ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.
ಭಾರತ ಇಂದು ಅವಕಾಶಗಳ ಭೂಮಿಯಾಗಿದೆ ಮತ್ತು ಜಗತ್ತಿನ ಕಣ್ಣು ಭಾರತದ ಮೇಲಿದೆ. ಭಾರತದಿಂದ ನಿರೀಕ್ಷೆಗಳಿದ್ದು, ಈ ಗ್ರಹದ ಸುಧಾರಣೆಗಾಗಿ ಭಾರತ ಕೊಡುಗೆ ನೀಡುತ್ತದೆ ಎಂಬ ವಿಶ್ವಾಸವಿದೆ. ಭಾರತ 75 ನೇ ಸ್ವಾತಂತ್ರ್ಯೋತ್ಸವಕ್ಕೆ ಕಾಲಿಡುತ್ತಿದ್ದು, ನಾವೀಗ ಸಂಭ್ರಮಾಚರಣೆಯ ಸ್ಪೂರ್ತಿ ಪಡೆಯಬೇಕು. ಮುಂಬರುವ 2047 ರ ಸ್ವಾತಂತ್ರ್ಯೋತ್ಸವ ಶತಮಾನವನ್ನು ತಲುಪಲಿದ್ದು, ದೇಶಕ್ಕಾಗಿ ನಮ್ಮ ದೃಷ್ಟಿಯ ಪ್ರತಿಜ್ಞೆಗಳಿಗೆ ನಮ್ಮನ್ನು ಪುನರ್ ವಿಮರ್ಶಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಕೋವಿಡ್ ಸಂಕ್ರಾಮಿಕ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಿದ ಯಶಸ್ಸು ಒಂದು ಪಕ್ಷ ಅಥವಾ ವ್ಯಕ್ತಿಗಳಿಗೆ ಸೀಮಿತವಾಗಿಲ್ಲ. ಇದು ದೇಶದ ಯಶಸ್ಸು ಸಹ ಆಗಿದೆ ಮತ್ತು ನಾವು ಅಂತಹ ಸಂಭ್ರಮವನ್ನು ಆಚರಿಸಬೇಕು. ದೇಶ ಸ್ಮಾಲ್ ಫಾಕ್ಸ್ ಮತ್ತು ಪೊಲೀಯೋದಂತಹ ಬೆದರಿಕೆಗಳನ್ನು ನೋಡಿದೆ. ಭಾರತಕ್ಕೆ ಲಸಿಕೆ ಸಿಗುತ್ತದೆ ಮತ್ತು ಎಷ್ಟು ಜನರಿಗೆ ದೊರೆಉತ್ತದೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಈ ದಿನಗಳಲ್ಲಿ ನಾವು ಜಗತ್ತಿಗೆ ಲಸಿಕೆ ಪೂರೈಸುತ್ತಿದ್ದೇವೆ ಮತ್ತು ಜಗತ್ತಿನ ಅತಿ ದೊಡ್ಡ ಲಸಿಕೆ ಅಭಿಯಾನವನ್ನು ನಡೆಸುತ್ತಿದ್ದೇವೆ. ಇದು ನಮ್ಮ ಸ್ವಯಂ ಆತ್ಮ ವಿಶ್ವಾಸವನ್ನು ವೃದ್ಧಿಸಿದೆ. ಕೋವಿಡ್ 19 ಅವಧಿ ನಮ್ಮ ಒಕ್ಕೂಟ ಚೌಕಟ್ಟು ಮತ್ತು ಸಹಕಾರ ಒಕ್ಕೂಟ ವ್ಯವಸ್ಥೆಗೆ ಹೊಸ ಶಕ್ತಿ ತುಂಬಿದೆ ಎಂದರು.
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಟೀಕೆಗಳ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಭಾರತೀಯ ಪ್ರಜಾಪ್ರಭುತ್ವ ಪಾಶ್ಚಿಮಾತ್ಯ ಸಂಸ್ಥೆಯಲ್ಲ, ಇದೊಂದು ಮಾವನೀಯ ಸಂಸ್ಥೆ. ಭಾರತೀಯ ರಾಷ್ಟ್ರೀಯತೆಯ ಮೇಲಿನ ಸರ್ವಾಂಗೀಣ ದಾಳಿಯ ಬಗ್ಗೆ ದೇಶವಾಸಿಗಳನ್ನು ಎಚ್ಚರಿಸುವುದು ಕಡ್ಡಾಯವಾಗಿದೆ ಎಂದು ಹೇಳಿದರು.
ನೇತಾಜಿ ಸುಬಾಷ್ ಚಮದ್ರ ಬೋಸ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಅವರು, ಭಾರತೀಯ ರಾಷ್ಟ್ರೀಯತೆ ಕಿರಿದಾದುದ್ದಲ್ಲ. ಸ್ವಾರ್ಥಿ ಅಥವಾ ಆಕ್ರಮಣಕಾರಿಯೂ ಅಲ್ಲ. ಇದು ಸತ್ಯಂ, ಶಿವಂ ಸುಂದರಂ ಕಲ್ಪನೆಯನ್ನು ಆಧರಿಸಿದೆ. “ ಭಾರತ ವಿಶ‍್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಷ್ಟೇ ಅಲ್ಲ, ಭಾರತ ಪ್ರಜಾಪ್ರಭುತ್ವದ ತಾಯಿ” ಇದು ನಮ್ಮ ನೀತಿ ಮತ್ತು ರಾಷ್ಟ್ರದ ಮನೋಧರ್ಮ ಪ್ರಜಾಪ್ರಭುತ್ವವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.
ಕೊರೋನಾ ಸಮಯದಲ್ಲಿ ದೇಶಗಳು ವಿದೇಶಿ ಬಂಡವಾಳ ಹೂಡಿಕೆಯಿಂದ ವಂಚಿತವಾದಾಗ ಭಾರತ ದಾಖಲೆ ಪ್ರಮಾಣದಲ್ಲಿ ಹೂಡಿಕೆ ಪಡೆದುಕೊಂಡಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ದೇಶ ವಿದೇಶಿ ಕರೆನ್ಸಿ ಎಫ್.ಡಿ.ಐ ನಲ್ಲಿ ಬಲಿಷ್ಠ ಸಾಧನೆ ಮಾಡಿದ್ದು, ಇಂಟರ್ ನೆಟ್ ಬಳಕೆ, ಡಿಜಿಟಲ್ ಆರ್ಥಿಕತೆ, ಹಣಕಾಸು ಒಳಗೊಳ್ಳುವಿಕೆ. ಶೌಚಾಲಯ ನಿರ್ಮಾಣದ ವಿಸ್ತರಣೆ, ಕೈಗೆಟುಕುವ ದರದಲ್ಲಿ ವಸತಿ, ಅಡುಗೆ ಅನಿಲ ಮತ್ತು ಉಚಿತ ವೈದ್ಯಕೀಯ ಸೌಲಭ್ಯ ಕ್ಷೇತ್ರಗಳಲ್ಲಿ ವಿಸ್ತರಣೆಯಾಗಿದೆ. ನಮ್ಮ ಮುಂದೆ ಸವಾಲುಗಳಿವೆ ಮತ್ತು ನಾವು ಸಮಸ್ಯೆಗಳ ಅಥವಾ ಪರಿಹಾರದ ಭಾಗವಾಗಬೇಕೆ ಎಂಬುದನ್ನು ನಾವು ನಿರ್ಧರಿಸಬೇಕು ಎಂದು ಪ್ರಧಾನಮಂತ್ರಿಯವರು ತಿಳಿಸಿದರು.
2014 ರ ನಂತರ ನಮ್ಮ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತಂದಿದ್ದು, ರೈತರ ಸಬಲೀಕರಣದ ಗುರಿ ಹೊಂದಲಾಗಿದೆ. ಬೆಳೆ ವಿಮೆ ಯೋಜನೆಯಲ್ಲಿ ಬದಲಾವಣೆ ತಂದಿದ್ದು, ರೈತ ಸ್ನೇಹಿಯನ್ನಾಗಿ ಮಾಡಲಾಗಿದೆ. ಪಿಎಂ ಕಿಸಾನ್ ಯೋಜನೆಯನ್ನು ಸಹ ಜಾರಿಗೆ ತರಲಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಸರ್ಕಾರ ಸಣ್ಣ ರೈತರಿಗಾಗಿ ಕೆಲಸ ಮಾಡುತ್ತಿದ್ದು, ಪಿಎಂ ಎಫ್.ಬಿ.ವೈ ಯೋಜನೆಯಡಿ 90,000 ಕೋಟಿ ರೂಪಾಯಿ ಮೊತ್ತವನ್ನು ರೈತರು ಕ್ಲೈಮ್ ಮಾಡಿದ್ದಾರೆ. ಕಿಸಾನ್ ಕ್ರಿಡಿಟ್ ಕಾರ್ಡ್, ಮಣ್ಣು ಆರೋಗ್ಯ ಚೀಟಿ ಮತ್ತು ಕೃಷಿ ಸಮ್ಮಾನ್ ನಿಧಿಯಿಂದ ರೈತರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಿದೆ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ರಸ್ತೆ ಸಂಪರ್ಕದಲ್ಲಿ ಸುಧಾರಣೆಯಾಗಿದ್ದು, ಇದರಿಂದ ರೈತರ ಉತ್ಪನ್ನಗಳನ್ನು ನಿಗದಿತ ಸ್ಥಳಗಳಿಗೆ ತಲುಪಿಸಲು ಸಹಕಾರಿಯಾಗಲಿದೆ. ಕಿಸಾನ್ ರೈಲ್ ಮತ್ತು ಕಿಸಾನ್ ಉಡಾನ್ ಯೋಜನೆಯಂತಹ ಪ್ರಯತ್ನಗಳು ಕೂಡ ಸಹಕಾರಿಯಾಗಿವೆ. ಸಣ್ಣ ರೈತರ ಜೀವನಮಟ್ಟದಲ್ಲಿ ಸುಧಾರಣೆಯಾಗಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಖಾಸಗಿ ಅಥವಾ ಸಹಕಾರಿ ವಲಯದೊಂದಿಗೆ ಕೆಲಸ ಮಾಡಲು ಡೈರಿ ಕ್ಷೇತ್ರದಂತೆಯೇ ಅವರಿಗೆ ಏಕೆ ಸ್ವಾತಂತ್ರ್ಯ ಇರಬಾರದು ಎಂದು ಪ್ರಧಾನಮಂತ್ರಿಯವರು ಪ್ರಶ್ನಿಸಿದರು.
ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಮತ್ತು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ರೈತರ ಕಲ್ಯಾಣಕ್ಕಾಗಿ ಮುಂದುವರೆಯಲು ಎಲ್ಲಾ ಪಕ್ಷಗಳು ಮುಂದಾಗಬೇಕು ಎಂದು ಪ್ರಧಾನಮಂತ್ರಿಯವರು ಆಹ್ವಾನ ನೀಡಿದರು. “ಕನಿಷ್ಠ ಬೆಂಬಲ ಬೆಲೆ ಎಂ.ಎಸ್.ಪಿ ಯೋಜನೆ ಮುಂದುವರೆಯಲಿದೆ. ಎಂ.ಎಸ್.ಪಿ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರಲಿದೆ. ಕೈಗೆಟಕುವ ದರದಲ್ಲಿ ಪಡಿತರ ಪೂರೈಕೆ ವ್ಯವಸ್ಥೆ ಮುಂದುವರೆಯಲಿದೆ. ಮಂಡಿಗಳನ್ನು ಆಧುನೀಕರಣಗೊಳಿಸಲಾಗುವುದು” ರೈತರ ಕಲ್ಯಾಣಕ್ಕಾಗಿ ನಾವು ರಾಜಕೀಯ ಲೆಕ್ಕಾಚಾರಕ್ಕಿಂತ ಮೇಲೇರಬೇಕು ಎಂದರು.

ದೇಶವನ್ನು ಅಸ್ಥಿರಗೊಳಿಸುವ ಶಕ್ತಿಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಸಿಖ್ಖರ ಕೊಡಗೆಯ ಬಗ್ಗೆ ದೇಶ ಹೆಮ್ಮೆ ಪಡುತ್ತದೆ. ಈ ಸಮುದಾಯ ದೇಶಕ್ಕೆ ಹೆಚ್ಚು ಕೊಡುಗೆ ನೀಡಿದೆ. ಗುರು ಸಾಹಿಬ್ ಅವರ ಆಶಿರ್ವಾದ ಮತ್ತು ನುಡಿಗಳು ಅಮೂಲ್ಯ, ನಗರ ಮತ್ತು ಗ್ರಾಮೀಣ ವಿಭಜನೆಯನ್ನು ನಿವಾರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಯುವ ಶಕ್ತಿಯ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಯುವ ಸಮೂಹವನ್ನು ಬಲಪಡಿಸುವ ಪ್ರಯತ್ನಗಳು ದೇಶದ ಉಜ್ವಲ ಭವಿಷ್ಯಕ್ಕಾಗಿ ಸಮೃದ್ಧ ಲಾಭಾಂಶವನ್ನು ನೀಡುತ್ತವೆ. ಅಂತೆಯೇ ಯುವ ಸಮೂಹ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತ್ವರಿತವಾಗಿ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಆರ್ಥಿಕತೆಯ ಚೇತರಿಕೆ ಮತ್ತು ಬೆಳವಣಿಗೆಗೆ ಸಣ್ಣ ಮತ್ತು ಮಧ್ಯಮ ಉದ್ಯಮ ವಲಯ ಎಂ.ಎಸ್.ಎಂ.ಇ ನಿರ್ಣಾಯಕವಾಗಿದ್ದು, ಈ ವಲಯದಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳಿವೆ. ಕೊರೋನಾ ಸಂಕಷ್ಟ ಕಾಲದಲ್ಲಿ ಇದಕ್ಕಾಗಿಯೇ ವಿಶೇಷ ಗಮನಹರಿಸಿ ಉತ್ತೇಜನ ಪ್ಯಾಕೇಜ್ ನೀಡಲಾಗಿದೆ ಎಂದರು.
ಸರ್ಕಾರದ ಮಹತ್ವಾಕಾಂಕ್ಷೆಯ ಸಬ್ಕ ಸಾತ್, ಸಬ್ಕ ವಿಕಾಸ್. ಸಬ್ಕ ವಿಶ್ವಾಸ್ ಆಶಯವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ನಕ್ಸಲ್ ಸಮಸ್ಯಾತ್ಮಕ ಪ್ರದೇಶಗಳು ಮತ್ತು ಈಶಾನ್ಯ ಭಾಗದಲ್ಲಿ ಪರಿಸ್ಥಿತಿ ಸಹಜತೆಗೆ ತರಲು ನಡೆಸಿದ ಕ್ರಮಗಳನ್ನು ಒತ್ತಿ ಹೇಳಿದರು. ಇಲ್ಲಿ ಪರಿಸ್ಥಿತಿ ಸುಧಾರಿಸುತ್ತಿದ್ದು, ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಮುಂಬರುವ ದಿನಗಳಲ್ಲಿ ದೇಶದ ಅಭಿವೃದ್ದಿಯಲ್ಲಿ ಪೂರ್ವ ಪ್ರದೇಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಪ್ರಧಾನಮಂತ್ರಿಯವರು ಭರವಸೆ ವ್ಯಕ್ತಪಡಿಸಿದರು.

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।