PM Modi meets all Secretaries to the Government of India, reviews work done so far in several sectors
Ten new Groups of Secretaries to be formed who will submit reports on various Governance issues by end of November
PM Modi urges group of secretaries to prioritize harnessing the strengths of the 800 million youth of India

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ಸರ್ಕಾರದ ಎಲ್ಲ ಕಾರ್ಯದರ್ಶಿಗಳನ್ನು ಭೇಟಿ ಮಾಡಿದರು. ಸಂಪುಟ ಸಚಿವರು ಮತ್ತು ಸ್ವತಂತ್ರ ನಿರ್ವಹಣೆಯ ಸಹಾಯಕ ಸಚಿವರು ಸಹ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಯದರ್ಶಿಗಳ 8 ಗುಂಪು ಕಳೆದ ಜನವರಿಯಲ್ಲಿ ಪ್ರಧಾನಮಂತ್ರಿಯವರಿಗೆ ಅರ್ಪಿಸಿದ್ದ ವರದಿಯ ಮುಂದುವರಿಕೆಯಾಗಿ ಸಂಪುಟ ಕಾರ್ಯದರ್ಶಿ ಈವರೆಗೆ ಆಗಿರುವ ಕಾರ್ಯದ ಬಗ್ಗೆ ಸಂಕ್ಷಿಪ್ತ ವಿವರ ಮಂಡಿಸಿದರು.

ಎಂಟು ಗುಂಪುಗಳ ಪೈಕಿ ಎರಡು ಗುಂಪಿನ ಕಲಾಪ ವರದಿಗಾರರು ಸಹ ತಮ್ಮ ಗುಂಪುಗಳ ಶಿಫಾರಸುಗಳ ಜಾರಿಯ ಸ್ಥಿತಿಯ ಕುರಿತಂತೆ ಪ್ರಾತ್ಯಕ್ಷಿಕೆ ಮಂಡಿಸಿದರು.

ಕಾರ್ಯದರ್ಶಿಗಳ ಹತ್ತು ಹೊಸ ಗುಂಪುಗಳನ್ನು ರಚಿಸಲಾಯಿತು ಮತ್ತು ಈ ಗುಂಪುಗಳು ವಿವಿಧ ಆಡಳಿತ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವರದಿಯನ್ನು ನವೆಂಬರ್ ಅಂತ್ಯದೊಳಗೆ ಸಲ್ಲಿಸಲಿವೆ. ನಿರ್ದಿಷ್ಟ ವಿಷಯದ ಬಗ್ಗೆ ಕಾರ್ಯನಿರ್ವಹಿಸಿದ ಹಿಂದಿನ ಗುಂಪುಗಳಿಗೆ ಹೋಲಿಸಿದರೆ, ಈ ಬಾರಿಯ ಗುಂಪುಗಳ ಗಮನ ವಲಯಗಳ ಅಂದರೆ ಕೃಷಿ, ಇಂಧನ, ಸಾರಿಗೆ ಇತ್ಯಾದಿಗಳ ಮೇಲಿದೆ. 

ಕಾರ್ಯದರ್ಶಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿಯವರು ಜನವರಿ ತಿಂಗಳಿನಲ್ಲಿ ಎಂಟು ವಿಷಯಾಧಾರಿತ ಗುಂಪುಗಳ ಭಾಗವಾಗಿ ಅವರು ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಅವರು ಅಧ್ಯಯನ ನಡೆಸುತ್ತಿರುವ ಆಯಾ ವಲಯಗಳಲ್ಲಿ ಕೇಂದ್ರ ಸರ್ಕಾರ ಮಾಡಿರುವ ಕಾರ್ಯದ ಮಹತ್ವದ ಪರಾಮರ್ಶೆ ಕೈಗೊಳ್ಳುವಂತೆ ಆಗ್ರಹಿಸಿದರು. ಸಂಬಂಧಿತ ವಿಚಾರಗಳ ಸಂಶೋಧನೆಗೆ ಯುವ ಅಧಿಕಾರಿಗಳನ್ನು ತೊಡಗಿಸುವಂತೆ ಅವರು ತಿಳಿಸಿದರು.

ಜನಸಂಖ್ಯೆಯ ಲಾಭದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಎಲ್ಲ ಗುಂಪುಗಳೂ ತಮ್ಮ ಶಿಫಾರಸಿನಂತೆ ಭಾರತದಲ್ಲಿನ 80 ಕೋಟಿ ಯುವ ಜನರ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಬೇಕೆಂದರು. ಭಾರತ ಸರ್ಕಾರದ ಕಾರ್ಯದರ್ಶಿಗಳ ತಂಡವು ಸಾಮೂಹಿಕ ಬುದ್ಧಿವಂತಿಕೆ ಮತ್ತು ಭಾರತದ ಜನತೆಯ ವಿಶ್ವಾಸ ಹಾಗೂ ಆಶೋತ್ತರಗಳನ್ನು ಪೂರೈಸುವಂಥ ಅನುಭವ ಹೊಂದಿದೆ ಎಂದ ಪ್ರಧಾನಮಂತ್ರಿಯವರು, ಅವರು ಮುಂದಿನ ಕಾರ್ಯಗಳಲ್ಲಿ ತಮ್ಮ ಅತ್ಯುತ್ತಮ ಮುಂದಡಿ ಇಡುವಂತೆ ಪ್ರೇರೇಪಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Every voter had valid ID': Trump praises India polls, renews push for SAVE America Act

Media Coverage

'Every voter had valid ID': Trump praises India polls, renews push for SAVE America Act
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the importance of self-respect, courage and steadfastness
August 18, 2026

The Prime Minister, Shri Narendra Modi has shared a Sanskrit Subhashitam highlighting the importance of living with self-respect, courage and dignity. He emphasised that true valour and strength lie in remaining steadfast in one’s principles and values, without compromising them under any circumstances.

The Prime Minister shared a Sanskrit Subhashitam-

“उद्यच्छेदेव न नमेदुद्यमो ह्येव पौरुषम्।
अप्यपर्वणि भज्येत न नमत्वेव कस्यचित्॥”

The Subhashitam conveys that a person should always live with self-respect, courage and dignity. True valor and strength lie in never compromising one's principles and values under any circumstances, but remaining steadfast in one's ideals with truth, patience and self-pride.

The Prime Minister wrote on X;

“उद्यच्छेदेव न नमेदुद्यमो ह्येव पौरुषम्।

अप्यपर्वणि भज्येत न नमत्वेव कस्यचित्॥”