"ಶಿಕ್ಷಣವು ನಮ್ಮ ನಾಗರೀಕತೆಯ ನಿರ್ಮಾಣಕ್ಕೆ ಅಡಿಪಾಯ ಮಾತ್ರವಲ್ಲ, ಅದು ಮಾನವೀಯತೆಯ ಭವಿಷ್ಯದ ವಾಸ್ತುಶಿಲ್ಪಿಯೂ ಹೌದು"
"ನಿಜವಾದ ಜ್ಞಾನವು ವ್ಯಕ್ತಿಗೆ ನಮ್ರತೆಯನ್ನು ನೀಡುತ್ತದೆ, ನಮ್ರತೆಯಿಂದ ಯೋಗ್ಯತೆ ಬರುತ್ತದೆ, ಯೋಗ್ಯತೆಯಿಂದ ವ್ಯಕ್ತಿಗಳು ಸಂಪತ್ತನ್ನು ಪಡೆಯುತ್ತಾರೆ, ಸಂಪತ್ತು ಒಬ್ಬ ವ್ಯಕ್ತಿಯನ್ನು ಒಳ್ಳೆಯ ಕಾರ್ಯಗಳನ್ನು ಮಾಡಲು ಶಕ್ತಗೊಳಿಸುತ್ತದೆ, ಮತ್ತು ಇದು ಅಂತಿಮವಾಗಿ ಸಂತೋಷವನ್ನು ತರುತ್ತದೆ"
"ಉತ್ತಮ ಆಡಳಿತದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ನಮ್ಮ ಉದ್ದೇಶವಾಗಿರಬೇಕು"
"ನಮ್ಮ ಯುವಕರನ್ನು ಭವಿಷ್ಯಕ್ಕೆ ಸಜ್ಜುಗೊಳಿಸಲು, ನಾವು ನಿರಂತರವಾಗಿ ಅವರಲ್ಲಿ ಕೌಶಲ್ಯಾಭಿವೃದ್ಧಿ, ಮರು-ಕೌಶಲ್ಯ ಮತ್ತು ಕೌಶಲ್ಯ ಉನ್ನತಿ ಮಾಡಬೇಕು"
"ಡಿಜಿಟಲ್ ತಂತ್ರಜ್ಞಾನವು ಶಿಕ್ಷಣದ ಲಭ್ಯತೆಯನ್ನು ಹೆಚ್ಚಿಸುವುದರ ಜೊತೆಗೆ ಭವಿಷ್ಯದ ಅಗತ್ಯಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ದ್ವಿಗುಣಗೊಳಿಸುತ್ತದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುಣೆಯಲ್ಲಿ ನಡೆದ ʻಜಿ 20ʼ ಶಿಕ್ಷಣ ಸಚಿವರ ಸಭೆಯನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಶಿಕ್ಷಣವು ನಮ್ಮ ನಾಗರಿಕತೆಯ ನಿರ್ಮಾಣಕ್ಕೆ ಅಡಿಪಾಯ ಮಾತ್ರವಲ್ಲ, ಅದು ಮಾನವೀಯತೆಯ ಭವಿಷ್ಯದ ವಾಸ್ತುಶಿಲ್ಪಿಯೂ ಹೌದು ಎಂದರು. ಶಿಕ್ಷಣ ಸಚಿವರನ್ನು ʻಶೆರ್ಪಾʼಗಳು ಎಂದು ಬಣ್ಣಿಸಿದ ಪ್ರಧಾನಿ, ಶಿಕ್ಷಣ ಸಚಿವರು ಮನುಕುಲವನ್ನು ಸರ್ವರಿಗೂ ಅಭಿವೃದ್ಧಿ, ಶಾಂತಿ ಮತ್ತು ಸಮೃದ್ಧಿಯ ನಿಟ್ಟಿನಲ್ಲಿ ಮುನ್ನಡೆಸುತ್ತಿದ್ದಾರೆ ಎಂದರು. ಭಾರತೀಯ ಧರ್ಮಗ್ರಂಥಗಳು ಸಂತೋಷವನ್ನು ತರುವಲ್ಲಿ ಶಿಕ್ಷಣದ ಪಾತ್ರವನ್ನು ವಿವರಿಸುತ್ತವೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. 'ನಿಜವಾದ ಜ್ಞಾನವು ನಮ್ರತೆಯನ್ನು ನೀಡುತ್ತದೆ, ನಮ್ರತೆಯಿಂದ ಯೋಗ್ಯತೆ ಬರುತ್ತದೆ, ಯೋಗ್ಯತೆಯಿಂದ ವ್ಯಕ್ತಿಗಳು ಸಂಪತ್ತನ್ನು ಪಡೆಯುತ್ತಾರೆ, ಸಂಪತ್ತು ಒಬ್ಬ ವ್ಯಕ್ತಿಯನ್ನು ಒಳ್ಳೆಯ ಕಾರ್ಯಗಳನ್ನು ಮಾಡಲು ಶಕ್ತಗೊಳಿಸುತ್ತದೆ ಮತ್ತು ಇದು ಸಂತೋಷವನ್ನು ತರುತ್ತದೆ' ಎಂಬ ಸಂಸ್ಕೃತ ಶ್ಲೋಕವನ್ನು ಪಠಿಸಿದ ಪ್ರಧಾನಿ, ಭಾರತವು ಸಮಗ್ರ ಮತ್ತು ಸರ್ವತೋಮುಖ ಪ್ರಯಾಣವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಪ್ರಾಥಮಿಕ ಸಾಕ್ಷರತೆಯು ಭಾರತದಲ್ಲಿ ಯುವಕರಿಗೆ ಬಲವಾದ ತಳಹದಿಯನ್ನು ರೂಪಿಸುತ್ತದೆ, ಜೊತೆಗೆ ಭಾರತವು ಅದನ್ನು ತಂತ್ರಜ್ಞಾನದೊಂದಿಗೆ ಸಂಯೋಜಿಸುತ್ತಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. 'ಗ್ರಹಿಕೆ ಮತ್ತು ಗಣಿತ ಜ್ಞಾನದ ಜೊತೆಗೆ ವಾಚನದಲ್ಲಿ ಪ್ರಾವೀಣ್ಯತೆಗಾಗಿ ರಾಷ್ಟ್ರೀಯ ಉಪಕ್ರಮ' ಅಥವಾ ಸರ್ಕಾರದ 'ನಿಪುನ್ ಭಾರತ್' ಉಪಕ್ರಮವನ್ನು ಅವರು ಇದಕ್ಕೆ ಉದಾಹರಣೆಯಾಗಿ ಒತ್ತಿ ಹೇಳಿದರು. ಇದೇ ವೇಳೆ, 'ಪ್ರಾಥಮಿಕ ಸಾಕ್ಷರತೆ ಮತ್ತು ಗಣಿತ ಜ್ಞಾನ'ವನ್ನು ʻಜಿ 20ʼ ಕೂಡ ಆದ್ಯತೆಯಾಗಿ ಗುರುತಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. 2030ರ ವೇಳೆಗೆ ಕಾಲಮಿತಿಯಲ್ಲಿ ಕೆಲಸ ಮಾಡಬೇಕೆಂದು ಅವರು ಒತ್ತಿ ಹೇಳಿದರು.

ಹೊಸ ಇ-ಕಲಿಕೆ ಅನ್ನು ನವೀನವಾಗಿ ಅಳವಡಿಸಿಕೊಳ್ಳುವ ಮತ್ತು ಬಳಸುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಉತ್ತಮ ಆಡಳಿತದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಇದರ ಉದ್ದೇಶವಾಗಿರಬೇಕು ಎಂದರು. ಈ ದಿಶೆಯಲ್ಲಿ ಸರ್ಕಾರ ಕೈಗೊಂಡ ಹಲವಾರು ಉಪಕ್ರಮಗಳನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು. 'ಯುವ ಮಹತ್ವಾಕಾಂಕ್ಷೆಯ ಮನಸ್ಸುಗಳಿಗಾಗಿ ಸಕ್ರಿಯ ಕಲಿಕೆಯ ಅಧ್ಯಯನ ಜಾಲಗಳು' ಅಥವಾ 'ಸ್ವಯಂ' ಎಂಬ ಆನ್‌ಲೈನ್ ವೇದಿಕೆಯ ಬಗ್ಗೆ ಉಲ್ಲೇಖಿಸಿದರು, ಇದು 9ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗೆ ಎಲ್ಲಾ ಕೋರ್ಸ್‌ಗಳನ್ನು ಆಯೋಜಿಸುತ್ತದೆ. ಜೊತೆಗೆ ಲಭ್ಯತೆ, ಸಮಾನತೆ ಮತ್ತು ಗುಣಮಟ್ಟದ ಮೇಲೆ ಗಮನ ಕೇಂದ್ರೀಕರಿಸಿ ವಿದ್ಯಾರ್ಥಿಗಳಿಗೆ ದೂರದಿಂದಲೇ ಕಲಿಯಲು ಅನುವು ಮಾಡಿಕೊಡುತ್ತದೆ. "34 ದಶಲಕ್ಷಕ್ಕೂ ಹೆಚ್ಚು ದಾಖಲಾತಿಗಳು ಮತ್ತು 9000ಕ್ಕೂ ಹೆಚ್ಚು ಕೋರ್ಸ್‌ಗಳನ್ನು ಒಳಗೊಂಡಿರುವ ಇದು ಅತ್ಯಂತ ಪರಿಣಾಮಕಾರಿ ಕಲಿಕೆಯ ಸಾಧನವಾಗಿ ಮಾರ್ಪಟ್ಟಿದೆ," ಎಂದು ಪ್ರಧಾನಿ ಹೇಳಿದರು. ದೂರಶಿಕ್ಷಣದ ಮೂಲಕ ಶಾಲಾ ಶಿಕ್ಷಣವನ್ನು ತಲುಪಿಸುವ ಗುರಿಯನ್ನು ಹೊಂದಿರುವ 'ಜ್ಞಾನ ಹಂಚಿಕೆಗಾಗಿ ಡಿಜಿಟಲ್ ಮೂಲಸೌಕರ್ಯ' ಅಥವಾ 'ದೀಕ್ಷಾ ಪೋರ್ಟಲ್' ಅನ್ನು ಅವರು ಉಲ್ಲೇಖಿಸಿದರು. ಇದು 29 ಭಾರತೀಯ ಮತ್ತು 7 ವಿದೇಶಿ ಭಾಷೆಗಳಲ್ಲಿ ಕಲಿಕೆಯನ್ನು ಬೆಂಬಲಿಸುತ್ತದೆ ಮತ್ತು ಇದುವರೆಗೆ 137 ದಶಲಕ್ಷಕ್ಕೂ ಹೆಚ್ಚು ಕೋರ್ಸ್ ಸಂಪನ್ನತೆಗೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಈ ಅನುಭವಗಳು ಮತ್ತು ಸಂಪನ್ಮೂಲಗಳನ್ನು ವಿಶೇಷವಾಗಿ ಜಾಗತಿಕ ದಕ್ಷಿಣದ ದೇಶಗಳೊಂದಿಗೆ ಹಂಚಿಕೊಳ್ಳಲು ಭಾರತ ಹರ್ಷಿಸುತ್ತದೆ ಎಂದು ಶ್ರೀ ಮೋದಿ ಹೇಳಿದರು.

ನಮ್ಮ ಯುವಕರನ್ನು ನಿರಂತರವಾಗಿ ಕೌಶಲ್ಯವಂತರಾಗಿಸಬೇಕು, ಮರುಕೌಶಲೀಕರಣಗೊಳಿಸಬೇಕು ಮತ್ತು ಉನ್ನತ ಕೌಶಲ್ಯವನ್ನು ಅವರಲ್ಲಿ ಬೆಳೆಸುವ ಮೂಲಕ ಭವಿಷ್ಯಕ್ಕೆ ಸನ್ನದ್ಧರಾಗಿಸುವ ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ವಿಕಸನಗೊಳ್ಳುತ್ತಿರುವ ಕೆಲಸದ ಪ್ರವೃತ್ತಿಗಳು ಮತ್ತು ಕಾರ್ಯವಿಧಾನಗಳ ಜೊತೆ ಯುವಕರ ಸಾಮರ್ಥ್ಯಗಳನ್ನು ಸರಿಹೊಂದಿಸುವ ಅಗತ್ಯದ ಬಗ್ಗೆ ಅವರು ಒತ್ತಿ ಹೇಳಿದರು. ಭಾರತದಲ್ಲಿ ನಾವು ʻಸ್ಕಿಲ್ ಮ್ಯಾಪಿಂಗ್ʼ ಅನ್ನು ಕೈಗೊಳ್ಳುತ್ತಿದ್ದೇವೆ, ಅಲ್ಲಿ ಶಿಕ್ಷಣ, ಕೌಶಲ್ಯ ಮತ್ತು ಕಾರ್ಮಿಕ ಸಚಿವಾಲಯಗಳು ಈ ಉಪಕ್ರಮದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ಮಾಹಿತಿ ನೀಡಿದರು. ʻಜಿ 20ʼ ರಾಷ್ಟ್ರಗಳು ಜಾಗತಿಕ ಮಟ್ಟದಲ್ಲಿ ಕೌಶಲ್ಯ ಮ್ಯಾಪಿಂಗ್ ಕೈಗೊಳ್ಳಬಹುದು ಮತ್ತು ಅಂತರಗಳನ್ನು ಗುರುತಿಸಬಹುದು ಎಂದು ಶ್ರೀ ಮೋದಿ ಸಲಹೆ ನೀಡಿದರು.

ಡಿಜಿಟಲ್ ತಂತ್ರಜ್ಞಾನವು ಸಮತೋಲನ ತರುವ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಸರ್ವರ ಒಳಗೊಳ್ಳುವಿಕೆಯನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಹೇಳಿದರು. ಶಿಕ್ಷಣದ ಲಭ್ಯತೆಯನ್ನು ಹೆಚ್ಚಿಸುವಲ್ಲಿ ಮತ್ತು ಭವಿಷ್ಯದ ಅಗತ್ಯಗಳಿಗೆ ಹೊಂದಿಕೊಳ್ಳುವಲ್ಲಿ ಇದು ಒಂದು ಶಕ್ತಿಯಾಗಿದೆ ಎಂದು ಅವರು ತಿಳಿಸಿದರು. ಕಲಿಕೆ, ಕೌಶಲ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಮರ್ಥ್ಯವನ್ನು ಹೆಚ್ಚಿಸಬಲ್ಲ ನೀಡುವ ʻಕೃತಕ ಬುದ್ಧಿಮತ್ತೆʼಯ(ಎಐ) ಬಗ್ಗೆಯೂ ಅವರು ಮಾತನಾಡಿದರು. ತಂತ್ರಜ್ಞಾನವು ಒಡ್ಡುವ ಅವಕಾಶಗಳು ಮತ್ತು ಸವಾಲುಗಳ ನಡುವೆ ಸರಿಯಾದ ಸಮತೋಲನವನ್ನು ಸಾಧಿಸುವಲ್ಲಿ ʻಜಿ 20ʼ ಪಾತ್ರವನ್ನು ಅವರು ಒತ್ತಿ ಹೇಳಿದರು.

ಸಂಶೋಧನೆ ಮತ್ತು ನಾವೀನ್ಯತೆಗೆ ಸರಕಾರ ಒತ್ತು ನೀಡಿರುವ ಬಗ್ಗೆ ವಿವರಿಸಿದ ಪ್ರಧಾನಮಂತ್ರಿಯವರು, ಭಾರತವು ದೇಶಾದ್ಯಂತ ಹತ್ತು ಸಾವಿರ 'ಅಟಲ್ ಟಿಂಕರಿಂಗ್ ಲ್ಯಾಬ್'ಗಳನ್ನು ಸ್ಥಾಪಿಸಿದೆ, ಇದು ನಮ್ಮ ಶಾಲಾ ಮಕ್ಕಳಿಗೆ ಸಂಶೋಧನೆ ಮತ್ತು ನಾವೀನ್ಯತೆ ನರ್ಸರಿಗಳಾಗಿ ಕಾರ್ಯನಿರ್ವಹಿಸುತ್ತದೆ ಎಂದರು. ಈ ಪ್ರಯೋಗಾಲಯಗಳಲ್ಲಿ 7.5 ದಶಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು 1.2 ದಶಲಕ್ಷಕ್ಕೂ ಹೆಚ್ಚು ನವೀನ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಸಂಶೋಧನೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸುವಲ್ಲಿ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿ ʻಜಿ 20ʼ ದೇಶಗಳು ತಮ್ಮ ತಮ್ಮ ಸಾಮರ್ಥ್ಯಗಳಿಗೆ ತಕ್ಕಂತೆ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ಪ್ರಧಾನಿ ಸಲಹೆ ನೀಡಿದರು. ಸಂಶೋಧನಾ ಸಹಯೋಗವನ್ನು ಹೆಚ್ಚಿಸಲು ಒಂದು ಮಾರ್ಗವನ್ನು ಕಂಡುಕೊಳ್ಳುವಂತೆ ಅವರು ಗಣ್ಯರನ್ನು ಒತ್ತಾಯಿಸಿದರು.

ನಮ್ಮ ಮಕ್ಕಳು ಮತ್ತು ಯುವಕರ ಭವಿಷ್ಯದ ನಿಟ್ಟಿನಲ್ಲಿ ʻಜಿ 20ʼ ಶಿಕ್ಷಣ ಸಚಿವರ ಸಭೆಯ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಹಸಿರು ವಿಧಾನಗಳತ್ತ ಪರಿವರ್ತನೆ, ಡಿಜಿಟಲ್ ರೂಪಾಂತರಗಳು ಮತ್ತು ಮಹಿಳಾ ಸಬಲೀಕರಣವನ್ನು ವೇಗವರ್ಧಕಗಳಾಗಿ ʻಜಿ 20’ ಗುರುತಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. "ಶಿಕ್ಷಣವು ಈ ಎಲ್ಲ ಪ್ರಯತ್ನಗಳ ಮೂಲವಾಗಿದೆ" ಎಂದು ಹೇಳಿದ ಪ್ರಧಾನಮಂತ್ರಿಯವರು, ಸಭೆಯ ಫಲಿತಾಂಶವು ಎಲ್ಲರನ್ನೂ ಒಳಗೊಂಡ, ಕ್ರಿಯಾ ಆಧಾರಿತ ಮತ್ತು ಭವಿಷ್ಯ ಸನ್ನದ್ಧ ಶಿಕ್ಷಣ ಕಾರ್ಯಸೂಚಿಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. "ಇದರಿಂದ ʻವಸುದೈವ ಕುಟುಂಬಕಂ - ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯʼ ಎಂಬ ನೈಜ ಆಶಯದಲ್ಲಿ ಇಡೀ ಜಗತ್ತಿಗೆ ಪ್ರಯೋಜನವಾಗುತ್ತದೆ ಎಂದು ಪ್ರಧಾನಿ ಹೇಳಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।