ಇಂಡೋನೇಷಿಯಾ, ಮಲೇಷಿಯಾ ಮತ್ತು ಸಿಂಗಾಪುರ ಪ್ರವಾಸಕ್ಕೆ ಹೊರಡುವ ಮೊದಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೀಡಿದ ಹೇಳಿಕೆಯ ಪೂರ್ಣಪಾಠ

“ನಾನು ಮೇ 29ರಿಂದ ಜೂನ್ 2, 2018ರ ತನಕ ಇಂಡೋನೇಷಿಯಾ, ಮಲೇಷಿಯಾ ಮತ್ತು ಸಿಂಗಾಪುರಕ್ಕೆ ಭೇಟಿ ನೀಡಲಿದ್ದೇನೆ. ಭಾರತ ಈ ಮೂರು ರಾಷ್ಟ್ರಗಳೊಂದಿಗೆ ಬಲಿಷ್ಟ ಕಾರ್ಯತಂತ್ರ ಪಾಲುದಾರಿಗೆಯನ್ನು ಹೊಂದಿದೆ.

ನಾನು ಮೇ 29ರಂದು ಇಂಡೋನೇಷಿಯಾ ಅಧ್ಯಕ್ಷ ಜೋಕೋ ವಿಡೋಡೋ ಅವರ ಆಹ್ವಾನದ ಮೇರೆಗೆ ಜಕಾರ್ತ ತಲುಪಲಿದ್ದೇನೆ. ಪ್ರಧಾನಿಯಾದ ನಂತರ ಇಂಡೋನೇಷಿಯಾಗೆ ಇದು ನನ್ನ ಪ್ರಥಮ ಭೇಟಿಯಾಗಿದೆ. ಮೇ 30ರಂದು ಇಂಡೋನೇಷಿಯಾ ಅಧ್ಯಕ್ಷರೊಂದಿಗಿನ ಮಾತುಕತೆಯನ್ನು ನಾನು ಎದುರು ನೋಡುತ್ತಿದ್ದೇನೆ. ಹಾಗೆಯೇ ಭಾರತ ಇಂಡೋನೇಷಿಯಾ ಸಂಯುಕ್ತ diಸಿಇಓ ಸಂಘಟನೆಯೊಂದಿಗೂ ಸಂವಾದ ನಡೆಸಲಿದ್ದೇನೆ. ಇಂಡೋನೇಷಿಯಾದ ಭಾರತೀಯ ಸಮಾಜದೊಂದಿಗೂ ನಾನು ಮಾತುಕತೆ ನಡೆಸಲಿದ್ದೇನೆ.

ಭಾರತ ಮತ್ತು ಇಂಡೋನೇಷಿಯಾ ಬಲಿಷ್ಟ ಹಾಗೂ ಸೌಹಾರ್ದ ಪಾಲುದಾರಿಕೆಯನ್ನು ಹೊಂದಿದ್ದು, ಅತ್ಯಂತ ಪ್ರಾಚೀನ ಇತಿಹಾಸ ಮತ್ತು ನಾಗರೀಕ ಸಂಬಂಧಗಳನ್ನು ಹೊಂದಿವೆ. ಎರಡೂ ದೇಶಗಳು ಬಹು ಜನಾಂಗೀಯ, ಬಹು ಧರ್ಮೀಯ, ಉತ್ತಮ ಹಾಗು ಮುಕ್ತ ಸಮಾಜವನ್ನು ಒಳಗೊಂಡಿವೆ. ನನ್ನ ಈ ಭೇಟಿ ಬಲಿಷ್ಟ ಪ್ರಜಾಪ್ರಭುತ್ವವನ್ನುಳ್ಳ ಎರಡೂ ದೇಶಗಳ ನಡುವೆ ಹೆಚ್ಚಿನ ಸಹಭಾಗಿತ್ವವನ್ನು ಸೃಷ್ಟಿಸುತ್ತದೆ ಮತ್ತು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂಬ ವಿಶ್ವಾಸ ನನಗಿದೆ.

ಮೇ 31ರಂದು ಸಿಂಗಾಪುರದ ಪ್ರವಾಸ ಮಾರ್ಗದಲ್ಲಿ ಅಲ್ಪ ಸಮಯ ಮಲೇಷಿಯಾಕ್ಕೆ ಭೇಟಿ ನೀಡಲಿದ್ದು ಅಲ್ಲಿನ ನೂತನ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಲಿದ್ದೇನೆ. ನಾನು ಅಲ್ಲಿನ ಪ್ರಧಾನಮಂತ್ರಿ ಡಾ. ಮಹಾತೀರ್ ಮೊಹಮ್ಮದ್ ಅವರ ಭೇಟಿಯನ್ನು ಎದುರು ನೋಡುತ್ತಿದ್ದೇನೆ.

ಸಿಂಗಾಪುರದಲ್ಲಿ ನಾನು ಭಾರತ ಮತ್ತು ಸಿಂಗಪೂರ್ ನಡುವೆ ಫಿನ್ಟೆಕ್, ಕೌಶಲ್ಯಾಭಿವೃದ್ಧಿ, ನಗರಾಭಿವೃದ್ಧಿ ಮತ್ತು ಕೃತಕ ಬುದ್ಧಿಮತ್ತೆಯ ವಲಯದಲ್ಲಿ ಎರಡೂ ದೇಶಗಳ ನಡುವೆ ಪಾಲುದಾರಿಕೆಯನ್ನು ಹೆಚ್ಚಿಸುವ ಬಗ್ಗೆ ಒತ್ತು ನೀಡಲಿದ್ದೇನೆ. ನಗರಾಭಿವೃದ್ಧಿ, ಯೋಜನೆ, ಸ್ಮಾರ್ಟ್ ಸಿಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ವಲಯಗಳಲ್ಲಿ ಸಿಂಗಪೂರ್ ಸಂಸ್ಥೆಗಳು ಭಾರತದೊಂದಿಗೆ ಹೆಚ್ಚಿನ ಪಾಲುದಾರಿಕೆಯನ್ನು ಹೊಂದಿವೆ. ನನ್ನ ಈ ಸಿಂಗಪೂರ್ ಭೇಟಿ ಎರಡೂ ದೇಶಗಳ ನಡುವೆ ಪಾಲುದಾರಿಕೆಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ.

ನಾನು ಮೇ 31ರಂದು ಭಾರತ – ಸಿಂಗಪೂರ್ ಉದ್ಯಮ ಮತ್ತು ನೂತನ ಆವಿಷ್ಕಾರ ಪ್ರದರ್ಶನಕ್ಕೆ ಭೇಟಿ ನೀಡಲಿದ್ದೇನೆ. ವ್ಯವಹಾರ ಮತ್ತು ಹೂಡಿಕೆ ವಿಷಯಗಳ ಬಗ್ಗೆ ಚರ್ಚಿಸಲು ಅಲ್ಲಿನ ಆಯ್ದ ಪ್ರಮುಖ ಸಿಇಓ ಗಳ ಜತೆ ಮಾತುಕತೆ ನಡೆಸಿ, ವ್ಯವಹಾರ ಮತ್ತು ಹೂಡಿಕೆಯ ಅವಕಾಶಗಳ ಬಗ್ಗೆ ದುಂಡುಮೇಜಿನ ಸಭೆ ನಡೆಸಲಿದ್ದೇನೆ.

ಜೂನ್ 1ರಂದು ನಾನು ಸಿಂಗಪೂರ್ ಅಧ್ಯಕ್ಷ ಅಲಿಮಾಹ್ ಯಾಕೋಬ್ ಅವರನ್ನು ಭೇಟಿ ಮಾಡಲಿದ್ದೇನೆ. ಸಿಂಗಪೂರ್ ನ ಪ್ರಧಾನಮಂತ್ರಿ ಲೀ ಅವರೊಂದಿಗೂ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದೇನೆ. ನಾನು ಅಲ್ಲಿನ ನಾನ್ಯಾಂಗ್ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಯುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದೇನೆ.

ಅಂದು ಸಂಜೆ ಶಾಂಗ್ರಿ ಲಾ ದಲ್ಲಿ ಪ್ರಮುಖ ಭಾಷಣ ಮಾಡಲಿದ್ದೇನೆ. ಅಲ್ಲಿ ಭಾರತೀಯ ಪ್ರಧಾನಿಯೊಬ್ಬರು ನೀಡುತ್ತಿರುವ ಪ್ರಥಮ ಭಾಷಣ ಇದಾಗಿದೆ. ಪ್ರಾದೇಶಿಕ ಭದ್ರತಾ ವಿಷಯಗಳ ಬಗ್ಗೆ ಭಾರತದ ದೃಷ್ಟಿಕೋನವನ್ನು ಸ್ಪಷ್ಟಪಡಿಸುವ ಹಾಗೂ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ನಿರ್ವಹಣೆಗೆ ಇದು ಅವಕಾಶ ನೀಡಲಿದೆ.

ಜೂನ್ 2 ರಂದು ನಾನು 27 ಮಾರ್ಚ್ 1948ರಂದು ಗಾಂಧೀಜಿ ಅವರ ಚಿತಾಭಸ್ಮವನ್ನು ಸಮುದ್ರದಲ್ಲಿ ವಿಸರ್ಜಿಸಿದ ಕ್ಲಿಫೋರ್ಡ್ ಪಿಯರ್ ನಲ್ಲಿ ಒಂದು ಫಲಕವನ್ನು ಅನಾವರಣ ಮಾಡಲಿದ್ದೇನೆ. ಭಾರತದೊಂದಿಗೆ ನಾಗರಿಕ ಸಂಪರ್ಕ ಹೊಂದಿರುವ ಹಲವು ಧಾರ್ಮಿಕ ಸ್ಥಳಗಳಿಗೆ ನಾನು ಭೇಟಿ ನೀಡಲಿದ್ದೇನೆ.

ನನ್ನ ಕಾರ್ಯಕ್ರಮದ ಕೊನೆಯ ಭಾಗವಾಗಿ ನಾನು ಸಿಂಗಪುರದ ಚಾಂಗಿ ನೌಕಾ ಕೇಂದ್ರಕ್ಕೆ ಭೇಟಿ ನೀಡಲಿದ್ದೇನೆ. ಮತ್ತು ನಾನು ಭಾರತೀಯ ನೌಕಾ ಹಡಗು ಐಎನ್ ಎಸ್ ಸತ್ಪುರಕ್ಕೆ ಭೇಟಿ ನೀಡಲ್ಲಿದ್ದೇನೆ ಹಾಗು ಭಾರತೀಯ ನೌಕಾಪಡೆ ಮತ್ತು ರಾಯಲ್ ಸಿಂಗಾಪುರ್ ನೌಕಾ ಅಧಿಕಾರಿಗಳು ಮತ್ತು ನಾವಿಕರೊಂದಿಗೆ ಸಂವಾದ ನಡೆಸಲಿದ್ದೇನೆ .

ಇಂಡೋನೇಷಿಯಾ, ಮಲೇಷಿಯಾ ಮತ್ತು ಸಿಂಗಾಪುರದ ನನ್ನ ಭೇಟಿ ಆಕ್ಟ್ ಈಸ್ಟ್ ಪಾಲಿಸಿಗೆ ಮತ್ತಷ್ಟು ಉತ್ತೇಜನವನ್ನು ನೀಡುತ್ತದೆ ಮತ್ತು ಮೂರೂ ದೇಶಗಳೊಂದಿಗೆ ನಮ್ಮ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂಬ ವಿಶ್ವಾಸ ನನಗಿದೆ.

 
Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!