PM Narendra Modi inaugurates National Youth Festival at Rohtak via video conferencing
Swami Vivekananda shows what one can achieve at a young age: PM
The work that the youth are doing today will impact the future of the nation: PM
Need of the hour is collectivity, connectivity, and creativity: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಸಂವಾದದ ಮೂಲಕ ರೋಹ್ಟಕ್ ನಲ್ಲಿ ನಡೆದ ರಾಷ್ಟ್ರೀಯ ಯುವ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು.

ಸ್ವಾಮಿ ವಿವೇಕಾನಂದರ ಬದುಕು, ಯುವ ವಯಸ್ಸಿನಲ್ಲಿ ಯಾರು ಏನೆಲ್ಲಾ ಸಾಧಿಸಬಹುದು ಎಂಬುದನ್ನು ತೋರಿಸುತ್ತದೆ ಎಂದು ತಿಳಿಸಿದರು. ಇಂದು ಯುವಕರು ಮಾಡುತ್ತಿರುವ ಕಾರ್ಯದ ಪರಿಣಾಮ ದೇಶದ ಭವಿಷ್ಯದ ಮೇಲೆ ಆಗುತ್ತದೆ ಎಂದು ತಿಳಿಸಿದರು.

ಡಿಜಿಟಲ್ ಭಾರತಕ್ಕೆ ಯುವಜನರು ಎಂಬ ಈ ಬಾರಿಯ ಧ್ಯೇಯವಾಕ್ಯದ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದರು. ನಗದುರಹಿತ ವಹಿವಾಟಿಗೆ ತಮ್ಮ ಸುತ್ತಲ ಜನರಿಗೆ ಮಾರ್ಗದರ್ಶನ ಮಾಡುವಂತೆ ಯುವಜನರಿಗೆ ಅವರು ಕರೆ ನೀಡಿದರು. ದೇಶದ ಪ್ರಗತಿಗೆ ಕಪ್ಪುಹಣ ಮತ್ತು ಭ್ರಷ್ಟಾಚಾರ ಪ್ರತೀಕೂಲ ಪರಿಣಾಮ ಬೀರುತ್ತದೆ ಎಂದೂ ಅವರು ಹೇಳಿದರು.

ತಂತ್ರಜ್ಞಾನದ ಪ್ರಭಾವದಿಂದ ಕಾಲ ಬದಲಾಗುತ್ತಿದೆ ಮತ್ತು ಸಂಪರ್ಕ, ಒಟ್ಟಿಗೆ ಸೇರುವುದು ಮತ್ತು ರಚನಾತ್ಮಕತೆ ಈ ಹೊತ್ತಿನ ಅಗತ್ಯವಾಗಿದೆ ಎಂದು ತಿಳಿಸಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಯುವಜನರು ನೀಡಿದ ಬೆಂಬಲ ತಮಗೆ ತೃಪ್ತಿ ನೀಡಿತು, ಇದರಿಂದ ದೇಶದಲ್ಲಿ ಧನಾತ್ಮಕ ಬದಲಾವಣೆ ತರಲು ಸಾಧ್ಯವಾಯಿತು ಎಂದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Railways' financial health improves in last 10 yrs, surplus revenue after meeting cost: Ashwini Vaishnaw

Media Coverage

Railways' financial health improves in last 10 yrs, surplus revenue after meeting cost: Ashwini Vaishnaw
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಫೆಬ್ರವರಿ 2026
February 07, 2026

Empowering the Nation: Trade Deals, Tech Innovations, and Rural Revival Under PM Modi