ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ಜನತೆಗೆ ಅವರ ರಾಜ್ಯೋತ್ಸವ ದಿನವಾದ ಇಂದು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಮೇಘಾಲಯದ ಜನರು ರಾಷ್ಟ್ರದ ಅಭಿವೃದ್ಧಿಗೆ ಬಲವಾದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಯವರು ಹೇಳಿದರು. ರಾಜ್ಯದ ಸಾಂಸ್ಕೃತಿಕ ಚೈತನ್ಯ ಮತ್ತು ರಮಣೀಯ ಸೌಂದರ್ಯವನ್ನು ದೇಶಾದ್ಯಂತ ವ್ಯಾಪಕವಾಗಿ ಮೆಚ್ಚಲಾಗುತ್ತದೆ ಎಂದು ಹೇಳಿದರು.

ಮೇಘಾಲಯವು ಭವಿಷ್ಯದಲ್ಲಿ ಅಭಿವೃದ್ಧಿಯ ಹೊಸ ಎತ್ತರವನ್ನು ಏರುವುದನ್ನು ಮುಂದುವರಿಸುತ್ತದೆ ಎಂದು ಪ್ರಧಾನಮಂತ್ರಿ ಯವರು ವಿಶ್ವಾಸ ವ್ಯಕ್ತಪಡಿಸಿದರು.

ಎಕ್ಸ್ ತಾಣದ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ; 

“ಮೇಘಾಲಯದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮೇಘಾಲಯದ ಜನರು ನಮ್ಮ ರಾಷ್ಟ್ರದ ಅಭಿವೃದ್ಧಿಗೆ ಬಲವಾದ ಕೊಡುಗೆಗಳನ್ನು ನೀಡಿದ್ದಾರೆ. ಮೇಘಾಲಯ ರಾಜ್ಯದ ಸಾಂಸ್ಕೃತಿಕ ಚೈತನ್ಯ ಮತ್ತು ರಮಣೀಯ ಸೌಂದರ್ಯವನ್ನು ವ್ಯಾಪಕವಾಗಿ ಮೆಚ್ಚಲಾಗುತ್ತದೆ. ಮೇಘಾಲಯವು ಭವಿಷ್ಯದಲ್ಲಿ ಅಭಿವೃದ್ಧಿಯ ಹೊಸ ಎತ್ತರವನ್ನು ಏರುತ್ತಲೇ ಇರಲಿ.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s electric PV retail sales jump 44% in February; Tata Motors leads: FADA

Media Coverage

India’s electric PV retail sales jump 44% in February; Tata Motors leads: FADA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಮಾರ್ಚ್ 2026
March 07, 2026

Reform, Perform and Transform: PM Modi’s Mantra for India’s Growth