x17 ನೇ ಲೋಕಸಭೆಯು ಹಲವಾರು ಪ್ರಮುಖ ನಿರ್ಣಯಗಳಿಗೆ ಸಾಕ್ಷಿ. ಈ ಐದು ವರ್ಷಗಳು 'ಸುಧಾರಣೆ, ನಿರ್ವಹಣೆ ಮತ್ತು ಪರಿವರ್ತನೆಗೆ ಕಾರಣ'
"ಸೆಂಗೋಲ್ ಭಾರತೀಯ ಪರಂಪರೆಯ ಘೋಷಣೆಯ ಸಂಕೇತ ಮತ್ತು ಸ್ವಾತಂತ್ರ್ಯೋತ್ಸವದ ಕ್ಷಣಗಳಿಗೆ ನೆನಪಾಗಿದೆ"
ಭಾರತ ಈ ಅವಧಿಯಲ್ಲಿ ಜಿ20 ಅಧ್ಯಕ್ಷತೆ ವಹಿಸಿಕೊಳ್ಳಲು ಅವಕಾಶ ಪಡೆಯಿತು ಮತ್ತು ಪ್ರತಿಯೊಂದು ರಾಜ್ಯ ತನ್ನ ಶಕ್ತಿ ಹಾಗೂ ತನ್ನ ಗುರುತನ್ನು ಸಾಬೀತುಪಡಿಸಿತು.
"17 ನೇ ಲೋಕಸಭೆಯಲ್ಲಿ ಶತಮಾನಗಳಿಂದ ಹಲವಾರು ಪೀಳಿಗೆಗಳು ನಿರೀಕ್ಷೆ ಹೊಂದಿದ್ದ ಕೆಲಸವನ್ನು ಪೂರ್ಣಗೊಳಿಸಿದ ತೃಪ್ತಿ ನಮಗಿದೆ"
ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾಜಿಕ ನ್ಯಾಯ ನೀಡುವ ನಮ್ಮ ಬದ್ಧತೆಯನ್ನು ನಾವು ತಲುಪುತ್ತಿದ್ದೇವೆ"
75 ವರ್ಷಗಳ ಕಾಲ ಅಪರಾಧ ಸಂಹಿತೆಯಡಿ ದೇಶ‌ ಬದುಕಿತ್ತು. ಇದೀಗ ನಾವು ನ್ಯಾಯ ಸಂಹಿತೆಯಡಿ ಬದುಕುವುದಾಗಿ ಹೆಮ್ಮೆಯಿಂದ ಹೇಳುತ್ತೇವೆ"
"ನಮ್ಮ ಪ್ರಜಾತಂತ್ರದ ವೈಭವಕ್ಕೆ ಅನುಗುಣವಾಗಿ ಚುನಾವಣೆಗಳು ಬರಲಿವೆ
“ಇಂದಿನ ರಾಮಮಂದಿರ ಭಾಷಣಗಳು ‘ಸಂವೇದನ’, ‘ಸಂಕಲ್ಪ’ ಮತ್ತು ‘ಸಹಾನುಭೂತಿ’ ಜೊತೆಗೆ “ಸಬ್ ಕಾ ಸಾತ್ ಸಬ್ ಕಾ ವಿಕಾಸ್” ಮಂತ್ರವನ್ನು ಒಳಗೊಂಡಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 17 ನೇ ಲೋಕಸಭೆಯ ಕೊನೆಯ ದಿನದ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು.

ಸದನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇದು ಭಾರತದ ಪ್ರಜಾತಂತ್ರ ವ್ಯವಸ್ಥೆಗೆ ಅತ್ಯಂತ ಮಹತ್ವದ್ದಾಗಿದೆ ಎಂದ ಅವರು, 17 ನೇ ಲೋಕಸಭೆಯ ಸದಸ್ಯರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶವನ್ನು ಮುನ್ನಡೆಸುವ ದಿಸೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸೈದ್ಧಾಂತಿಕ ಪಯಣ ಮತ್ತು ಅದರ ಸುಧಾರಣೆಗಾಗಿ ಸಮಯವನ್ನು ದೇಶಕ್ಕೆ ಅರ್ಪಿಸಲು ಇದು ವಿಶೇಷ ಸಂದರ್ಭವಾಗಿದೆ.  ಈ ಐದು ವರ್ಷಗಳು 'ಸುಧಾರಣೆ, ನಿರ್ವಹಣೆ ಮತ್ತು ಪರಿವರ್ತನೆಗೆ ಕಾರಣ'ವಾಗಿದೆ. ಇದರ ಅನುಭವವನ್ನು ಇಡೀ ದೇಶ ಇಂದು ನೋಡುತ್ತಿದೆ. ವಿಶ್ವಾಸದ ಪ್ರಯತ್ನಗಳಿಗೆ 17ನೇ ಲೋಕಸಭೆಗೆ ದೇಶದ ಜನರು  ಆಶೀರ್ವಾದ ಮಾಡಲಿದ್ದಾರೆ. ಸದಸ್ಯರ ಸಾಧನೆಗಳನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಎಲ್ಲರಿಗೂ, ವಿಶೇಷವಾಗಿ ಸಭಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದರು. ಸದಾ ನಗುತ್ತಿರುವ, ಸಮಲೋನನದಿಂದ ಮತ್ತು ನಿಷ್ಪಕ್ಷಪಾತವಾಗಿ ಸದನವನ್ನು ಮುನ್ನಡೆಸಿದಕ್ಕಾಗಿ ಸಭಾಧ್ಯಕ್ಷರನ್ನು ಅಭಿನಂದಿಸಿದರು.

ಕೊರೋನಾ ಸಂದರ್ಭದಲ್ಲಿ ಮಾನವೀಯ ಮೇಲೆ ಸಂಭವಿಸಿದ ಅತಿ ದೊಡ್ಡ ವಿಪತ್ತಿನ ಕುರಿತು ಪ್ರಧಾನಮಂತ್ರಿಯವರು ಪ್ರಸ್ತಾಪಿಸಿದರು. ಸಂಸತ್ತಿನಲ್ಲಿ ನಾವು ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೇವು ಮತ್ತು ದೇಶದ ಕೆಲಸ ಸ್ಥಗಿತಗೊಳ್ಳದಂತೆ ಸದನದ ಮೂಲಕ ನಾವು ಕಾರ್ಯನಿರ್ವಹಿಸಿದ್ದೇವೆ. ಸಾಂಕ್ರಾಮಿಕ ಸಂದರ್ಭದಲ್ಲಿ ಸಂಸದರ ನಿಧಿಯನ್ನು ತ್ಯಜಿಸಿದ ಮತ್ತು ವೇತನದ ಶೇ 30 ರಷ್ಟು ಹಣವನ್ನು ಕಡಿತಗೊಳಿಸಲು ಅನುಮತಿ ನೀಡಿದ ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು. ಜನತೆಯ ಪ್ರತಿಕೂಲ ಅಭಿಪ್ರಾಯಗಳಿಗೆ ಮನ್ನಣೆ ನೀಡಿ ಎಲ್ಲಾ ಸದಸ್ಯರಿಗೆ ಸಂಸತ್ ನಲ್ಲಿ ರಿಯಾಯಿತಿ ದರದಲ್ಲಿ ದೊರೆಯುತ್ತಿದ್ದ ಕ್ಯಾಂಟಿನ್ ಸೌಲಭ್ಯವನ್ನು ಸಭಾಧ್ಯಕ್ಷರು ರದ್ದುಪಡಿಸಿದರು.

ಹೊಸ ಸಂಸತ್ ಭವನದ ರಚನೆ ಮತ್ತು ಪ್ರಸ್ತುತ ಅಧಿವೇಶನ ಇಲ್ಲಿ ನಡೆಯಲು ಕಾರಣರಾದ ಮತ್ತು ಎಲ್ಲಾ ಸದಸ್ಯರನ್ನು ಒಂದೇ ವೇದಿಕೆಗೆ ತಂದ ಕಾರಣಕ್ಕಾಗಿ ಸಭಾಧ್ಯಕ್ಷರನ್ನು ಶ್ಲಾಘಿಸಿದರು.

ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಲಾದ ಸೆಂಗೋಲ್ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಇದು ಭಾರತದ ಪರಂಪರೆಯ ಪುನಶ್ಚೇತನ ಮತ್ತು ಸ್ವಾತಂತ್ರ್ಯ ಭಾರತದ ಮೊದಲ ಕ್ಷಣದ ಸ್ಮರಣೆಯ ಸಂಕೇತವಾಗಿದೆ ಎಂದು ಒತ್ತಿ ಹೇಳಿದರು. ಸೆಂಗೋಲ್ ವಾರ್ಷಿಕ ಸಮಾರಂಭದ ಭಾಗವನ್ನಾಗಿ ಮಾಡಿದ ಮತ್ತು ಸ್ವಾತಂತ್ರ್ಯಗಳಿಸಿದ ಸಾಧನೆಯ ಕ್ಷಣವಾಗಿ ಭವಿಷ್ಯದ ಪೀಳಿಗೆಗೆ ಇದರ ಸಂಕರ್ಪ ಕಲ್ಪಿಸಿ ಸ್ಫೂರ್ತಿಯ ಮೂಲವನ್ನಾಗಿ ಮಾಡಲಾಗಿದೆ ಎಂದರು.

ಭಾರತ ಈ ಅವಧಿಯಲ್ಲಿ ಜಿ20 ಅಧ್ಯಕ್ಷತೆ ವಹಿಸಿಕೊಳ್ಳಲು ಅವಕಾಶ ಪಡೆಯಿತು ಮತ್ತು ಪ್ರತಿಯೊಂದು ರಾಜ್ಯ ತನ್ನ ಸಾಮರ್ಥ್ಯ ಹಾಗೂ ತನ್ನ ಗುರುತನ್ನು ಸಾಬೀತುಪಡಿಸಿತು. ಇದೇ ರೀತಿ ಪಿ-20 ಶೃಂಗಸಭೆ ಭಾರತ ಪ್ರಜಾಪ್ರಭುತ್ವದ ತಾಯಿ ಎಂಬುದನ್ನು ನಿರೂಪಿಸಿತು.

ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ನಡೆಸುವ ಮೂಲಕ ರೀತಿ ರಿವಾಜುಗಳ ಮೂಲಕ ಪುಷ್ಪನಮನ ಕಾರ್ಯಕ್ರಮವನ್ನು ದೇಶಾದ್ಯಂತ ವಿಸ್ತರಿಸಿರುವ ಬಗ್ಗೆ ಪ್ರಧಾನಮಂತ್ರಿಯವರು ಗಮನ ಸೆಳೆದರು.  ಪ್ರತಿಯೊಂದು ರಾಜ್ಯಗಳಿಂದ ಇಬ್ಬರು ಅಂತಿಮ ಸ್ಪರ್ಧಿಗಳು ದೆಹಲಿಗೆ ಆಗಮಿಸಿ ಗಣ್ಯರ ಬಗ್ಗೆ ಮಾತನಾಡುತ್ತಾರೆ. ದೇಶದ ಸಂಸದೀಯ ಸಂಪ್ರದಾಯದ ಬಗ್ಗೆ ಲಕ್ಷಾಂತರ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಇದರಿಂದ ಸಾಧ್ಯವಾಗಿದೆ ಎಂದರು. ಸಂಸತ್ತಿನ ಗ್ರಂಥಾಲಯವನ್ನು ಸಾಮಾನ್ಯ ಜನರಿಗೆ ಮುಕ್ತಗೊಳಿಸಿದ ತೀರ್ಮಾನದ ಸಂದರ್ಭವನ್ನು ಪ್ರಧಾನಮಂತ್ರಿಯವರು ಪ್ರಸ್ತಾಪಿಸಿದರು.

ಸಂಸತ್ತಿನಲ್ಲಿ ಕಾಗದ ರಹಿತ ಪರಿಕಲ್ಪನೆ ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಅಡಕಗೊಳಿಸಿ ವಿಶೇಷ ಉಪಕ್ರಮದ ಜಾರಿಗೆ ಕಾರಣರಾದ ಸ್ಪೀಕರ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಸದಸ್ಯರು ಸಾಮೂಹಿಕ ಪ್ರಯತ್ನ ಮತ್ತು ಸದಸ್ಯರಲ್ಲಿ ಅರಿವು ಮೂಡಿಸಿ, ವಿಶ್ವಾಸಕ್ಕೆ ತೆಗೆದುಕೊಂಡ ಕಾರಣ ಮತ್ತು ಸಭಾಧ್ಯಕ್ಷರ ಕೌಶಲ್ಯದಿಂದ 17 ನೇ ಲೋಕಸಭೆ ಫಲಪ್ರದವಾಗುವ ಜೊತೆಗೆ ಶೇ 97 ರಷ್ಟು ಕಲಾಪ ನಡೆಸಲು ಸಾಧ್ಯವಾಯಿತು. ಬರುವ 18 ನೇ ಲೋಕಸಭೆಯಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸದಸ್ಯರು ದೇಶದ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಫಲಪ್ರದತೆಯನ್ನು ಶೇ 100 ಕ್ಕೆ ಹೆಚ್ಚಿಸಬೇಕು ಎಂದರು. ಸದನ ಮಧ್ಯರಾತ್ರಿವರೆಗೂ ನಡೆದಿವೆ. 7 ಅಧಿವೇಶನಗಳು ಶೇ 100 ರಷ್ಟು ಫಲಪ್ರದವಾಗಿದ್ದವು. ಎಲ್ಲಾ ಸದಸ್ಯರು ತನ್ನ ಮನಸ್ಸಿನಿಂದ ಮಾತನಾಡಲು ಅವಕಾಶ ಕಲ್ಪಿಸಲಾಗಿತ್ತು. ಸಂಸತ್ತಿನ ಮೊದಲ ಅಧಿವೇಶನದಲ್ಲಿ 17 ಮಸೂದೆಗಳಿಗೆ ಅಂಗೀಕಾರ ದೊರೆಕಿತ್ತು ಎಂದರು.

ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭ ಸಂಸತ್ ಸದಸ್ಯರ ಸಂತಸಕ್ಕೆ ಕಾರಣವಾಗಿದ್ದು, ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಅಮೃತ ಮಹೋತ್ಸವ ಜನಾಂದೋಲನ ರೀತಿಯಲ್ಲಿ ಆಚರಿಸಲು ಕಾರಣರಾದ ಸದಸ್ಯರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು. ಇದೇ ರೀತಿ ಸಂವಿಧಾನದ 75 ನೇ ವರ್ಷ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದರು.

21 ನೇ ಶತಮಾನದ ಭದ್ರ ಬುನಾದಿಯನ್ನು ಆ ಕಾಲದ ಆಟ ಬದಲಾಯಿಸುವ ಭಾರತದ ಸುಧಾರಣೆಗಳಲ್ಲಿ ಕಾಣಬಹುದು. “ತಲೆಮಾರುಗಳು ಜನತೆ ಕಾಯುತ್ತಿದ್ದ ಅನೇಕ ವಿಷಯಗಳನ್ನು 17 ನೇ ಲೋಕಸಭೆಯ ಮೂಲಕ ಸಾಧಿಸಲಾಗಿದೆ ಎಂದು ನಾವು ಬಹಳ ತೃಪ್ತಿಯಿಂದ ಹೇಳಬಹುದು. 370 ನೇ ವಿಧಿಯನ್ನು ರದ್ದುಪಡಿಸುವುದರೊಂದಿಗೆ ಸಂವಿಧಾನದ ಸಂಪೂರ್ಣ ವೈಭವ ಪ್ರಕಟವಾಗಿದೆ. ಇದು ಸಂವಿಧಾನ ರಚನಕಾರರಿಗೆ ಖುಷಿ ತಂದಿರಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾಜಿಕ ನ್ಯಾಯ ನೀಡುವ ನಮ್ಮ ಬದ್ಧತೆಯನ್ನು ನಾವು ತಲುಪುತ್ತಿದ್ದೇವೆ" ಎಂದರು.

ಭಯೋತ್ಪಾದನೆಯ ಸಂದರ್ಭವನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿಯವರು, ಭಯೋತ್ಪಾದಕರ ವಿರುದ್ಧ ಸದನ ಕಠಿಣ ನಿಯಮಗಳನ್ನು ರೂಪಿಸಿ ಬಲಗೊಳಿಸಿದೆ. ಇದು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವವರ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಮತ್ತು ಭಯೋತ್ಪಾದನೆಯ ಸಂಪೂರ್ಣ ನಿರ್ಮೂಲನೆಯ ಸಂಕಲ್ಪ ಈಡೇರುತ್ತದೆ ಎಂದು ಹೇಳಿದರು.  

75 ವರ್ಷಗಳ ಕಾಲ ದೇಶ‌ ಅಪರಾಧ ಸಂಹಿತೆಯಡಿ ಬದುಕಿತ್ತು. ಇದೀಗ ನಾವು ನ್ಯಾಯ ಸಂಹಿತೆಯಡಿ ಬದುಕುವುದಾಗಿ ಹೆಮ್ಮೆಯಿಂದ ಹೇಳುತ್ತೇವೆ" ಎಂದು ಹೇಳಿದ ಪ್ರಧಾನಮಂತ್ರಿಯವರು, ಹೊಸ ಕಾನೂನು ಸಂಹಿತೆ ಅಡಕಗೊಳಿಸಿರುವುದನ್ನು ಉಲ್ಲೇಖಿಸಿದರು.

ಹೊಸ ಸಂಸತ್ ಭವನದಲ್ಲಿ ನಾರಿಶಕ್ತಿ ವಂದನ್ ಅಧಿನಿಯಮ್ ಮಸೂದೆ ಅಂಗೀಕಾರಗೊಳ್ಳಲು ಸಭಾಧ್ಯಕ್ಷರು ಕೈಗೊಂಡ ಕ್ರಮಗಳಿಗೆ ಧನ್ಯವಾದ ಸಲ್ಲಿಸಿದರು. ಇಲ್ಲಿನ ಮೊದಲ ಅಧಿವೇಶನ ಉಳಿದವುಗಳಿಗಿಂತ ಕಡಿಮೆ ಇದ್ದರೂ ಮುಂದಿನ ದಿನಗಳಲ್ಲಿ ಸದನ ಮಹಿಳಾ ಸದಸ್ಯರಿಂದ ತುಂಬಿರಲಿದೆ. ಇದು ನಾರಿ ಶಕ್ತಿ ವಂದನ್ ಅಧಿನಿಯಮ್ ಅಂಗೀಕಾರದ ಫಲಿತಾಂಶವಾಗಲಿದೆ. 17 ನೇ ಲೋಕಸಭೆ ತ್ರಿವಳಿ ತಲಾಖ್ ರದ್ದುಗೊಳಿಸಿ ಮಹಿಳೆಯರ ಹಕ್ಕುಗಳನ್ನು ಖಚಿತಪಡಿಸಿತು ಎಂದರು.

ದೇಶಕ್ಕೆ ಮುಂದಿನ 25 ವರ್ಷಗಳ ಮಹತ್ವದ ಕುರಿತು ಪ್ರಸ್ತಾಪಿಸಿದ ಅವರು, ದೇಶ ತನ್ನ ಕನಸುಗಳನ್ನು ನನಸಾಗಿಸುವ ಸಂಕಲ್ಪನವನ್ನು ತೆಗೆದುಕೊಂಡಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. 1930 ರಲ್ಲಿ ಮಹಾತ್ಮಾ ಗಾಂಧೀಜಿ ಅವರ ಉಪ್ಪಿನ ಸತ್ಯಾಗ್ರಹ ಮತ್ತು ಸ್ವದೇಶಿ ಆಂದೋಲನದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದರ ಆರಂಭದಲ್ಲಿ ಈ ಘಟನೆಗಳು ಅತ್ಯಲ್ಪವಾಗಿರಬಹುದು, ಆದರೆ 1947 ರಲ್ಲಿ ಸ್ವಾತಂತ್ರ್ಯ ಪಡೆಯಲು ಇವು ಕಾರಣವಾಯಿತು. ಅಲ್ಲದೇ ಮುಂದಿನ 25 ವರ್ಷಗಳ ಅಡಿಪಾಯವನ್ನು ಗಟ್ಟಿಗೊಳಿಸಿತು.  ಬರುವ 2047 ರ ವೇಳೆಗೆ ದೇಶ ಅಭಿವೃದ್ಧಿ ಹೊಂದಿದ ಭಾರತವಾಗಬೇಕು ಎಂಬುದು ಪ್ರತಿಯೊಬ್ಬರ ಭಾವನೆಯಾಗಿದೆ ಎಂದರು.

ಯುವ ಸಮೂಹದ ಪರವಾದ ಕಾನೂನುಗಳು ಮತ್ತು ಉಪಕ್ರಮಗಳ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಲಾಗಿದೆ. ಪ್ರಧಾನಮಂತ್ರಿಯವರು ಸಂಶೋಧನೆಯ ಮಹತ್ವವನ್ನು ಒತ್ತಿ ಹೇಳಿದರು ಮತ್ತು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ದೂರಗಾಮಿ ಪ್ರಾಮುಖ್ಯತೆಯ ಬಗ್ಗೆ ಪ್ರಸ್ತಾಪಿಸಿದರು. ಈ ಕಾಯ್ದೆ ಭಾರತವನ್ನು ನಾವೀನ್ಯತೆ ಮತ್ತು ಸಂಶೋಧನೆಯಲ್ಲಿ ಜಾಗತಿಕ ತಾಣವನ್ನಾಗಿ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

21 ನೇ ಶತಮಾನದಲ್ಲಿ ಬದಲಾದ ಜಗತ್ತಿನಲ್ಲಿ ಮೂಲ ಅಗತ್ಯತೆಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ದತ್ತಾಂಶದ ಮೌಲ್ಯದ ಬಗ್ಗೆ ಹೇಳಿದರು. ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂಸರಕ್ಷಣಾ ಕಾಯ್ದೆಯ ಅಂಗೀಕಾರ ಪ್ರಸ್ತುತ ಪೀಳಿಗೆಯ ದತ್ತಾಂಶವನ್ನು ರಕ್ಷಿಸಿದೆ ಮತ್ತು ಪ್ರಪಂಚದಾದ್ಯಂತ ಕೌತುಕಕ್ಕೆ ಕಾರಣವಾಗಿದೆ ಎಂದರು. ಭಾರತದ ಮಹತ್ವದ ಬಗ್ಗೆ ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ದೇಶದ ವೈವಿಧ್ಯತೆ ಮತ್ತು ವೈವಿಧ್ಯಯಮ ದತ್ತಾಂಶ ದೇಶದಲ್ಲಿಯೇ ಸೃಷ್ಟಿಯಾಗುತ್ತಿದೆ ಎಂದರು.

ಭದ್ರತೆಯ ಹೊಸ ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಸಮುದ್ರ, ಬಾಹ್ಯಾಕಾಶ ಮತ್ತು ಸೈಬರ್ ಭದ್ರತೆ ಬಗ್ಗೆ ಮಾತನಾಡಿದರು. “ಈ ವಲಯಗಳಲ್ಲಿ ನಾವು ಸಕಾರಾತ್ಮಕ ಸಾಮರ್ಥ್ಯವನ್ನು ಸೃಜಿಸಬೇಕು ಮತ್ತು ನಕಾರಾತ್ಮಕ ಶಕ್ತಿಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಬೇಕಾಗಿದೆ. ಬಾಹ್ಯಾಕಾಶ ವಲಯದ ಸುಧಾರಣೆಗಳಿಂದಾಗಿ ದೀರ್ಘಕಾಲದ ಪರಿಣಾಮಕ್ಕೆ ಕಾರಣವಾಗುತ್ತವೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

17 ನೇ ಲೋಕಸಭೆ ಕೈಗೊಂಡ ಆರ್ಥಿಕ ಸುಧಾರಣೆಗಳ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಸಾಮಾನ್ಯ ನಾಗರಿಕ ಜೀವನವನ್ನು ಸುಗಮಗೊಳಿಸಲು ಸಹಸ್ರಾರು ಅನುಸರಣೆಗಳನ್ನು ತೆಗೆದುಹಾಕಲಾಗಿದೆ. ‘ಕನಿಷ್ಠ ಸರ್ಕಾರ ಮತ್ತು ಗರಿಷ್ಠ ಅಡಳಿತ’ ದ ಬಗ್ಗೆ ನಂಬಿಕೆ ಬರುವಂತಾಗಿದೆ. ನಾಗರಿಕರ ಜೀವನದಲ್ಲಿ ಕನಿಷ್ಠ ಸರ್ಕಾರ ಇರುವುದನ್ನು ಖಾತ್ರಿಪಡಿಸುವ ಮೂಲಕ ಯಾವುದೇ ಪ್ರಜಾಪ್ರಭುತ್ವ ತನ್ನ ಸಾಮರ್ಥ್ಯಗಳನ್ನು ಗರಿಷ್ಠಗೊಳಿಸಬಹುದು ಎಂದು ಹೇಳಿದರು.

ಅಡೆತಡೆಗೆ ಕಾರಣವಾಗಿದ್ದ 60 ಕಾನೂನುಗಳನ್ನು ತೆರೆವುಗೊಳಿಸಲಾಗಿದೆ. ಸುಗಮ ವ್ಯವಹಾರದ ಸುಧಾರಣೆಗಾಗಿ ಇದು ಅಗತ್ಯವಾಗಿತ್ತು. ಜನರ ನಂಬಿಕೆಯನ್ನು ಹೆಚ್ಚಿಸಬೇಕಾಗಿತ್ತು. ಜನ ವಿಶ್ವಾಸ ಕಾಯ್ದೆಯಡಿ 180 ಚಟುವಟಿಕೆಗಳನ್ನು ಅಪರಾಧೀಕರಣಗೊಳಿಸಲಾಗಿದೆ. ಮಧ್ಯಸ್ಥಿಕೆ ಕಾಯ್ದೆ ಅನಗತ್ಯವಾಗಿ ವ್ಯಾಜ್ಯಗಳನ್ನು ನಿವಾರಿಸಲು ಸಹಕಾರಿಯಾಗಿದೆ ಎಂದರು.

ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದ ದುರವಸ್ಥೆ ಕುರಿತು ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು,  ಈ ಸಮುದಾಯಕ್ಕಾಗಿ ಕಾಯ್ದೆ ಜಾರಿಗೆ ತರಲು ಕಾರಣರಾದ ಸದಸ್ಯರನ್ನು ಅಭಿನಂದಿಸಿದರು. ದುರ್ಬಲ ವರ್ಗಗಳಿಗೆ ಸೂಕ್ಷ್ಮ ನಿಬಂಧನೆಗಳು ಜಾಗತಿಕ ಮೆಚ್ಚುಗೆ ವಿಷಯವಾಗಿದೆ ಎಂದು ಹೇಳಿದರು. ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯ ತನ್ನ ಗುರುತನ್ನು ಪಡೆಯುತ್ತಿದೆ ಮತ್ತು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಉದ್ಯಮಶೀಲರಾಗುತ್ತಿದ್ದಾರೆ. ಪದ್ಮ ಪ್ರಶಸ್ತಿ ಪಟ್ಟಿಯಲ್ಲೂ ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸ್ಥಾನ ದೊರೆತಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಎರಡು ವರ್ಷಗಳ ಕಾಲ ಸದನದ ಕಾರ್ಯಕಲಾಪದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಆಗಿನ ಕಾಲದಲ್ಲಿ ಜೀವ ಕಳೆದುಕೊಂಡ ಸದಸ್ಯರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

“ಭಾರತದ ಪ್ರಜಾಪ್ರಭುತ್ವದ ಪಯಣ ಶಾಶ್ವತವಾಗಿದೆ ಮತ್ತು ಮಾನವೀಯತೆ ಸೇವೆ ಸಲ್ಲಿಸುವುದು ದೇಶದ ಉದ್ದೇಶವಾಗಿದೆ. ಇಡೀ ಜಗತ್ತು ಭಾರತದ ಜೀವನ ಪದ್ಧತಿಯನ್ನು ಒಪ್ಪಿಕೊಂಡಿದೆ ಮತ್ತು ಈ ಸತ್ ಸಂಪ್ರದಾಯವನ್ನು ಸದಸ್ಯರು ಮುಂದುವರೆಸಬೇಕು ಎಂದರು.

ಮುಂಬರುವ ಚುನಾವಣೆಗಳ ಕುರಿತು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಪ್ರಜಾತಂತ್ರ ವ್ಯವಸ್ಥೆಯ ಆಯಾಮಗಳಿಗೆ ಚುನಾವಣೆಗಳು ಅಗತ್ಯ ಮತ್ತು ಸಹಜವಾದದು. ನಮ್ಮ ಪ್ರಜಾತಂತ್ರದ ವೈಭವಕ್ಕೆ ಅನುಗುಣವಾಗಿ ಚುನಾವಣೆಗಳು ನಡೆಯುತ್ತವೆ ಎಂದು ತಮಗೆ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

17 ನೇ ಲೋಕಸಭೆಯಲ್ಲಿ ಎಲ್ಲಾ ಸದಸ್ಯರು ತನ್ನ ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಂತ್ರಿಯವರು ಧನ್ಯವಾದ ಸಲ್ಲಿಸಿದರು. ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕುರಿತು ನಿರ್ಣಯ ಅಂಗೀಕರಿಸಿರುವುದರಿಂದ ಮುಂದಿನ ಪೀಳಿಗೆಗೆ ಇದು ಸಂವಿಧಾನಾತ್ಮಕ ಅಧಿಕಾರ ನೀಡುತ್ತದೆ ಮತ್ತು ಈ ಪರಂಪರೆಯ ಬಗ್ಗೆ ದೇಶ ಹೆಮ್ಮೆ ಪಡುತ್ತದೆ. “ಇಂದಿನ ರಾಮಮಂದಿರ ನಿರ್ಣಯ  ‘ಸಂವೇದನ’, ‘ಸಂಕಲ್ಪ’ ಮತ್ತು ‘ಸಹಾನುಭೂತಿ’ ಜೊತೆಗೆ “ಸಬ್ ಕಾ ಸಾತ್ ಸಬ್ ಕಾ ವಿಕಾಸ್” ಮಂತ್ರವನ್ನು ಒಳಗೊಂಡಿದೆ.

ಸಂಸತ್ತು ತನ್ನ ಸದಸ್ಯರ ಮೂಲಕ ಭವಿಷ್ಯದ ಪೀಳಿಗೆಗೆ ಪರಂಪರೆಯನ್ನು ಬಿಟ್ಟುಹೋಗುವಂತೆ ಪ್ರೇರೇಪಿಸುತ್ತದೆ ಮತ್ತು ತನ್ನ ಎಲ್ಲಾ ಸದಸ್ಯರ ಸಾಮೂಹಿಕ ಪ್ರಯತ್ನದಿಂದ ಮುಂದಿನ ಪೀಳಿಗೆಯ ಕನಸುಗಳು ಮತ್ತು ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿ ಪ್ರಧಾನಮಂತ್ರಿಯವರು ತಮ್ಮ ಭಾಷಣ ಪೂರ್ಣಗೊಳಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian youth are at the forefront of tech-led growth, innovation: PM Modi

Media Coverage

Indian youth are at the forefront of tech-led growth, innovation: PM Modi
NM on the go

Nm on the go

Always be the first to hear from the PM. Get the App Now!
...
Text of Prime Minister’s address at the Bharat Innovates 2026 event in France
June 14, 2026

Your Excellency, my dear friend, President मैक्रों,

VCs, industry leaders and innovators,

बों-जू!
नमस्ते!

भारत इनोवेट्स में शामिल सभी साथियों का मैं अभिनंदन करता हूं। और इस कार्यक्रम के लिए सभी को बहुत बहुत शुभकामनाएं देता हूं।

साथियों,

दुनिया में अलग-अलग देश एक-दूसरे के साथ व्यापार करते हैं, अलग-अलग देशों के बीच, स्ट्रेटीजिक पार्टनर्शिप्स भी होती हैं, लेकिन कुछ रिलेशन्स ऐसे होते हैं, जो शेयर्ड इंटरेस्ट्स के साथ-साथ, शेयर्ड विजन से भी ड्राइव होते हैं। भारत और फ्रांस का रिश्ता कुछ ऐसा ही है।

इस रिश्ते में Connection भी है, Conviction भी है। इस रिश्ते में Innovation भी है, Inspiration भी है। इस रिश्ते में Shared Values भी हैं, Shared Vision भी है।

और इसी रिश्ते की नींव पर, बीते वर्षों में हमने साथ मिलकर नई पहलें शुरू की हैं। नए विचारों को दिशा दी है। और वैश्विक चुनौतियों के समाधान खोजने का भरसक प्रयास किया हैं।

चाहे International Solar Alliance हो, AI से जुड़ा संवाद हो, सिक्युरिटी से लेकर सस्टेनिबिलिटी तक हमारी साझेदारी हो। यानि ह्यूमेनिटी से जुड़ी चुनौतियों का सोल्यूशन देना हो, हम दोनों देश मिलकर चलें हैं।

इसी साल फरवरी में ही, India–France Year of Innovation की शुरुआत हुई है। और आज हमे बहुत खुशी है कि Bharat Innovates की शुरुआत भी, हम फ़्रांस के साथ कर रहें हैं।

मैं अपने मित्र, प्रेसिडेंट मैक्रों का इस अवसर पर यहां आने के लिए बहुत बहुत आभार व्यक्त करता हूं। प्रेसिडेंट मैक्रों अभी भारत यात्रा के दौरान, आपने कहा था कि इस सदी की चुनौतियों के समाधान के लिए भारत और फ्रांस को एक साथ आगे आना होगा। आज मैं गर्व से कह सकता हूं कि ये initiative, उसी दिशा में एक कदम है।

भारत इनोवेट्स का ये मंच भारत के टैलेंट और यूरोपियन कैपिटल के बीच एक ब्रिज बन रहा है। एक ऐसा प्लेटफॉर्म जहां भारत के यंग माइंड्स को, यूरोपियन एक्स्पर्टीज़ से जुड़ने का अवसर मिल रहा है।

साथियों,

आज 21वीं सदी का भारत बदलाव के एक बहुत बड़े दौर से गुजर रहा है। आज भारत में एक स्टार्टअप रिवॉल्यूशन हो रहा है। इस रिवॉल्यूशन में भारत का नौजवान एक नए माइंडसेट के साथ मानवता के हित में समस्याओं के समाधान ढूंढ रहा है। और हमारे नौजवानों के वर्ल्ड क्लास सोल्युशंस को ग्लोबल स्टेज पर लाने का माध्यम ही है भारत इनोवेट्स। IIT Delhi के बोर्ड के Chairperson मेरे मित्र हरीश सलवे जी ने इसके आयोजन मे बड़ा योगदान दिया है, और इसके लिए मैं उन्हें और पूरी टीम को बहुत बहुत बधाई देता हूँ।

साथियों,

आज यहां इतनी बड़ी संख्या में यंग एंटरप्रेन्योर्स जुड़े हुए हैं। आपको यहाँ भारत के भविष्य की झलक दिखाई देती है। आपको भारत के युवाओं का आत्मविश्वास दिखाई देता है। आपको नए भारत की ऊर्जा दिखाई देती है।

एक ऐसा भारत, जो Solutions का Consumer नहीं Solutions का Contributor बनकर उभर रहा है। यहां कोई AI से गांवों का जीवन बदलने के लिए काम कर रहा है, कोई किसानों की मदद के लिए Satellite Technology का इस्तेमाल कर रहा है। कुछ युवा Smart Cities, Advanced Manufacturing और नए Materials से भविष्य का निर्माण कर रहे हैं। कोई Green Hydrogen, Electric Mobility और Battery Technologies से एक सस्टेनबल फ्यूचर सुनिश्चित कर रहा है। और कुछ Start-ups Defence और Security के क्षेत्र में नई तकनीकें विकसित कर रहे हैं।

आपके सामर्थ्य को देखते हुए मैं कहूंगा Bharat innovates with Scale and Speed. Bharat innovates for a Sustainable Future. And Bharat innovates for the whole World.

साथियों,

आज बहुत सारे VCs और इंडस्ट्री लीडर्स भी इस कार्यक्रम का हिस्सा बने हैं। मैं उनके सामने विशेष तौर पर भारत से आए इन नौजवान साथियों की प्रशंसा करूंगा।

यहां जितने भी साथी आए हैं, उन्होंने पुराने रास्ते पर चलने की जगह, उसको छोड़ कर के, उन्होंने एक नयी जगह का रास्ता चुना हैं। एक नई लीक बनाई है। और यहां आप सबको 100 - 125 स्टार्टअप्स दिख रहे हैं, लेकिन भारत में ऐसे 2 लाख से ज्यादा स्टार्टअप्स का मेगा पूल है। और अब ये सारे स्टार्टअप्स एक नई ऊर्जा के साथ भारत और वर्ल्ड इकॉनमी की ग्रोथ में कॉन्ट्रिब्यूट कर रहे हैं।

साथियों,

दुनिया के लिए ये डेकेड, डिसरप्शन और डेवलपमेंट, दोनों का है। संघर्षों और climate change के बढ़ते प्रभाव के बीच, विश्व एक अभूतपूर्व उथल-पुथल के दौर से गुजर रहा है। लेकिन आज मानवता के सामने जो चुनौतियां ज़्यादा हैं, तो अवसर भी उतने ही ज़्यादा हैं।

Artificial Intelligence, Quantum Computing, Biotechnology, Space Technologies और Advanced Materials ये सभी ऐसी technologies हैं, जो मानवता के फ्यूचर को शेप करेंगे। ये ह्यूमेन सिविलाइजेशन के अगले चैप्टर हैं।

हर Technological Revolution, मानवता को एक नया अवसर देता है। और हर अवसर, एक नई जिम्मेदारी भी लेकर आता है। आज दुनिया ऐसी Technologies की ओर देख रही है, जो Trusted हों, जो Inclusive हों, जो Human-Centric हों, और जिसका लक्ष्य ग्लोबल गुड का हो। और ऐसे समय में, भारत की प्रियॉरिटी है - Technology For Humanity, ह्युमेन सेंट्रिक इनोवेशन।

साथियों,

यही मंत्र हमारी डिजिटल रेवोल्यूशन का केंद्र रहा है। यही भारत के डिजिटल पब्लिक इंफ्रास्ट्रक्चर का भी सार रहा है। हमारे AI विजन का भी मूल तत्व है - AI for All - सर्वजन हिताय, सर्वजन सुखाय। दिल्ली में आयोजित AI impact summit की थीम भी यही थी।

साथियों,

भारत ने दिखाया है कि इनोवेशन और इंक्लूजन एक दूसरे के विरोधी नहीं हैं, बल्कि पूरक हैं। इसका मतलब है किसी भी Innovation की महानता केवल उसके valuation में नहीं होती। उसकी महानता उसके Human Impact में होती है।

यही Bharat Innovates की भावना है। यही भारत का दृष्टिकोण है। यहां मौजूद स्टार्ट अप जगत के साथ, आप सभी साथियों के लिए भी ये उतनी ही बड़ी प्रेरणा है।

Friends,

Innovation is in India's DNA. हजारों वर्षों से भारत ने अपने Knowledge और Innovation से दुनिया को नई दिशा दी है। Mathematics से लेकर Astronomy तक, Medicine से लेकर Yoga तक, भारत का योगदान सम्पूर्ण मानवता की प्रगति का आधार रहा है। आज हमने इसी विरासत को नई गति और नई दिशा दी है।

साथियों,

बीते 11-12 वर्षों में, भारत ने Innovation के लिए एक मजबूत Ecosystem तैयार किया है। पेटेंट फाइलिंग से लेकर इंक्यूबेशन नेटवर्क्स तक, स्टार्टअप इंडिया से लेकर पॉलिसी सपोर्ट तक, ये पूरी जर्नी एक Mission Mode में आगे बढ़ी है।

आज भारत, दुनिया का तीसरा सबसे बड़ा स्टार्टअप इकोसिस्टम है। लेकिन हमारी सोच केवल बड़े शहरों तक सीमित नहीं है। हमने Innovation को Grassroot Level तक पहुंचाने का काम किया है।

स्कूलों में Atal Tinkering Labs बनाए गए हैं, युवाओं को Hackathons और Innovation Challenges से जोड़ा जा रहा है, पूरे देश में Incubators और Research Institutions का विस्तार किया जा रहा है, और स्पेशली वीमेन इनोवेटर्स को हम ढेर सारी नई टेक्नॉलजी से जोड़ रहे हैं।

इन सब के कारण, भारत में बहुत बड़ी मात्रा में चेंज हुआ है। आज ड्रोन दीदी से लेकर, स्टार्टअप्स के फाउंडर बनने तक हमारी Women Power नई सक्सेज स्टोरीज़ लिख रहीं है।

साथियों,

नौजवानों की इसी एनर्जी को और आगे बढ़ाने के लिए, भारत के Defence Sector को भी Innovation के लिए खोला गया है। आज Defence और Space से जुड़े सैकड़ों Start-ups भारत में बहुत शानदार काम कर रहे हैं।

और हाल ही में, भारत ने Nuclear Energy Sector में भी महत्वपूर्ण Reforms किए हैं। इससे Clean Energy, Advanced Reactors और Frontier Research के क्षेत्र में नई संभावनाएं बनने जा रही हैं।

यह reforms की एक्स्प्रेस, रुकेगी नहीं, लगातार चलती रहेगी। और भारत से निकलने वाले start-ups की संख्या भी कई गुना बढ़ती रहेगी।

Friends,

एक दशक पहले तक, दुनिया भारत को टेक्नॉलॉजी adopter के रूप में देखती थी। आज भारत, technology provider के रूप में emerge हो रहा है। और भारत, जो भी इनोवेट करता है, जो भी solution देता है, उसका फायदा humanity के बहुत बड़े हिस्से को मिलता है। भारत इनोवेट्स, का भी यही लक्ष्य है।

Bharat Innovates is an invitation to the world to co-create the next chapter of global innovation with India.

मैं अगले तीन दिनों में आपके सेशन्स और Discussions के लिए बहुत-बहुत शुभकामनाएं देता हूँ। हम Partnership चाहते हैं। हम Co-development चाहते हैं। हम Joint Research चाहते हैं। हम Shared Manufacturing चाहते हैं। और हम Long-term Collaboration चाहते हैं।

मैं आज यहां मौजूद हर Investor, हर University, हर Research Institution, और हर Entrepreneur को बहुत आग्रहपूर्वक आमंत्रित करता हूं। आप भारत आइए। हमारे साथ मिलकर काम करिए। भारत में Design कीजिए। भारत में Develop कीजिए। और दुनिया के लिए Solutions तैयार कीजिए।

आपका बहुत बहुत धन्यवाद।

Thank You very much.