PM releases unique illustrated version of Shri-Durga-Saptashati

Published By : Admin | January 21, 2016 | 17:41 IST
PM Narendra Modi releases 'Shri-Durga-Saptashati' – an illustrated book of the glory of the Goddess
PM releases illustrated version of 'Shri-Durga-Saptashati', compliments research scholar from Rajasthan

The Prime Minister, Shri Narendra Modi, today released a unique, illustrated version of Shri-Durga-Saptashati – an illustrated book of the glory of the Goddess. The book has been compiled by Dr. Sandeep Joshi, a research scholar from Rajasthan.

The Prime Minister complimented Dr. Sandeep Joshi for this work, which he said was an effort towards documentation of India's heritage.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಶೂರರಿಗೆ ಪ್ರಧಾನಮಂತ್ರಿ ಗೌರವ ನಮನ
August 09, 2026

ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.