಶಗಳ ಜನರ ನಡುವೆ ಪರಸ್ಪರ ಸಹಕಾರ ಮತ್ತು ಸಮನ್ವಯತೆ ಇದೆ. ಎರಡೂ ದೇಶಗಳ ಹಿತಾಸಕ್ತಿ ಒಂದೇ ಆಗಿದೆ ಎಂದರು. 

ಗುರುದೇವ ರವೀಂದ್ರನಾಥ ಠಾಗೂರ್ ಅವರನ್ನು ಇಡೀ ವಿಶ್ವವೇ ಗೌರವಿಸುತ್ತದೆ ಎಂದು ಪ್ರಧಾನಿ ಹೇಳಿದರು. ಮೂರು ವರ್ಷಗಳ ಹಿಂದೆ ತಜಕೀಸ್ತಾನದಲ್ಲಿ ಗುರುದೇವ ರವೀಂದ್ರನಾಥ ಠಾಗೂರ್ ಅವರ ಪ್ರತಿಮೆ ಅನಾವರಣಕ್ಕೆ ಅವಕಾಶ ಸಿಕ್ಕಿತ್ತು ಎಂದು ನೆನಪು ಮಾಡಿಕೊಂಡ ಪ್ರಧಾನಿ, ಠಾಗೂರ್ ಎನ್ನುವ ವಿಷಯ ವಿಶ್ವದಾದ್ಯಂತ ಇಂದು ಅಧ್ಯಯನದ ವಿಷಯವಾಗಿದೆ. ಗುರುದೇವ ಅವರು ಜಾಗತಿಕ ಪ್ರಜೆಯಾಗಿದ್ದಾರೆ ಎಂದು ಬಣ್ಣಿಸಿದರು. 

 

ಗುರುದೇವ ರವೀಂದ್ರನಾಥ ಠಾಗೂರ್ ಅವರು ಸದಾ ಭಾರತೀಯ ವಿದ್ಯಾರ್ಥಿಗಳು ವಿಶ್ವದಾದ್ಯಂತ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ನಿಗಾವಹಿಸಬೇಕು ಜತೆಗೆ ಭಾರತೀಯತೆಯನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂದು ಬಯಸಿದ್ದರು ಎಂದು ಪ್ರಧಾನಿ ಹೇಳಿದರು. ವಿಶ್ವಭಾರತಿ ವಿಶ್ವವಿದ್ಯಾಲಯ ಸಮೀಪದ ಹಳ್ಳಿಗಳಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡಿರುವ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ವಿಶ್ವವಿದ್ಯಾಲಯ ಈ ಪ್ರಯತ್ನಗಳನ್ನು 2021ರ ಶತಮಾನೋತ್ಸವದ ವೇಳೆಗೆ ನೂರು ಗ್ರಾಮಗಳಿಗೆ ವಿಸ್ತರಿಸಬೇಕು. ಆ ನೂರು ಗ್ರಾಮಗಳ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಕಾರ್ಯೋನ್ಮುಖವಾಗಬೇಕು ಎಂದು ಪ್ರಧಾನಿ ಕರೆ ನೀಡಿದರು. 

 

2020ರ ವೇಳೆಗೆ ನವಭಾರತ ನಿರ್ಮಾಣ ನಿಟ್ಟಿನಲ್ಲಿ ವಿಶ್ವಭಾರತಿ ವಿಶ್ವವಿದ್ಯಾಲಯ ಅತ್ಯಂತ ಪ್ರಮುಖ ಪಾತ್ರವಹಿಸುಬೇಕು ಎಂದ ಪ್ರಧಾನಮಂತ್ರಿ, ಶಿಕ್ಷಣ ಕ್ಷೇತ್ರದಲ್ಲಿ ಭಾರತ ಸರ್ಕಾರ ಕೈಗೊಂಡಿರುವ ಹಲವು ಕಾರ್ಯಕ್ರಮಗಳನ್ನು ವಿವರಿಸಿದರು. 

 

ಬಾಂಗ್ಲಾದೇಶ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಭವನ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಾಂಸ್ಕೃತಿಕ ಸಂಬಂಧಗಳ ಸಂಕೇತವಾಗಿದೆ ಎಂದು ಬಣ್ಣಿಸಿದರು. ಅತ್ಯಂತ ಪವಿತ್ರ ನೆಲದಲ್ಲಿರುವ ಈ ವಿಶ್ವವಿದ್ಯಾಲಯಕ್ಕೆ ಭಾರತ ಮತ್ತು ಬಾಂಗ್ಲಾದೇಶಗಳ ಸ್ವಾತಂತ್ರ್ಯ ಹೋರಾಟದ ಇತಿಹಾಸವಿದೆ. ಉಭಯ ದೇಶಗಳ ಪರಂಪರೆಯ ಸಂಕೇತ ಇದಾಗಿದೆ ಎಂದು ಪ್ರಧಾನಿ ಹೇಳಿದರು. 

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರನ್ನು ಸಮಾನವಾಗಿ ಗೌರವಿಸಲಾಗುತ್ತಿದೆ, ಅದೇ ರೀತಿ ನೇತಾಜಿ ಸುಭಾಷ್ ಚಂದ್ರ ಬೋಸ್, ಸ್ವಾಮಿ ವಿವೇಕಾನಂದ ಮತ್ತು ಮಹಾತ್ಮ ಗಾಂಧೀಜಿ ಅವರುಗಳನ್ನು ಭಾರತದಲ್ಲಿ ಎಷ್ಟು ಗೌರವಿಸಲಾಗುತ್ತಿದೆಯೋ ಬಾಂಗ್ಲಾದೇಶದಲ್ಲಿ ಕೂಡ ಅಷ್ಟೇ ಗೌರವದಿಂದ ಕಾಣಲಾಗುತ್ತಿದೆ ಎಂದರು. 

ಅದೇ ರೀತಿ ಗುರುದೇವ ರವೀಂದ್ರನಾಥ ಠಾಗೂರ್ ಅವರು ಭಾರತಕ್ಕಿಂತ ಹೆಚ್ಚಾಗಿ ಬಾಂಗ್ಲಾದೇಶಕ್ಕೆ ಸೇರಿದವರು ಎಂಬ ನಂಬಿಕೆ ಇದೆ. ಗುರುದೇವ ರವೀಂದ್ರನಾಥ ಠಾಗೂರ್ ಅವರ ವಿಶ್ವ ಮಾನವ ಸಿದ್ಧಾಂತ ಕೇಂದ್ರ ಸರ್ಕಾರದ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಸಿದ್ಧಾಂತದಲ್ಲಿ ಪ್ರತಿಫಲನಗೊಂಡಿದೆ. ಅದು ಮಾರ್ಗದರ್ಶಿ ಸೂತ್ರವನ್ನಾಗಿ ಪಾಲಿಸಲಾಗುತ್ತಿದೆ. ಭಾರತ ಮತ್ತು ಬಾಂಗ್ಲಾದೇಶ ಎರಡೂ ರಾಷ್ಟ್ರಗಳು ಹಿಂಸೆ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವ ಪಣ ತೊಟ್ಟಿವೆ, ಬಾಂಗ್ಲಾದೇಶ ಭವನ ಮೂಲಕ ಮುಂದಿನ ತಲೆಮಾರುಗಳಿಗೆ ಸ್ಫೂರ್ತಿ ದೊರಕಲಿದೆ ಎಂದರು. ಕಳೆದ ವರ್ಷ ನವದೆಹಲಿಯಲ್ಲಿ ಬಾಂಗ್ಲಾದೇಶದಿಂದ ಭಾರತೀಯ ಯೋಧರನ್ನು ಗೌರವಿಸಿದ್ದನ್ನು ಪ್ರಧಾನಿ ಸ್ಮರಿಸಿದರು. 

ಕಳೆದ ಕೆಲವು ವರ್ಷಗಳಿಂದೀಚೆಗೆ ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಸುವರ್ಣಯುಗ ಎಂದು ಬಣ್ಣಿಸಲಾಗುತ್ತದೆ. ಗಡಿ ವಿವಾದ ಮತ್ತು ಸಂಪರ್ಕ ಯೋಜನೆಗಳು ಸೇರಿದಂತೆ ಹಲವು ವಿಷಯಗಳ ಇತ್ಯರ್ಥಕ್ಕೆ ಕೈಗೊಂಡಿರುವ ಪರಿಹಾರಗಳನ್ನು ಪ್ರಧಾನಿ ಉಲ್ಲೇಖಿಸಿದರು. 

 

ಉಭಯ ದೇಶಗಳು ಒಂದೇ ಬಗೆಯ ಗುರಿಗಳನ್ನು ಹೊಂದಿವೆ ಎಂದು ಪ್ರತಿಪಾದಿಸಿದ ಅವರು, ಆ ಗುರಿಗಳನ್ನು ಸಾಧಿಸಲು ಒಂದೇ ರೀತಿಯ ಮಾರ್ಗವನ್ನು ಅನುಸರಿಸುತ್ತಿವೆ ಎಂದರು. 

 

 

 

 

 

 

 

 

 

 

 

 

 

 

 

 

 

Click here to read full text speech at Visva Bharti University

Click here to read full text speech at Bangladesh Bhavan

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India steps up semiconductor push, seeks to turn ‘Make In India’ into ‘Engineer in India’

Media Coverage

India steps up semiconductor push, seeks to turn ‘Make In India’ into ‘Engineer in India’
NM on the go

Nm on the go

Always be the first to hear from the PM. Get the App Now!
...
The inauguration of Swaminarayan Temple is a new milestone in the cultural relations between India and France: PM Modi
September 06, 2026
It is a matter of great joy that BAPS Swaminarayan Hindu Mandir is being inaugurated in Paris: PM
This temple will surely enrich the diversity of France and energize our cultural relations: PM
India-France Strategic Partnership is special as it rests on the strong foundation of old cultural and political bonds: PM

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!