ತ್ರಿಪುರಾ ರಾಜ್ಯಸ್ಥಾಪನಾ ದಿನದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರಿಗೆ ಆತ್ಮೀಯ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ತ್ರಿಪುರಾ ರಾಜ್ಯದ ಪಯಣವು ಸಂಪ್ರದಾಯ ಮತ್ತು ಆಧುನಿಕತೆಯ ಗಮನಾರ್ಹ ಮಿಶ್ರಣದಿಂದ ಗುರುತಿಸಲ್ಪಟ್ಟಿದೆ. ರಾಜ್ಯವು ವೈವಿಧ್ಯಮಯ ಕ್ಷೇತ್ರಗಳಲ್ಲಿ ಪ್ರವರ್ತಕ ಪರಿವರ್ತನೆಗಳಿಗೆ ಸಾಕ್ಷಿಯಾಗಿದೆ, ಇಲ್ಲಿನ ಜನರು ಭಾರತದ ಬೆಳವಣಿಗೆಯ ಪಥಕ್ಕೆ ಆವೇಗವನ್ನು ಒದಗಿಸುತ್ತಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. 

ಮುಂಬರುವ ದಿನಗಳಲ್ಲಿ ಕೂಡ ತ್ರಿಪುರಾ ಸಾಕಷ್ಟು ಗಮನಾರ್ಹವಾಗಿ ಅಭಿವೃದ್ಧಿ ಹೊಂದಲಿ ಎಂದು ಪ್ರಧಾನಿ ಪ್ರಾರ್ಥಿಸಿಕೊಂಡಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಬರೆದುಕೊಂಡಿದ್ದಾರೆ;

“ರಾಜ್ಯಸ್ಥಾಪನಾ ದಿನದಂದು ತ್ರಿಪುರಾ ಜನರಿಗೆ ಆತ್ಮೀಯ ಶುಭಾಶಯಗಳು. ತ್ರಿಪುರಾ ರಾಜ್ಯವು ಅದರ ಗಮನಾರ್ಹ ಪಯಣ ಮತ್ತು ಆಧುನಿಕತೆಯ ಮಿಶ್ರಣದಿಂದ ಗುರುತಿಸಲ್ಪಟ್ಟಿದೆ. ರಾಜ್ಯವು ವೈವಿಧ್ಯಮಯ ಕ್ಷೇತ್ರಗಳಲ್ಲಿ ಪ್ರವರ್ತಕ ಪರಿವರ್ತನೆಗಳಿಗೆ ಸಾಕ್ಷಿಯಾಗಿದೆ ಮತ್ತು ಅಲ್ಲಿನ ಜನರು ಭಾರತದ ಬೆಳವಣಿಗೆಯ ಪಥಕ್ಕೆ ಆವೇಗವನ್ನು ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಕೂಡ ತ್ರಿಪುರಾ ಗಮನಾರ್ಹವಾಗಿ ಅಭಿವೃದ್ಧಿ ಹೊಂದಲಿ ಎಂದು ನಾನು ಪ್ರಾರ್ಥಿಸುತ್ತೇನೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s electric PV retail sales jump 44% in February; Tata Motors leads: FADA

Media Coverage

India’s electric PV retail sales jump 44% in February; Tata Motors leads: FADA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಮಾರ್ಚ್ 2026
March 07, 2026

Reform, Perform and Transform: PM Modi’s Mantra for India’s Growth