ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018 ರ ಎಪ್ರಿಲ್ 9 ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯುವ ಸಿ.ಪಿ.ಎಸ್.ಇ. ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೇಂದ್ರೀಯ ಸಾರ್ವಜನಿಕ ರಂಗದ ಉದ್ಯಮಗಳ ಹಿರಿಯ ಅಧಿಕಾರಿಗಳು ಮತ್ತು ಮಂತ್ರಾಲಯದ ಹಿರಿಯ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸುವರು. ಈ ಸಮಾವೇಶ ಸಿ.ಪಿ.ಎಸ್.ಇ. ಗಳ ಉತ್ತಮಾಂಶಗಳ ಪ್ರದರ್ಶಿಕೆಯನ್ನು ಒಳಗೊಂಡಿರುತ್ತದೆ.

ಮಧ್ಯಾಹ್ನ ಸಾಂಸ್ಥಿಕ ಆಡಳಿತ , ಮಾನವ ಸಂಪನ್ಮೂಲ ನಿರ್ವಹಣೆ, ಹಣಕಾಸು ಪುನರ್ ನಿರ್ವಹಣೆ ಮತ್ತು ಅನ್ವೇಷಣೆ ಇತ್ಯಾದಿ ವಿಷಯಗಳ ಬಗ್ಗೆ ಪ್ರಧಾನ ಮಂತ್ರಿಯವರಿಗೆ ಶೀರ್ಷಿಕೆ ಆಧಾರಿತ ಪ್ರದರ್ಶಿಕೆಗಳನ್ನು ಸಾದರಪಡಿಸಲಾಗುತ್ತದೆ. ಬಳಿಕ ಪ್ರಧಾನ ಮಂತ್ರಿಗಳು ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡುವರು.

 
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
India can become net exporter of sustainable aviation fuel: Boeing exec

Media Coverage

India can become net exporter of sustainable aviation fuel: Boeing exec
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮೇ 2025
May 29, 2025

Citizens Appreciate PM Modi for Record Harvests, Robust Defense, and Regional Progress Under his Leadership