ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF)  ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದಾರೆ. 

ಪ್ರಧಾನಮಂತ್ರಿಗಳ ಕಾರ್ಯಾಲಯ (ಪಿಎಂಒ) ಹ್ಯಾಂಡಲ್ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದೆ: 

“ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ವಾರಾಸುದಾರರಿಗೆ PMNRF ನಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿ @narendramodi ಅವರು ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು.”

“தமிழ்நாட்டின் கரூரில் நடைபெற்ற அரசியல் பொதுக்கூட்டத்தில் ஏற்பட்ட துயரச் சம்பவத்தில் உயிரிழந்தோரின் குடும்பத்தினருக்கு பிரதமர் தேசிய நிவாரண நிதியிலிருந்து (PMNRF) ரூ.2 லட்சமும், காயமடைந்தோருக்கு ரூ.50,000மும் நிவாரணமாக வழங்கப்படும் என பிரதமர் @narendramodi அறிவித்துள்ளார்.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Make in India' radar programme to help Tejas track targets gets Rs 2,205 crore boost

Media Coverage

'Make in India' radar programme to help Tejas track targets gets Rs 2,205 crore boost
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 01 ಆಗಸ್ಟ್ 2026
August 01, 2026

Aatmanirbhar Bharat Delivers: Indigenous Power, Farmer Prosperity & Blue Economy