ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2019ರ ಫೆಬ್ರವರಿ 2ರಂದು ಪಶ್ಚಿಮ ಬಂಗಾಳದ ದುರ್ಗಾಪುರಕ್ಕೆ ಭೇಟಿ ನೀಡಲಿದ್ದಾರೆ.
 
ಈ ಭೇಟಿಯ ವೇಳೆ ಅವರು, ಆಂಡಾಳ್-ಸೈಂಥಿಯಾ-ಪಾಕುರ್-ಮಾಲ್ಡಾ ಮತ್ತು ಖಾನಾ-ಸೈಂಥಿಯಾ ವಿಭಾಗಗಳ ನಡುವಿನ 294 ಕಿ.ಮೀ. ವಿದ್ಯುದ್ದೀಕರಣ ರೈಲು ಮಾರ್ಗವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ವಿಭಾಗದ ವಿದ್ಯುದ್ದೀಕರಣವು ಕಲ್ಲಿದ್ದಲು, ಕಲ್ಲು ಚೂರು ಮತ್ತು  ನೀಲುಭಾರವನ್ನು ಉತ್ತರ ಮತ್ತು ಈಶಾನ್ಯ ಭಾರತಕ್ಕೆ ತಡೆರಹಿತವಾಗಿ ಸಾಗಿಸಲು ಅವಕಾಶ ಕಲ್ಪಿಸುತ್ತದೆ.
 
ಇಪ್ಪತ್ತು ಕಿ.ಮೀ. ಉದ್ದದ ಹಿಜ್ಲಿ – ನಾರಾಯಣ್ ಗರ್ ಮೂರನೇ ಮಾರ್ಗವನ್ನೂ ಅವರು ದೇಶಕ್ಕೆ ಸಮರ್ಪಿಸಲಿದ್ದಾರೆ.
Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi Conferred With Uzbekistan's Highest Honour For Foreign Leaders

Media Coverage

PM Modi Conferred With Uzbekistan's Highest Honour For Foreign Leaders
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಆಗಸ್ಟ್ 2026
August 30, 2026

Tiranga in Tashkent, Relief in Nepal: Soft Power Meets First Responder

Vocal for Local, Nari Shakti, Real Heroes: Mann Ki Baat’s Atmanirbhar Hour