PM’s address at the Avadhoota Datta Peetham in Mysuru

Published By : Admin | January 2, 2016 | 19:24 IST
ಶೇರ್
 
Comments
PM Modi visits Avadhoota Datta Peetham in Mysuru, Karnataka
Gurudev Dutt has a tremendous influence in the entire Narmada region: PM
Happy to know that Guruji returned from a visit to Gujarat and he visited Kutch: PM
At Avadhoota Datta Peetham, social work has been given a big impetus: PM Modi
At Avadhoota Datta Peetham, the work of Saints, seers, Rishis has always been for the welfare of society: PM

गुरूदेव दत्त! दत्त पीठ में मैं पहली बार आया हूं, लेकिन इस परंपरा से मैं काफी सालों से जुड़ा हुआ हूं। जो भी नर्मदा तट पर अपना समय बीताते हैं तो नर्मदा तट पर अगर किसी को साधना करने का अवसर मिलता है तो गुरूदेव दत्त के बिना न वो साधना आरंभ होती है, वो साधना की पूर्णावृत्ति है। चाहे आप नरेश्वर जाएं, चाहे गुरुदेश्वर जाएं, दत्त कृपा से ही वो पूरा क्षेत्र प्रभावित है और पूरी नर्मदा की साधना जो है। जो नर्मदा के साधक होते हैं, जो नर्मदा की परिक्रमा करते हैं वे सुबह-शाम दो ही मंत्र बोलते हैं, नर्मदा हरे और गुरूदेव दत्त। ये ही दो मंत्र होते हैं जो पूरी साधना का हिस्सा होते हैं। मुझे खुशी हुई, पिछले सप्ताह गुरू जी गुजरात होकर के आए, कच्छ के रेगिस्तान में होकर के आए। ‘रण उत्सव’ तो देखा लेकिन सबसे बड़ी बात है। वहां पर Kalo Dungar पर गुरूदेव का जन्मस्थल, तीर्थस्थान है और गुरूदेव दत्त की जयंती पर वहां पर एक बहुत बड़ा समारोह होता है, हिंदुस्तान का वो आखिरी स्थान है। उसके बाद रेगिस्तान और रेगिस्तान के उस पार पाकिस्तान है। उस स्थान पर गुरूदेव दत्त का स्थान है और अभी-अभी दत्त जयंती गई तो दत्त जयंती को मनाने के लिए गुरूदेव वहां गए थे और बड़ी प्रसन्नता मुझे भी व्यक्त कर रहे थे। मेरा भी सौभाग्य है, आज मुझे दत्त पीठ आने का अवसर मिला।

इस परंपरा ने जो सामाजिक काम तो किए ही हैं, लेकिन हमारे देश में संतों के द्वारा, ऋषियों के द्वारा, मुनियों के द्वारा जो भी होता है, समाज हित में ही होता है, समाज के लिए होता है, समाज के लिए समर्पित होते हैं लेकिन उसकी पहचान नहीं होती है क्योंकि उनको लगता है कि ये तो मेरे कर्तव्य का हिस्सा है इसलिए वो कभी ढोल नहीं पीटते हैं और उसके कारण दुनिया में एक छवि है कि भारत के संत-महंत, साधु-महात्मा या उनका मत-संदर्भ और उनका पूजा-पाठ और उसी में व्यक्त करते हैं लेकिन अगर हम देखेंगे तो हमारे देश में सारी ऋषि परंपरा, संत परंपरा ये समाज उद्धार के लिए लगी हुई है, समाज-सेवा में लगी हुई है। पूज्य स्वामी जी के जितने परिकल्प हैं चाहे वो पर्यावरण की रक्षा का हो या पंखियों की चेतना को समझने का प्रयास हो या उनकी नाद ब्रहम की उपासना हो, नाद ब्रहम की उपासना अप्रतिम मानी जाती है। नाद ब्रहम के सामर्थ्य को हमारी परंपराओं ने स्वीकार किया है और इसलिए बहुत कम लोग होते हैं जो नाद ब्रहम की उपासना कर पाते हैं। ब्रहम का ये रूप जिसको feel किया जा सकता है बाकी ब्रहम के रूप को feel नहीं किया पाता है। नाद ब्रहम है, जिस ब्रहम के रूप को हम feel कर सकते हैं, अनुभव कर सकते हैं और उसकी साधना के द्वारा सामान्य जन को ब्रहम तक पहुंचाने के लिए नाद का माध्यम, ये स्वामी जी ने करके दिखाया है और विश्व के बहुत बड़े फलक पर, हमारी इस महान परंपरा को from known to unknown, क्योंकि सामान्य मानवी गीत औऱ संगीत तो जानता है लेकिन उसे आध्यात्मिक रूप को जानना और उसको ब्रहम से जोड़ना, एक अविरत काम पूज्य स्वामी जी के द्वारा हुआ है, विश्व के अनेक स्थानों पर हुआ है। मुझे भी कुछ ऐसे स्थानों पर जाने का अवसर हुआ है लेकिन मूल स्थान पर आने का आज पहली बार अवसर मिला है, तो मेरे लिए सौभाग्य है।

मैं स्वामी जो को प्रणाम करता हूं और उनकी समाज-सेवा के लिए जो काम गिरी है, जो काम चल रहा है, उसको भगवान दत्त के आशीर्वाद मिलते रहे और गरीब से गरीब, सामान्य से सामान्य व्यक्ति की सेवा में ये शक्ति काम है। ये ही मेरा प्रार्थना है, गुरूदेव दत्त!

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
How MISHTI plans to conserve mangroves

Media Coverage

How MISHTI plans to conserve mangroves
...

Nm on the go

Always be the first to hear from the PM. Get the App Now!
...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
March 20, 2023
ಶೇರ್
 
Comments
The India-Japan Special Strategic and Global Partnership is based on our shared democratic values, and respect for the rule of law in the international arena: PM Modi
We had a fruitful discussion on the importance of reliable supply chains in semiconductor and other critical technologies: PM Modi after talks with Japanese PM

ಗೌರವಾನ್ವಿತ ಪ್ರಧಾನಮಂತ್ರಿ ಕಿಶಿದಾ ಅವರೇ, 

ಎರಡೂ ದೇಶಗಳ ಪ್ರತಿನಿಧಿಗಳೇ, 

ಮಾಧ್ಯಮಗಳ ಸ್ನೇಹಿತರೇ, 

ನಮಸ್ಕಾರ! 

ಮೊದಲಿಗೆ ನಾನು ಪ್ರಧಾನಮಂತ್ರಿ ಕಿಶಿದಾ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಪ್ರಧಾನಿ ಕಿಶಿದಾ ಮತ್ತು ನಾನು ಕಳೆದ ಒಂದು ವರ್ಷದಲ್ಲಿ ಹಲವಾರು ಬಾರಿ ಭೇಟಿಯಾಗಿದ್ದೇವೆ ಮತ್ತು ಪ್ರತಿ ಬಾರಿಯೂ, ಭಾರತ-ಜಪಾನ್ ಸಂಬಂಧಗಳ ಬಗ್ಗೆ ಅವರ ಸಕಾರಾತ್ಮಕತೆ ಮತ್ತು ಬದ್ಧತೆ ನನ್ನ ಅನುಭವಕ್ಕೆ ಬಂದಿದೆ. ಆದ್ದರಿಂದ, ನಮ್ಮ ಸಹಕಾರದ ವೇಗವನ್ನು ಕಾಪಾಡಿಕೊಳ್ಳಲು ಅವರ ಇಂದಿನ ಭೇಟಿ ಬಹಳ ಉಪಯುಕ್ತವಾಗಿದೆ. 

ಸ್ನೇಹಿತರೇ, 

ಇಂದು ನಮ್ಮ ಭೇಟಿ ಮತ್ತೊಂದು ಕಾರಣಕ್ಕಾಗಿ ವಿಶೇಷವಾಗಿದೆ. ಈ ವರ್ಷ ʻಜಿ 20ʼ ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಿದ್ದರೆ, ಜಪಾನ್ ʻಜಿ 7ʼ ಅಧ್ಯಕ್ಷತೆ ವಹಿಸುತ್ತಿದೆ. ಆದ್ದರಿಂದ, ನಮ್ಮ ಆಯಾ ಆದ್ಯತೆಗಳು ಮತ್ತು ಆಸಕ್ತಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಲು ಇದು ಪರಿಪೂರ್ಣ ಅವಕಾಶವಾಗಿದೆ. ಇಂದು ನಾನು ಪ್ರಧಾನಮಂತ್ರಿ ಕಿಶಿದಾ ಅವರಿಗೆ ಭಾರತದ ʻಜಿ-20ʼ ಅಧ್ಯಕ್ಷತೆಯ ಆದ್ಯತೆಗಳ ಬಗ್ಗೆ ವಿವರವಾಗಿ ವಿವರಿಸಿದ್ದೇನೆ. ಜಾಗತ್ತಿನ ದಕ್ಷಿಣ ಭಾಗದ ಆದ್ಯತೆಗಳಿಗೆ ಧ್ವನಿ ನೀಡುವುದು ನಮ್ಮ ʻಜಿ 20ʼ ಅಧ್ಯಕ್ಷತೆಯ ಪ್ರಮುಖ ಆಧಾರಸ್ತಂಭವಾಗಿದೆ. ನಾವು ಈ ಉಪಕ್ರಮವನ್ನು ಕೈಗೊಂಡಿರುವುದರ ಹಿಂದಿನ ಕಾರಣವೆಂದರೆ, ನಮ್ಮದು "ವಸುದೈವ ಕುಟುಂಬಕಂ" ತತ್ವವನ್ನು ನಂಬುವ ಮತ್ತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸಂಸ್ಕೃತಿಯಾಗಿದೆ. 

ಸ್ನೇಹಿತರೇ, 

ʻಭಾರತ-ಜಪಾನ್ ನಡುವಿನ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಸಹಭಾಗಿತ್ವʼವು ಪರಸ್ಪರ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಅಂತರರಾಷ್ಟ್ರೀಯ ರಂಗದಲ್ಲಿ ಕಾನೂನಿಗೆ ನೀಡುವ ಗೌರವದ ಮೇಲೆ ನಿಂತಿದೆ. ಈ ಪಾಲುದಾರಿಕೆಯನ್ನು ಬಲಪಡಿಸುವುದರಿಂದ ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ಉತ್ತೇಜಿಸಲು ನೆರವಾಗಲಿದೆ. ಇಂದಿನ ನಮ್ಮ ಸಂಭಾಷಣೆಯಲ್ಲಿ, ನಾವು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿದ್ದೇವೆ. ನಾವು ರಕ್ಷಣಾ ಸಲಕರಣೆ ಮತ್ತು ತಂತ್ರಜ್ಞಾನ ಸಹಯೋಗ, ವ್ಯಾಪಾರ, ಆರೋಗ್ಯ ಮತ್ತು ಡಿಜಿಟಲ್ ಸಹಭಾಗಿತ್ವದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಸೆಮಿಕಂಡಕ್ಟರ್‌ ಮತ್ತು ಇತರ ನಿರ್ಣಾಯಕ ತಂತ್ರಜ್ಞಾನಗಳಲ್ಲಿ ವಿಶ್ವಾಸಾರ್ಹ ಪೂರೈಕೆ ಸರಪಳಿಗಳ ಪ್ರಾಮುಖ್ಯತೆಯ ಬಗ್ಗೆ ನಾವು ಫಲಪ್ರದ ಚರ್ಚೆ ನಡೆಸಿದ್ದೇವೆ. ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಜಪಾನ್‌ನಿಂದ 5 ಟ್ರಿಲಿಯನ್ ಯೆನ್ ಅಂದರೆ ಮೂರು ಲಕ್ಷ ಇಪ್ಪತ್ತು ಸಾವಿರ ಕೋಟಿ ರೂ ಹೂಡಿಕೆ ಮಾಡುವ ಗುರಿಯನ್ನು ಕಳೆದ ವರ್ಷ ನಾವು ಇರಿಸಿಕೊಂಡಿದ್ದೇವೆ. ಈ ನಿಟ್ಟಿನಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ ಎಂಬುದು ತೃಪ್ತಿಯ ವಿಷಯವಾಗಿದೆ.

2019ರಲ್ಲಿ ನಾವು ʻಭಾರತ-ಜಪಾನ್ ಕೈಗಾರಿಕಾ ಸ್ಪರ್ಧಾತ್ಮಕ ಪಾಲುದಾರಿಕೆʼಯನ್ನು ಸ್ಥಾಪಿಸಿದ್ದೆವು. ಇದರ ಅಡಿಯಲ್ಲಿ, ನಾವು ಸರಕು-ಸಾಗಣೆ, ಆಹಾರ ಸಂಸ್ಕರಣೆ, ʻಎಂಎಸ್ಎಂಇʼ, ಜವಳಿ, ಯಂತ್ರೋಪಕರಣಗಳು ಮತ್ತು ಉಕ್ಕಿನಂತಹ ಕ್ಷೇತ್ರಗಳಲ್ಲಿ ಭಾರತೀಯ ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುತ್ತಿದ್ದೇವೆ. ಇಂದು ನಾವು ಈ ಪಾಲುದಾರಿಕೆಯ ಸಕ್ರಿಯತೆಯ ಬಗ್ಗೆ ಪರಸ್ಪರ ಸಂತೋಷವನ್ನು ವ್ಯಕ್ತಪಡಿಸಿದ್ದೇವೆ. ನಾವು ಮುಂಬೈ-ಅಹ್ಮದಾಬಾದ್ ಹೈಸ್ಪೀಡ್ ರೈಲಿನ ಯೋಜನೆ ವಿಚಾರದಲ್ಲೂ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದೇವೆ. ನಾವು 2023 ಅನ್ನು ʻಪ್ರವಾಸೋದ್ಯಮ ವಿನಿಮಯ ವರ್ಷʼವಾಗಿ ಆಚರಿಸುತ್ತಿರುವುದು ನನಗೆ ಸಂತೋಷ ತಂದಿದೆ. ಇದಕ್ಕಾಗಿ ನಾವು "ಹಿಮಾಲಯವನ್ನು ಫ್ಯೂಜಿ ಪರ್ವತದೊಂದಿಗೆ ಸಂಪರ್ಕಿಸುವುದು" ಎಂಬ ಥೀಮ್ ಅನ್ನು ಆಯ್ಕೆ ಮಾಡಿದ್ದೇವೆ. 

ಸ್ನೇಹಿತರೇ, 

ಮೇ ತಿಂಗಳಲ್ಲಿ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಕಿಶಿದಾ ಅವರು ಇಂದು ನನಗೆ ಆಹ್ವಾನ ನೀಡಿದರು. ಇದಕ್ಕಾಗಿ ನಾನು ಅವರಿಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ. ಕೆಲವು ತಿಂಗಳುಗಳ ನಂತರ ಸೆಪ್ಟೆಂಬರ್‌ನಲ್ಲಿ, ʻಜಿ 20ʼ ನಾಯಕರ ಶೃಂಗಸಭೆಗಾಗಿ ಪ್ರಧಾನಿ ಕಿಶಿದಾ ಅವರನ್ನು ಮತ್ತೆ ಭಾರತಕ್ಕೆ ಸ್ವಾಗತಿಸುವ ಅವಕಾಶ ನನಗೆ ದೊರೆಯಲಿದೆ. ನಮ್ಮ ಮಾತುಕತೆಗಳು ಮತ್ತು ಸಂಪರ್ಕಗಳ ಈ ಸರಣಿ ಇದೇ ರೀತಿ ಮುಂದುವರಿಯಲಿ ಮತ್ತು ಭಾರತ-ಜಪಾನ್ ಸಂಬಂಧಗಳು ಹೊಸ ಎತ್ತರವನ್ನು ಮುಟ್ಟಲಿ ಎಂಬ ಆಶಯದೊಂದಿಗೆ ನಾನು ನನ್ನ ಭಾಷಣವನ್ನು ಮುಕ್ತಾಯಗೊಳಿಸುತ್ತೇನೆ. 
ಅನಂತ ಧನ್ಯವಾದಗಳು.