PM Modi visits Varanasi with Japanese PM Shinzo Abe, participated in Ganga Aarti

Published By : Admin | December 12, 2015 | 21:52 IST
PM Modi visits Varanasi with Japanese PM Shinzo Abe
PM Modi and PM Shizo Abe participates in Ganga Aarti in Varanasi

Prime Minister Shri Narendra Modi visited Varanasi with his Japanese counterpart Japnese PM Shinzo Abe. Both the Prime Ministers participated in Ganga Aarti at the Dashashwamedh Ghat in Varanasi.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Amrit Bharat 3.0 rolls out with AC, Non-AC coaches; First trainset ready for service

Media Coverage

Amrit Bharat 3.0 rolls out with AC, Non-AC coaches; First trainset ready for service
NM on the go

Nm on the go

Always be the first to hear from the PM. Get the App Now!
...
ಶ್ರೀ ಎ. ಬಾಲಕೃಷ್ಣನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
August 27, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವೇಕಾನಂದ ಕೇಂದ್ರದ ಅಖಿಲ ಭಾರತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶ್ರೀ ಎ. ಬಾಲಕೃಷ್ಣನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಬಾಲಕೃಷ್ಣನ್ ಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಸ್ಮರಿಸಿದ್ದಾರೆ, ಅವರು ತಮ್ಮ ಜೀವನದ ಐದು ದಶಕಗಳಿಗೂ ಅಧಿಕ ಕಾಲ ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಮತ್ತು ರಾಷ್ಟ್ರದ ಸೇವೆಗೆ ಮೀಸಲಿಟ್ಟಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. "ಅವರು ಈಶಾನ್ಯ ರಾಜ್ಯಗಳೊಂದಿಗೆ ವಿಶೇಷವಾಗಿ ಗಾಢವಾದ ಸಂಬಂಧವನ್ನು ಹೊಂದಿದ್ದರು. ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ" ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

ವಿವೇಕಾನಂದ ಕೇಂದ್ರದ ಅಖಿಲ ಭಾರತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶ್ರೀ ಎ. ಬಾಲಕೃಷ್ಣನ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ.

ಬಾಲಕೃಷ್ಣನ್ ತಮ್ಮ ಜೀವನದ ಐದು ದಶಕಗಳಿಗೂ ಅಧಿಕ ಸಮಯವನ್ನು ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಮತ್ತು ಸಮಾಜದ ಸೇವೆಗೆ ಮೀಸಲಿಟ್ಟಿದ್ದರು. ವಿವೇಕಾನಂದ ಕೇಂದ್ರದ ಆರಂಭಿಕ ಜೀವನ್ರತಿಗಳಲ್ಲಿ ಒಬ್ಬರಾಗಿ, ಅವರು ದೇಶಾದ್ಯಂತ ಅವಿಶ್ರಾಂತವಾಗಿ ಕಾರ್ಯನಿರ್ವಹಿಸಿದರು. ಅವರು ಈಶಾನ್ಯ ರಾಜ್ಯಗಳೊಂದಿಗೆ ವಿಶೇಷವಾಗಿ ಗಾಢವಾದ ಸಂಬಂಧವನ್ನು ಹೊಂದಿದ್ದರು. ಅವರು ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇಡೀ ವಿವೇಕಾನಂದ ಕೇಂದ್ರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ.

@vkendra