PMO officials take initiative to train staff for mobile banking and cashless transactions
PMO officials demonstrate process of cashless transactions, help staff download the relevant mobile apps on mobile phones

ನಗದು ರಹಿತ ವಹಿವಾಟು ಹೆಚ್ಚಿಸಬೇಕು ಎಂಬ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಕರೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯದ ಹಿರಿಯ ಅಧಿಕಾರಿಗಳು ಇಂದು ವಿಶಿಷ್ಠ ಉಪಕ್ರಮವನ್ನು ಕೈಗೊಂಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಶ್ರೀ ನೃಪೇಂದ್ರ ಮಿಶ್ರಾ ಮತ್ತು ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಕೆ. ಮಿಶ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿಯವರ ಕಾರ್ಯಾಲಯದ ಸಿಬ್ಬಂದಿಗೆ, ಮೊಬೈಲ್ ಬ್ಯಾಂಕಿಂಗ್ ಪ್ರಕ್ರಿಯೆ ಮತ್ತು ಯು.ಪಿ.ಐ, ಇ ವ್ಯಾಲೆಟ್ಸ್ ಇತ್ಯಾದಿ ಮೂಲಕ ದೈನಂದಿನ ವಹಿವಾಟು ನಡೆಸುವ ಕುರಿತಂತೆ ತರಬೇತಿ ನೀಡಿ ಸಜ್ಜುಗೊಳಿಸಲು ಕಾರ್ಯಾಗಾರ ಏರ್ಪಡಿಸಿದ್ದರು.

ಅಧಿಕಾರಿಗಳು ನಗದು ರಹಿತ ವಹಿವಾಟಿನ ಪ್ರಾತ್ಯಕ್ಷಿಕೆಗಳನ್ನು ನೀಡಿದರು ಮತ್ತು ತಮ್ಮ ಸಿಬ್ಬಂದಿಯ ಫೋನ್ ಗಳಲ್ಲಿ ಸೂಕ್ತ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲೂ ಸಹಾಯ ಮಾಡಿದರು.

ಕಾರ್ಯಾಗಾರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು ಮತ್ತು ಪಾಲ್ಗೊಂಡಿದ್ದವರಿಂದ ಸ್ಮಾರ್ಟ್ ಬ್ಯಾಂಕಿಂಗ್ ಮತ್ತು ವಹಿವಾಟು ಪರಿಹಾರದ ಕುರಿತಂತೆ ಉತ್ಸಾಹ ವ್ಯಕ್ತವಾಯಿತು.

ಎಸ್.ಬಿ.ಐ. ಮತ್ತು ಮೈ ಗೌ ಅಧಿಕಾರಿಗಳು ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s march towards self-reliance in med-tech

Media Coverage

India’s march towards self-reliance in med-tech
NM on the go

Nm on the go

Always be the first to hear from the PM. Get the App Now!
...
Prime Minister condoles loss of lives in a mishap in Chamba, Himachal Pradesh
August 08, 2026

The Prime Minister, Shri Narendra Modi, condoled loss of lives due to a mishap in Chamba, Himachal Pradesh. "My thoughts are with the families who have lost their loved ones. May those injured recover at the earliest", Shri Modi stated.

The Prime Minister posted on X:

The loss of lives due to a mishap in Chamba, Himachal Pradesh, is deeply saddening. My thoughts are with the families who have lost their loved ones. May those injured recover at the earliest: PM @narendramodi