ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ನ್ನು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಪ್ರದಾನ ಮಾಡಿದರು.

 

ಭಾರತದ ಜನತೆಯ ಪರವಾಗಿ ಈ ವಿಶಿಷ್ಟ ಗೌರವಕ್ಕಾಗಿ ಪ್ರಧಾನಮಂತ್ರಿಯವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಧನ್ಯವಾದ ಅರ್ಪಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭವು ಪ್ಯಾರಿಸ್ ನ ಎಲಿಸೀ ಅರಮನೆಯಲ್ಲಿ ನಡೆಯಿತು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The Bishkek Balancing Act: How India’s dual engagements define its strategic autonomy

Media Coverage

The Bishkek Balancing Act: How India’s dual engagements define its strategic autonomy
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam, highlighting the qualities of a truly wise person
September 01, 2026

Prime Minister Shri Narendra Modi shared a Sanskrit Subhashitam today, highlighting the qualities of a truly wise person.

The Prime Minister wrote on X;

"यस्य कृत्यं न जानन्ति मन्त्रं वा मन्त्रितं परे।

कृतमेवास्य जानन्ति स वै पण्डित उच्यते॥"

A truly wise person is one whose plans and actions remain hidden from others until they are completed. Such a disciplined, discerning and thoughtful person is rightly regarded as truly wise.