"ಮಹಿಳೆಯರು ಅಭಿವೃದ್ಧಿ ಹೊಂದಿದಾಗ, ಜಗತ್ತು ಅಭಿವೃದ್ಧಿ ಹೊಂದುತ್ತದೆ"
"ಭಾರತದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿನ ಚುನಾಯಿತ ಪ್ರತಿನಿಧಿಗಳಲ್ಲಿ 1.4 ದಶಲಕ್ಷ ಅಂದರೆ, 46% ಮಹಿಳೆಯರು"
"ಭಾರತದಲ್ಲಿ ಮಹಿಳೆಯರು 'ಮಿಷನ್ ಲೈಫ್' - ಪರಿಸರಕ್ಕಾಗಿ ಜೀವನಶೈಲಿಯ ಬ್ರಾಂಡ್ ಅಂಬಾಸಿಡರ್ ಗಳಾಗಿದ್ದಾರೆ"
"ಪ್ರಕೃತಿಯೊಂದಿಗೆ ಮಹಿಳೆಯರು ಹೊಂದಿರುವ ನಿಕಟ ಸಂಬಂಧದ ಹಿನ್ನೆಲೆಯಲ್ಲಿ, ಹವಾಮಾನ ಬದಲಾವಣೆಗೆ ನವೀನ ಪರಿಹಾರಗಳ ಕೀಲಿ ಮಹಿಳೆಯರ ಕೈಯಲ್ಲಿದೆ"
"ಮಾರುಕಟ್ಟೆಗಳು, ಜಾಗತಿಕ ಮೌಲ್ಯ ಸರಪಳಿಗಳು ಮತ್ತು ಕೈಗೆಟುಕುವ ಹಣಕಾಸು ಸೌಲಭ್ಯಗಳಿಗೆ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸುವ ಅಡೆತಡೆಗಳನ್ನು ತೊಡೆದುಹಾಕಲು ನಾವು ಕೆಲಸ ಮಾಡಬೇಕು"
"ಭಾರತದ ಜಿ-20 ಅಧ್ಯಕ್ಷತೆಯಲ್ಲಿ, 'ಮಹಿಳಾ ಸಬಲೀಕರಣ' ಕುರಿತು ಹೊಸ ಕಾರ್ಯಪಡೆ ಸ್ಥಾಪಿಸಲು ನಿರ್ಧರಿಸಲಾಗಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ʻಮಹಿಳಾ ಸಬಲೀಕರಣ ಕುರಿತ ಜಿ-20 ಸಚಿವರ ಸಮ್ಮೇಳನʼವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮಹಾತ್ಮಾ ಗಾಂಧಿಯವರ ಹೆಸರಿನಲ್ಲಿರುವ ಗಾಂಧಿನಗರದ ಸಂಸ್ಥಾಪನಾ ದಿನದಂದು ಗಣ್ಯರನ್ನು ನಗರಕ್ಕೆ ಸ್ವಾಗತಿಸಿದರು. ಅಹಮದಾಬಾದಿನ ಗಾಂಧಿ ಆಶ್ರಮಕ್ಕೆ ಭೇಟಿ ನೀಡಲು ಅವಕಾಶ ಅವರಿಗೆ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಂತಹ ಸಮಸ್ಯೆಗಳಿಗೆ ತುರ್ತು ಮತ್ತು ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳುವ ಅಗತ್ಯವನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ಗಾಂಧೀಜಿಯವರ ಸರಳ ಜೀವನಶೈಲಿಯನ್ನು ಗಾಂಧಿ ಆಶ್ರಮದಲ್ಲಿ ಪ್ರತ್ಯಕ್ಷವಾಗಿ ನೋಡಬಹುದು. ಜೊತೆಗೆ ಸುಸ್ಥಿರತೆ, ಸ್ವಾವಲಂಬನೆ ಮತ್ತು ಸಮಾನತೆ ಕುರಿತಾಗಿ ಗಾಂಧಿ ಅವರು ಹೊಂದಿದ್ದ ದೂರದೃಷ್ಟಿಯ ಪರಿಕಲ್ಪನೆಗಳಿಗೂ ಆಶ್ರಮದಲ್ಲಿ ನಾವು ಸಾಕ್ಷಿಯಾಬಹುದು ಎಂದು ಪ್ರಧಾನಿ ಹೇಳಿದರು. ಗಣ್ಯರು ಇದರಿಂದ ಪ್ರೇರಣೆ ಪಡೆಯುವರೆಂಬ ವಿಶ್ವಾಸವನ್ನು ಶ್ರೀ ಮೋದಿ ವ್ಯಕ್ತಪಡಿಸಿದರು. ದಂಡಿ ಕುಟೀರ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದ ಅವರು, ಗಾಂಧೀಜಿಯವರ ಪ್ರಸಿದ್ಧ, ನೂಲುವ ಚಕ್ರ ಅಥವಾ ಚರಕವನ್ನು ಹತ್ತಿರದ ಹಳ್ಳಿಯೊಂದರ ಗಂಗಾಬೆನ್ ಎಂಬ ಮಹಿಳೆ ಕಂಡುಹಿಡಿದಿದ್ದಾರೆ ಎಂದು ಮಾಹಿತಿ ನೀಡಿದರು. ಅಂದಿನಿಂದ ಗಾಂಧೀಜಿಯವರು ಖಾದಿ ಧರಿಸಲು ಪ್ರಾರಂಭಿಸಿದರು, ಇದು ಸ್ವಾವಲಂಬನೆ ಮತ್ತು ಸುಸ್ಥಿರತೆಯ ಸಂಕೇತವಾಯಿತು ಎಂದು ಪ್ರಧಾನಿ ಹೇಳಿದರು.

"ಮಹಿಳೆಯರು ಅಭಿವೃದ್ಧಿ ಹೊಂದಿದಾಗ, ಜಗತ್ತು ಅಭಿವೃದ್ಧಿ ಹೊಂದುತ್ತದೆ," ಎಂದು ಹೇಳಿದ ಪ್ರಧಾನಿ, ಮಹಿಳೆಯರ ಆರ್ಥಿಕ ಸಬಲೀಕರಣವು ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಅವರಿಗೆ ಶಿಕ್ಷಣದ ಲಭ್ಯತೆಯು ಜಾಗತಿಕ ಪ್ರಗತಿಯನ್ನು ಪ್ರೇರೇಪಿಸುತ್ತದೆ ಎಂದರು. ಮಹಿಳೆಯರ ನಾಯಕತ್ವವು ಒಳಗೊಳ್ಳುವಿಕೆಯನ್ನು ಬೆಳೆಸುತ್ತದೆ ಮತ್ತು ಅವರ ಧ್ವನಿಗಳು ಸಕಾರಾತ್ಮಕ ಬದಲಾವಣೆಗೆ ಸ್ಫೂರ್ತಿ ನೀಡುತ್ತವೆ ಎಂದು ಅವರು ಹೇಳಿದರು. ಮಹಿಳಾ ನೇತೃತ್ವದ ಅಭಿವೃದ್ಧಿಯು ಮಹಿಳೆಯರನ್ನು ಸಬಲೀಕರಣಗೊಳಿಸುವ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಭಾರತವು ಈ ದಿಕ್ಕಿನಲ್ಲಿ ದಾಪುಗಾಲು ಹಾಕುತ್ತಿದೆ ಎಂದು ಪ್ರಧಾನಿ ಒತ್ತಿ ಹೇಳಿದರು.

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸ್ವತಃ ಸ್ಫೂರ್ತಿದಾಯಕ ಉದಾಹರಣೆಯಾಗಿದ್ದಾರೆ ಎಂದು ಪ್ರಧಾನಿ ಹೇಳಿದರು. ಶ್ರೀಮತಿ ಮುರ್ಮು ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಮುನ್ನಡೆಸುತ್ತಾರೆ ಮತ್ತು ಅವರು ವಿನಮ್ರ ಬುಡಕಟ್ಟು ಹಿನ್ನೆಲೆಯಿಂದ ಬಂದಿದ್ದರೂ ವಿಶ್ವದ ಎರಡನೇ ಅತಿದೊಡ್ಡ ರಕ್ಷಣಾ ಪಡೆಯ ಕಮಾಂಡರ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು. ಪ್ರಜಾಪ್ರಭುತ್ವದ ತಾಯಿಯಾದ ಭಾರತೀಯ ಸಂವಿಧಾನವು ಮೊದಲಿನಿಂದಲೂ ಮಹಿಳೆಯರು ಸೇರಿದಂತೆ ಎಲ್ಲಾ ನಾಗರಿಕರಿಗೆ 'ಮತದಾನದ ಹಕ್ಕನ್ನು' ಸಮಾನವಾಗಿ ನೀಡಿದೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕನ್ನು ಸಮಾನತೆಯ ಆಧಾರದ ಮೇಲೆ ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು. ಚುನಾಯಿತ ಮಹಿಳಾ ಪ್ರತಿನಿಧಿಗಳು ಆರ್ಥಿಕ, ಪರಿಸರ ಮತ್ತು ಸಾಮಾಜಿಕ ಬದಲಾವಣೆಯ ಪ್ರಮುಖ ಕಾರ್ಯಕರ್ತರಾಗಿದ್ದಾರೆ. ಭಾರತದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳಲ್ಲಿ 46% ಮಹಿಳೆಯರು, ಅಂದರೆ 1.4 ದಶಲಕ್ಷ ಮಹಿಳೆಯರಿದ್ದಾರೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಸ್ವಸಹಾಯ ಗುಂಪುಗಳಿಗೆ ಮಹಿಳೆಯರನ್ನು ಸಜ್ಜುಗೊಳಿಸುವುದರಿಂದ ಬದಲಾವಣೆಗೆ ಶಕ್ತಿ ತುಂಬಬಹುದು ಎಂದು ಒತ್ತಿಹೇಳಿದ ಪ್ರಧಾನಿಯವರು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಮ್ಮ ಸಮುದಾಯಗಳಿಗೆ ಬೆಂಬಲದ ಆಧಾರಸ್ತಂಭಗಳಾಗಿ ಹೊರಹೊಮ್ಮಿದ ಸ್ವಸಹಾಯ ಗುಂಪುಗಳು ಮತ್ತು ಚುನಾಯಿತ ಮಹಿಳಾ ಪ್ರತಿನಿಧಿಗಳ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸಿದರು. ಪ್ರಧಾನಮಂತ್ರಿಯವರು ಮಹಿಳೆಯರ ಸಾಧನೆಗಳ ಹಲವು ಉದಾಹರಣೆಗಳನ್ನು ನೀಡಿದರು. ಮಾಸ್ಕ್ ಮತ್ತು ಸ್ಯಾನಿಟೈಸರ್ಗಳ ತಯಾರಿಕೆ ಹಾಗೂ ಸೋಂಕನ್ನು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸುವುದರಲ್ಲಿ ಅವರ ಪಾತ್ರವನ್ನು ಉಲ್ಲೇಖಿಸಿದರು. ಭಾರತದಲ್ಲಿ ಶೇ.80ಕ್ಕೂ ಹೆಚ್ಚು ದಾದಿಯರು ಮತ್ತು ಶುಶ್ರೂಷಕಿಯರು ಮಹಿಳೆಯರೇ ಆಗಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ಅವರೇ ನಮ್ಮ ಮುಂಚೂಣಿ ಕಾರ್ಯಕರ್ತರಾಗಿದ್ದರು. ಅವರ ಸಾಧನೆಗಳ ಬಗ್ಗೆ ನಮಗೆ ಹೆಮ್ಮೆ ಇದೆ", ಎಂದು ಪ್ರಧಾನಿ ಹೇಳಿದರು.

ಮಹಿಳಾ ನೇತೃತ್ವದ ಅಭಿವೃದ್ಧಿಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ʻಪ್ರಧಾನ ಮಂತ್ರಿ ಮುದ್ರಾ ಯೋಜನೆʼ ಅಡಿಯಲ್ಲಿ ಗುಡಿ ಕೈಗಾರಿಕೆಗಳನ್ನು ಬೆಂಬಲಿಸಲು ಒದಗಿಸಲಾದ ಒಂದು ದಶಲಕ್ಷ ರೂಪಾಯಿಗಳವರೆಗಿನ ಸಾಲಗಳಲ್ಲಿ ಸುಮಾರು 70% ರಷ್ಟನ್ನು  ಮಹಿಳೆಯರಿಗೆ ಮಂಜೂರು ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದರು. ಅಂತೆಯೇ, ʻಸ್ಟ್ಯಾಂಡ್ ಅಪ್ ಇಂಡಿಯಾʼ ಅಡಿಯಲ್ಲಿ 80% ಫಲಾನುಭವಿಗಳು ಮಹಿಳೆಯರಾಗಿದ್ದು, ʻಗ್ರೀನ್ ಫೀಲ್ಡ್ʼ ಯೋಜನೆಗಳಿಗಾಗಿ ಬ್ಯಾಂಕ್ ಸಾಲಗಳನ್ನು ಪಡೆಯುತ್ತಿದ್ದಾರೆ ಎಂದರು. ಶುದ್ಧ ಅಡುಗೆ ಇಂಧನವು ಪರಿಸರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಮತ್ತು ಮಹಿಳೆಯರ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಹೇಳಿದ ಪ್ರಧಾನಮಂತ್ರಿಯವರು, ʻಪ್ರಧಾನ ಮಂತ್ರಿ ಉಜ್ವಲ ಯೋಜನೆʼಯನ್ನು ಪ್ರಸ್ತಾಪಿಸಿದರು. ಗ್ರಾಮೀಣ ಮಹಿಳೆಯರಿಗೆ ಸುಮಾರು 100 ದಶಲಕ್ಷ ಅಡುಗೆ ಅನಿಲ ಸಂಪರ್ಕಗಳನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು. ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ, ತಾಂತ್ರಿಕ ಶಿಕ್ಷಣದಲ್ಲಿ ಮಹಿಳೆಯರ ಸಂಖ್ಯೆ 2014 ರಿಂದ ದ್ವಿಗುಣಗೊಂಡಿದೆ, ಭಾರತದಲ್ಲಿ ʻಸ್ಟೆಮ್ʼ(ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ) ಪದವೀಧರರಲ್ಲಿ ಸುಮಾರು 43 ಪ್ರತಿಶತದಷ್ಟು ಮಹಿಳೆಯರೇ ಆಗಿದ್ದಾರೆ. ಅಲ್ಲದೆ, ಭಾರತದಲ್ಲಿ ಬಾಹ್ಯಾಕಾಶ ವಿಜ್ಞಾನಿಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಮಹಿಳೆಯರೇ ಇದ್ದಾರೆ ಎಂದು ಅವರು ಮಾಹಿತಿ ನೀಡಿದರು. "ಚಂದ್ರಯಾನ, ʻಗಗನಯಾನʼ ಮತ್ತು ʻಮಿಷನ್ ಮಂಗಳʼದಂತಹ ನಮ್ಮ ಪ್ರಮುಖ ಕಾರ್ಯಕ್ರಮಗಳ ಯಶಸ್ಸಿನ ಹಿಂದೆ ಈ ಮಹಿಳಾ ವಿಜ್ಞಾನಿಗಳ ಪ್ರತಿಭೆ ಮತ್ತು ಕಠಿಣ ಪರಿಶ್ರಮವಿದೆ," ಎಂದು ಪ್ರಧಾನಿ ಹೇಳಿದರು. ಇಂದು ಭಾರತದಲ್ಲಿ ಪುರುಷರಿಗಿಂತ ಹೆಚ್ಚಿನ ಮಹಿಳೆಯರು ಉನ್ನತ ಶಿಕ್ಷಣಕ್ಕೆ ದಾಖಲಾಗುತ್ತಿದ್ದಾರೆ ಎಂದು ಪ್ರಧಾನಿ ತಿಳಿಸಿದರು. ನಾಗರಿಕ ವಿಮಾನಯಾನದಲ್ಲಿ ಭಾರತವು ಅತ್ಯಧಿಕ ಶೇಕಡಾವಾರು ಮಹಿಳಾ ಪೈಲಟ್ ಗಳನ್ನು ಹೊಂದಿದೆ. ಭಾರತೀಯ ವಾಯುಪಡೆಯಲ್ಲಿ ಮಹಿಳಾ ಪೈಲಟ್ ಗಳು ಯುದ್ಧ ವಿಮಾನಗಳನ್ನು ಸಹ ಹಾರಿಸುತ್ತಿದ್ದಾರೆ ಎಂದು ಅವರು ಗಮನಸೆಳೆದರು. ನಮ್ಮ ಎಲ್ಲಾ ಸಶಸ್ತ್ರ ಪಡೆಗಳಲ್ಲಿ ಮಹಿಳಾ ಅಧಿಕಾರಿಗಳನ್ನು ಕಾರ್ಯಾಚರಣೆಯ ಪಾತ್ರಗಳಲ್ಲಿ ಮತ್ತು ಹೋರಾಟದ ವೇದಿಕೆಗಳಲ್ಲಿ ನಿಯೋಜಿಸಲಾಗುತ್ತಿದೆ ಎಂದು ಶ್ರೀ ಮೋದಿ ತಿಳಿಸಿದರು.

ಗ್ರಾಮೀಣ ಕೃಷಿ ಕುಟುಂಬಗಳ ಬೆನ್ನೆಲುಬಾಗಿ, ಮತ್ತು ಸಣ್ಣ ವ್ಯಾಪಾರಿಗಳಾಗಿ ಮಹಿಳೆಯರು ವಹಿಸುವ ಪ್ರಮುಖ ಪಾತ್ರಗಳನ್ನು ಪ್ರಧಾನಿ ಪ್ರಸ್ತಾಪಿಸಿದರು. ಪ್ರಕೃತಿಯೊಂದಿಗಿನ ಮಹಿಳೆಯರ ನಿಕಟ ಸಂಬಂಧವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಹವಾಮಾನ ಬದಲಾವಣೆಗೆ ನವೀನ ಪರಿಹಾರಗಳ ಕೀಲಿ  ಮಹಿಳೆಯರ ಕೈಯ್ಯಲ್ಲಿದೆ ಎಂದರು. 18ನೇ ಶತಮಾನದಲ್ಲಿ ಅಮೃತಾ ದೇವಿ ನೇತೃತ್ವದ ರಾಜಸ್ಥಾನದ ಬಿಷ್ಣೋಯಿ ಸಮುದಾಯವು ಬೇಕಾಬಿಟ್ಟಿ ಮರ ಕಡಿಯುವುದನ್ನು ತಡೆಗಟ್ಟಲು 'ಚಿಪ್ಕೊ ಚಳವಳಿ' ಪ್ರಾರಂಭಿಸಿದ್ದನ್ನು ಪ್ರಧಾನಿ ಸ್ಮರಿಸಿದರು. ಆ ಮೂಲಕ ಭಾರತದಲ್ಲಿ ಮೊದಲ ಪ್ರಮುಖ ಹವಾಮಾನ ಉಪಕ್ರಮವನ್ನು ಮಹಿಳೆಯರು ಹೇಗೆ ಮುನ್ನಡೆಸಿದರು ಎಂದು ಪ್ರಧಾನಿ ಮಾಹಿತಿ ನೀಡಿದರು. ಪ್ರಕೃತಿಗಾಗಿ ಅಮೃತಾ ದೇವಿ ಅವರು ಇತರ ಹಲವಾರು ಗ್ರಾಮಸ್ಥರೊಂದಿಗೆ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದು ಪ್ರಧಾನಿ ಮಾಹಿತಿ ನೀಡಿದರು. "ಭಾರತದಲ್ಲಿ ಮಹಿಳೆಯರು 'ಮಿಷನ್ ಲೈಫ್- ಪರಿಸರಕ್ಕಾಗಿ ಜೀವನಶೈಲಿ'ಯ ಪ್ರಚಾರ ರಾಯಭಾರಿಗಳಾಗಿದ್ದಾರೆ,ʼʼ ಎಂದು ಪ್ರಧಾನಿ ಹೇಳಿದರು. ಬಳಕೆಯನ್ನು ತಗ್ಗಿಸುವಲ್ಲಿ, ಮರುಬಳಕೆ ಮಾಡುವಲ್ಲಿ  ಮಹಿಳೆಯರ ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಪ್ರಧಾನಿ ಶ್ಲಾಘಿಸಿದರು. ವಿವಿಧ ಉಪಕ್ರಮಗಳ ಅಡಿಯಲ್ಲಿ, ಸೌರ ಫಲಕಗಳು ಮತ್ತು ದೀಪಗಳನ್ನು ತಯಾರಿಸುವಲ್ಲಿ ಮಹಿಳೆಯರು ಸಕ್ರಿಯವಾಗಿ ತರಬೇತಿ ಪಡೆಯುತ್ತಿದ್ದಾರೆ ಎಂದು ಹೇಳಿದರು. ಜಾಗತಿಕ ದಕ್ಷಿಣದ ಪಾಲುದಾರ ರಾಷ್ಟ್ರಗಳೊಂದಿಗೆ ಸಹಯೋಗದಲ್ಲಿ ಯಶಸ್ವಿಯಾಗಿರುವ 'ಸೋಲಾರ್ ಮಾಮಾಸ್' ಉಪಕ್ರಮವನ್ನು ಪ್ರಧಾನಿ ಉಲ್ಲೇಖಿಸಿದರು.

"ಜಾಗತಿಕ ಆರ್ಥಿಕತೆಗೆ ಮಹಿಳಾ ಉದ್ಯಮಿಗಳು ಮಹತ್ವದ ಕೊಡುಗೆ ನೀಡಿದ್ದಾರೆ," ಎನ್ನುವ ಮೂಲಕ ಭಾರತದಲ್ಲಿ ಮಹಿಳಾ ಉದ್ಯಮಿಗಳ ಪಾತ್ರವನ್ನು ಪ್ರಧಾನಿ ಒತ್ತಿ ಹೇಳಿದರು. ದಶಕಗಳ ಹಿಂದೆ, 1959ರಲ್ಲಿ ಮುಂಬೈನ ಏಳು ಗುಜರಾತಿ ಮಹಿಳೆಯರು ಒಗ್ಗೂಡಿ ಐತಿಹಾಸಿಕ ಸಹಕಾರಿ ಆಂದೋಲನವನ್ನು ರಚಿಸಿದರು, ಅದೇ - ʻಶ್ರೀ ಮಹಿಳಾ ಗೃಹ ಉದ್ಯೋಗ್ʼ. ಇದು ಲಕ್ಷಾಂತರ ಮಹಿಳೆಯರು ಮತ್ತು ಅವರ ಕುಟುಂಬಗಳ ಜೀವನವನ್ನು ಪರಿವರ್ತಿಸಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ತಮ್ಮ ಅತ್ಯಂತ ಪ್ರಸಿದ್ಧ ಉತ್ಪನ್ನವಾದ ʻಲಿಜ್ಜತ್ ಪಾಪಡ್ʼ ಬಗ್ಗೆ ಒತ್ತಿ ಹೇಳಿದರು. ಇದು ಬಹುಶಃ ಗುಜರಾತ್‌ನ ಆಹಾರ ಮೆನುಗಳಲ್ಲಿ ಇದ್ದೇ ಇರುತ್ತದೆ ಎಂದು ಹೇಳಿದರು! ಹೈನುಗಾರಿಕೆ ಕ್ಷೇತ್ರದ ಉದಾಹರಣೆಯನ್ನೂ ನೀಡಿದ ಅವರು, ಗುಜರಾತ್ ರಾಜ್ಯವೊಂದರಲ್ಲೇ 3.6 ದಶಲಕ್ಷ ಮಹಿಳೆಯರು ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಭಾರತದಲ್ಲಿ, ಸುಮಾರು 15% ʻಯುನಿಕಾರ್ನ್ʼ ನವೋದ್ಯಮಗಳು ಕನಿಷ್ಠ ಒಬ್ಬ ಮಹಿಳಾ ಸಂಸ್ಥಾಪಕರನ್ನು ಹೊಂದಿವೆ ಮತ್ತು ಈ ಮಹಿಳಾ ನೇತೃತ್ವದ ಯೂನಿಕಾರ್ನ್ಗಳ ಸಂಯೋಜಿತ ಮೌಲ್ಯವು 40 ಶತಕೋಟಿ ಡಾಲರ್ಗಿಂತಲೂ ಹೆಚ್ಚಾಗಿದೆ ಎಂದು ಶ್ರೀ ಮೋದಿ ಗಮನಸೆಳೆದರು. ಮಹಿಳಾ ಸಾಧಕರು ಸಾಮಾನ್ಯ ಎಂಬಂತಾಗಲು ವೇದಿಕೆಯನ್ನು ಸೃಷ್ಟಿಸುವ ಅಗತ್ಯವನ್ನು ಪ್ರಧಾನಿ  ಹೇಳಿದರು. ಮಹಿಳೆಯರನ್ನು ಮಾರುಕಟ್ಟೆಗಳು, ಜಾಗತಿಕ ಮೌಲ್ಯ ಸರಪಳಿಗಳು ಮತ್ತು ಕೈಗೆಟುಕುವ ಹಣಕಾಸು ಲಭ್ಯತೆಗೆ ನಿರ್ಬಂಧಿಸುವ ಅಡೆತಡೆಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇದೇ ವೇಳೆ, ಅವರಿಗೆ ಆರೈಕೆ ಮತ್ತು ಮನೆ ಕೆಲಸದ ಹೊರೆ ಕಡಿಮೆ ಮಾಡುವುದನ್ನು ಖಾತರಿಪಡಿಸಬೇಕು ಎಂದು  ಕರೆ ನೀಡಿದರು. 

ಭಾಷಣದ ಕೊನೆಯಲ್ಲಿ ಪ್ರಧಾನ ಮಂತ್ರಿಗಳು, ಮಹಿಳಾ ಉದ್ಯಮಶೀಲತೆ, ನಾಯಕತ್ವ ಮತ್ತು ಶಿಕ್ಷಣ ಕುರಿತ ಸಚಿವರ ಸಮ್ಮೇಳನದತ್ತ ಗಮನ ಹರಿಸುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮಹಿಳೆಯರ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆಯನ್ನು ಹೆಚ್ಚಿಸಲು 'ಟೆಕ್-ಈಕ್ವಿಟಿ ವೇದಿಕೆ' ಪ್ರಾರಂಭವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಭಾರತದ ಜಿ-20 ಅಧ್ಯಕ್ಷತೆಯ ಅಡಿಯಲ್ಲಿ, 'ಮಹಿಳಾ ಸಬಲೀಕರಣ' ಕುರಿತು ಹೊಸ ಕಾರ್ಯಪಡೆಯನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ಉಲ್ಲೇಖಿಸಿದರು. ಗಾಂಧಿನಗರದಲ್ಲಿ ನಡೆಯುವ ಅವಿರತ ಪ್ರಯತ್ನಗಳು ವಿಶ್ವದಾದ್ಯಂತದ ಮಹಿಳೆಯರಲ್ಲಿ ಅಪಾರ ಭರವಸೆ ಮತ್ತು ವಿಶ್ವಾಸವನ್ನು ತುಂಬುತ್ತವೆ ಎಂದು ಅವರು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿeech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Delhi tops India in QS Rankings 2027; 52 Indian institutions feature

Media Coverage

IIT Delhi tops India in QS Rankings 2027; 52 Indian institutions feature
NM on the go

Nm on the go

Always be the first to hear from the PM. Get the App Now!
...
Text of Prime Minister addresses the Indian Community in Paris
June 18, 2026

नमस्ते!

बों जू!

ऐसा लग रहा है, आप सब छुट्टी के मूड में हैं।

साथियों,

ये पेरिस शहर, Lights का शहर है, रंगों का शहर है, यहां Art है, Ideas हैं, और innovation की प्रेरणा भी है। इस शहर को भारत के अलग-अलग राज्यों से आए आप सभी लोग और भी खूबसूरत बना देते हैं। नए नए रंगों से भर देते हैं।

कोई तमिल है, कोई पंजाबी है, कोई गुजराती है, तो कोई मराठी है, और कोई बंगाली है। भारत के हर कोने का प्रतिनिधित्व यहां दिखाई देता है।

साथियों,

मैं जब 14 जून को नीस पहुंचा था तो सबसे पहले भारत इनोवेट्स कार्यक्रम में शामिल हुआ था। आज जब मैं फ्रांस से वापसी की तैयारी में हूं तो लग रहा है जैसे भारत कनेक्ट्स कार्यक्रम में आ गया हूं।

फ्रांस में रहने वाले आप लोगों ने 21वीं सदी के भारत-फ्रांस रिश्तों को जिस तरह कनेक्ट किया है, वो हमारी Strategic Partnership की बहुत बड़ी ताकत बन रही है। मैं आप सभी के लिए भारत से 140 करोड़ देशवासियों की शुभकामनाएं लेकर आया हूं। इस आत्मीय स्वागत के लिए, मैं आप सभी का हृदय से आभार व्यक्त करता हूं।

साथियों,

आज मैं ऐसे समय में फ्रांस आया हूं जब कुछ ही दिन पहले हमारी सरकार के 12 वर्ष पूरे हुए हैं। चुने हुए प्रधानमंत्री के रूप निरंतर 12 साल तक देश की सेवा करना मेरे जीवन का बहुत बड़ा सौभाग्य रहा है। यह भारत के लोकतंत्र की शक्ति है जिसने एक चायवाले को यहां तक पहुंचा दिया।

साथियों,

बीते 12 वर्ष, 140 करोड़ भारतीयों के अद्भुत सामर्थ्य के रहे हैं। 12 साल के इस कालखंड में भारत का GDP दोगुना हुआ है। Airports की संख्या दोगुनी हुई है। Universities की संख्या भी दोगुनी हो गई है। Highway Construction की स्पीड तीन गुना बढ़ गई। और Metro Network, चार गुणा बड़ा हो गया है।

मैं आपको कुछ और फैक्ट्स दूंगा, उससे आप अंदाजा लगा पाएंगे कि भारत किस स्पीड और कितने बड़े स्केल पर काम कर रहा है। पिछले 12 वर्षों में भारत का Defence Export 35 गुणा यानि Thirty Five Times बढ़ गया है।

औऱ एक फैक्ट सुनिए भारत में मोबाइल मैन्यूफैक्टरिंग यूनिट्स में, 100 गुणा की बढ़ोतरी हुई है। 100 times. भारत अब दुनिया का दूसरा सबसे बड़ा mobile phone manufacturer है। इसी गति, इसी प्रगति का नतीजा है कि आज भारत दुनिया की Fastest Growing Major Economy है।

साथियों,

आज भारत की कहानी सिर्फ Economic Progress की कहानी नहीं है। सिर्फ यहाँ अटक नहीं जाती है। ये Social Transformation की भी कहानी है।

पिछले 12 साल में देश में 25 करोड़ लोग गरीबी से बाहर निकले हैं। यानि एक ऐसी प्रगति जिसका लाभ समाज के अंतिम व्यक्ति तक पहुंच रहा है। फ्रांस में जितने घर हैं, उससे भी अधिक पक्के घर बीते 12 वर्ष में हमने जरूरतमंदों के लिए बनाए हैं।

अब हर परिवार के पास, गरीब से गरीब क्यों न हो, Bank Account है। Financial Inclusion एक सरकारी कार्यक्रम नहीं, बल्कि सामाजिक परिवर्तन का अभियान बना है।

साथियों,

इन 12 वर्षों की उपलब्धियों में, एक उपलब्धि ऐसी भी है जिसे किसी आंकड़े से, या अंकों से, नहीं मापा जा सकता। वह है 140 करोड़ भारतीयों का आत्मविश्वास।

आज का भारत और आज के भारत का युवा बहुत बड़े सपने देख रहा है। भारत का किसान नई संभावनाओं के साथ आगे बढ़ रहा है। भारत की महिलाएं नए नेतृत्व का परिचय दे रही हैं। इसलिए ये सिर्फ Achievements के 12 साल नहीं हैं, ये भारत की एस्पिरेशन्स को नई बुलंदी देने का कालखंड रहा है।

साथियों,

एक समय था जब दूर-दराज के गांवों तक आधुनिक सुविधाएं पहुंचाना वाकई बहुत मुश्किल भरा था। आज उन्हीं गांवों में बिजली भी है, इंटरनेट भी है, और डिजिटल सेवाओं की पूरी दुनिया भी है। आज एक क्लिक पर, कभी भी, कहीं भी बैंकिंग सेवाएं उपलब्ध हैं।

आज मोबाइल फोन, भारत के नागरिकों को अनेक सुविधाओं से कनेक्ट कर रहा है। हमारे किसान, हमारे मछुआरे, हमारे dairy farmers, हमारी महिलाएं, हमारे स्टूडेंट्स, सभी टेक्नोलॉजी के माध्यम से सशक्त हो रहे हैं, और अपने लिए नए अवसर बना रहे हैं।

साथियों,

आपने 125 करोड़ से अधिक Aadhaar IDs के बारे में सुना है। लेकिन आज भारत सिर्फ पहचान को डिजिटल नहीं बना रहा। आज करीब 90 करोड़ भारतीयों की Unique Digital Health IDs बनाई जा चुकी हैं। जिससे मेडिकल रिकॉर्ड सुरक्षित और accessible बन गए हैं। इससे हेल्थकेयर डिलीवरी और अधिक आसान और efficient हो रही है।

साथियों,

इन उपलब्धियों की सबसे बड़ी विशेषता यह है कि इनमें से अधिकांश चीजें कुछ वर्ष पहले तक कल्पना जैसी लगती थीं। कौन सोच सकता था कि गांव-गांव तक हाई-स्पीड इंटरनेट पहुंचेगा ? कौन सोच सकता था कि दूर-सुदूर के गांवों में भी QR code जीवन का हिस्सा बन जायेगा ? गांव में कोई बहन, ड्रोन से खेती करने में मदद करेगी, ये भी असंभव लगता था।

लेकिन आज यह सब, भारत के करोड़ों लोगों के जीवन का सामान्य हिस्सा बनता जा रहा है। और आपको गर्व होगा साथियों, यही नए भारत की पहचान है।

जो कभी सपना था, वह आज सच्चाई है। जो कभी नामुमकिन लगता था, वो आज मुमकिन हुआ है, औऱ ये करने के पीछे सबसे बड़ी ताकत क्या है? किसकी वजह से ये सब संभव हुआ है? यह मोदी के कारण नहीं, वो ताकत है- भारत का लोकतंत्र, भारत की डेमोक्रेसी। इस डेमोक्रेसी में सबका साथ है, सबका विकास है।

साथियों,

आज से 50 या 100 साल बाद जब भारत के इस कालखंड की समीक्षा होगी, तो ये बात उभरकर सामने आएगी कि इस कालखंड को भारत की Aspirations ने ड्राइव किया। यह भारत के एस्पिरेशन्स का नया युग है।

जहां बिजली पहुंची है, वहां लोग सिर्फ बिजली नहीं चाहते, वे Smart Living चाहते हैं। जहां ट्रेन पहुंची है, वहां लोग High-Speed Connectivity चाहते हैं। जहां हाईवे बने हैं, वहां लोग World-Class Expressways चाहते हैं। जहां इंटरनेट पहुंचा है, वहां लोग AI और Digital Innovation में नेतृत्व चाहते हैं।

यानि आज भारत के लोग अपने जीवन को भी Next Level पर ले जाना चाहते हैं, और भारत को भी Next Level पर ले जाना उनका मकसद है, उनका संकल्प है, उनके सपने है।

और साथियों,

यही Aspirations आज भारत की विकास यात्रा की सबसे बड़ी शक्ति हैं। मैं आपको भारत की Space Journey का उदाहरण दूंगा।

भारत ने चंद्रयान को चंद्रमा के South Pole पर उतारा। दुनिया ने इसे एक बहुत बड़ी उपलब्धि माना। लेकिन भारत इसे अपनी मंजिल मानकर रुका नहीं। आज देश गगनयान की तैयारी कर रहा है। भारत अंतरिक्ष में अपना Space Station बनाने की दिशा में आगे बढ़ रहा है।

हमारे Space Startups Global Space Economy में अपनी जगह बनाने के लिए पुरजोश काम कर रहे हैं, आगे बढ़ रहे हैं।

साथियों,

Green Energy के क्षेत्र में भी भारत की यही एस्पिरेशंस दिखाई देती है। Solar Power में भारत की उपलब्धियों की दुनिया भर में लगातार चर्चा हो रही हैं। लेकिन भारत अगली छलांग की तैयारी कर रहा है।

Green Hydrogen में बड़े निवेश हो रहे हैं। Advanced Nuclear Energy पर तेजी से काम हो रहा है। आपने भारत के Fast Breeder nuclear Reactor से जुड़ी प्रोग्रेस के बारे में भी सुना ज़रूर होगा। ये भारत के न्यूक्लियर एनर्जी लैंडस्केप में क्रांतिकारी परिवर्तन करने का बहुत बड़ा अचीवमेंट हमारे सीसेन्टिस्टों ने किया है।

साथियों,

आज का भारत भविष्य का पूरा Ecosystem बना रहा है। भारत एक साथ हर उस क्षेत्र में निवेश कर रहा है, जो आने वाले दशकों की दिशा तय करेगा।

अभी आपने कुछ दिन पहले ही देखा है नीस में भारत इनोवेट्स का एक आयोजन किया। ये इवेंट भारत के डीप टेक सामर्थ्य को दुनिया तक पहुंचाने का एक और माध्यम था। इसमें भारत के 120 Deep-Tech Startups उपस्थित थे। Bharat Innovates में करीब एक हजार चार सौ B2B Meetings हुईं है। कई Startups के लिए Investment Commitments आगे बढ़ीं, Commercial Orders के लिए रास्ते खुले। French और European Universities तथा Incubators के साथ Engagements बढ़ रही हैं।

Student Exchanges, Joint Research, और Innovation Support के नए रास्ते बने। इसलिए Bharat Innovates सिर्फ एक Summit नहीं रहा। यह Innovation Diplomacy का एक नया मॉडल बना है।

और आज ही पेरिस में VivaTech इवेंट के जरिए, इस यात्रा को हमने और आगे बढ़ाया। नीस में हमने Ideas को Capital से जोड़ा और पेरिस में Indian Innovation को Global Scale से जोड़ा। आज दुनिया देख रही है भारत केवल भविष्य के लिए तैयार नहीं हो रहा है। भारत भविष्य को आकार दे रहा है।

साथियों,

एक समय था, जब देशों के बीच रिश्ते केवल व्यापार से तय होते थे। आज व्यापार के साथ-साथ Trust यानि भरोसा भी उतना ही महत्वपूर्ण हो गया है।

हर देश Reliable Supply Chains चाहता है। हर देश Stable Partnerships चाहता है। हर देश ऐसे साथियों की तलाश में है, जिन पर लंबे समय तक भरोसा किया जा सके। और ऐसे समय में, भारत विश्व में एक Trusted Partner के रूप में उभर रहा है।

एवियां में G7 बैठक के दौरान मैंने trust based partnerships बनाने पर ज़ोर दिया। ग्लोबल साउथ के देशों के साथ equal पार्टनर्स के रूप में आगे बढ़ने का आह्वान किया। भारत का G7 समिट में संदेश था Global Governance तभी प्रभावी होगी जब वह Inclusive होगी। Global Growth तभी Sustainable होगी जब वह शेयर्ड होगी। और Global Technology तभी मानवता के लिए उपयोगी होगी जब वह Trusted होगी।

साथियों,

भारत और दुनिया के बीच व्यापारिक रिश्तों में नई ऊर्जा नज़र आ रही है। फ्रांस के साथ भारत का ट्रेड लगतार बढ़ रहा है। पिछले कुछ वर्षों में भारत ने दुनिया के अनेक देशों के साथ Free Trade Agreements किए हैं। यूरोपियन यूनियन हो, यूनाइटेड किंगडम हो दुनिया के हर देश, हर रीजन के साथ भारत समझौते कर रहा है।

अगले महीने से भारत और UK के बीच ट्रेड एग्रीमेंट भी लागू हो जाएगा। यह एग्रीमेंट भारत के farmers, workers और innovators को अनेक नए अवसर प्रदान करेगा।

साथियों,

आज दुनिया Uncertainty और Disruption के दौर से गुजर रही है। ऐसे समय में भारत और फ्रांस की साझेदारी विश्वास, स्थिरता और सहयोग का एक मजबूत स्तंभ बन रहा है।

इस वर्ष हमने भारत और फ्रांस के संबंधों को Special Global Strategic Partnership का दर्जा दिया था। नीस में मेरे मित्र President Macron और मैंने हमारे संबंधों को force for global good बनाने पर चर्चा की। Defence से लेकर space और नुक्लियर तक AI और क्रिटीकल मिनरल्स से लेकर high speed railway तक, हर क्षेत्र में हम मिलकर आगे बढ़ेंगे।

साथियों,

Solar energy हो, या AI के क्षेत्र में सहयोग हो, भारत और फ्रांस मिलकर ऐसे समाधान विकसित कर रहे हैं जो पूरी मानवता के हित में हैं। पिछले वर्ष पेरिस में और इस वर्ष दिल्ली में हमने AI Summit को Co-chair किया।

अब हम साथ मिलकर अगले वर्ष “तृष्णा” satellite को लॉन्च करने जा रहें हैं। यह “तृष्णा” satellite जो विश्व में फूड और वाटर सिक्युरिटी सुनिश्चित करने में योगदान देगा।

और साथियों,

यह सभी गवर्नमेंट टू गवर्नमेंट पहलो में आप सभी का योगदान बहुत महत्वपूर्ण है। ये आप हैं जो भारत और यूरोप के बीच सबसे मजबूत सेतु हैं। आप दोनों समाजों को समझते हैं। दोनों बाजारों को समझते हैं। आने वाले समय में Talent, Trade, Technology, Tourism और Investment के नए अवसरों को आगे बढ़ाने में आपकी भूमिका लगातार बढ़ने वाली हैं।

साथियों,

भारत और फ्रांस के रिश्तों को साझा इतिहास, साझा मूल्यों और साझा विश्वास ने आगे बढ़ाया है। विश्व युद्धों के दौरान फ्रांस की धरती पर बलिदान देने वाले भारतीय सैनिकों की स्मृतियां आज भी हमें जोड़ती हैं।

मुझे पहले नव शापेल में श्रद्धांजलि देने का अवसर मिला, पिछले वर्ष प्रेसिडेंट मैक्रों के साथ मार्सेय के वॉर मेमोरियल जाने का अवसर भी मिला। ये हमारी साझा विरासत है।

फ्रांस, भारतीयों के योगदान को संजोता भी है और सराहता भी है। भारतीय मूल की नूर इनायत खान हों, जिन्होंने फ्रांस की Resistance के लिए अपना जीवन बलिदान किया, या महाराजा रणजीत सिंह के साथ काम करने वाले जनरल जां फ्रांस्वा अलार हों ये सभी भारत और फ्रांस की साझा विरासत के प्रतीक हैं।

भारत के राज्य पुडुचेरी में भी फ्रेंच विरासत की झलक दिखाई देती है। वहां का Architecture, वहां की कला-संस्कृति और खान-पान सभी में हमारे संबंधों की महेक है।

साथियों,

इस समय फ्रांस समेत पूरी दुनिया में International Yoga Day की तैयारी भी चल रही है। इस अवसर पर मैं, फ्रांस में योग को आगे बढ़ाने वाले श्रीमान महेश घाट्राड्याल जी को भी आदरपूर्वक श्रद्धांजलि देता हूं। मैं पद्म पुरस्कार से सम्मानित, शार्लोत शोपां जी को भी प्रणाम करता हूं। जिन्होंने सौ वर्ष की आयु में भी, योग के माध्यम से फ़्रांस को भारत की विरासत से जोड़ा है। उनका जीवन यह सिद्ध करता है: Yoga does not add years to life, it adds life to years.

साथियों,

मैं फ्रेद नेग्री जी को भी आदरपूर्वक श्रद्धापूर्वक याद करता हूं। भारतीय विरासत को संरक्षित करने में उनका योगदान अतुल्य रहा है।

साथियों,

भारत और फ्रांस को कनेक्ट करने वाली एक और चीज है, और वो है फुटबॉल। इस वक्त यहां फुटबॉल फीवर पूरे जोर पर है। फ्रांस में इसकी दीवानगी, चप्पे-चप्पे पर दिखती है। लेकिन भारत में भी फुटबॉल का क्रेज़ सिर चढ़कर बोलता है।

खासतौर पर फ्रांस की टीम के फैन्स भारत में बहुत अधिक हैं। फ़्रांस ने इस वर्ल्ड कप की शुरुआत एक जोरदार जीत से शुरू की है। मैं फ्रांस की टीम को बहुत-बहुत शुभकामनाएं देता हूं।

साथियों,

जाने से पहले, आप सभी के लिए कुछ और अच्छी खबरें भी लेकर के आया हूँ। वो आपके लिए हैं। पिछले वर्ष, मार्सेय में कॉन्सुलेट खोला गया, इससे काफी अधिक सुविधा मिल रही है। कुछ हफ्ते पहले, Indian Nationals के लिए French Airports पर Visa-free Transit की व्यवस्था शुरू हो गई है।

Students और Professionals की Mobility बढ़ाना हो, या Educational Qualifications की Mutual Recognition की बात हो, या फिर French Universities के भारत में Campus खोलना हो, इन सभी पर हम मिलकर आगे बढ़ रहें हैं।

अब फ्रांस में UPI के उपयोग का दायरा भी और बढ़ने जा रहा है। यानि भारत-फ्रांस कनेक्ट भी Instant और आपसी Payment भी Instant!

साथियों,

इन सभी पहलों से, हम भारत और फ़्रांस को और करीब ला रहें हैं। और मैं फिर कहूंगा इस साझेदारी की नींव, इस रिश्ते की असली ताकत आप सभी हैं। आप सब मेरे देशवासी हैं।

आज जब भारत तेज़ी से विकसित भारत के लक्ष्य की ओर बढ़ रहा है, तो मैं आप सभी से भारत के साथ और गहराई से जुडने का आग्रह करूंगा। इससे भारत की विकास यात्रा को नई शक्ति मिलेगी, और आपको अपनी पुरखों की धरती की सेवा करने का अवसर भी मिलेगा।

इन्हीं शब्दों के साथ आप सभी के प्रेम आपके उत्साह और इस आत्मीय स्वागत के लिए मैं एक बार फिर आप सभी का आभार व्यक्त करता हूं।

भारत माता की जय!

बहुत बहुत धन्यवाद।