ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಪದ್ಮ ಪ್ರಶಸ್ತಿಗೆ ಬೇರುಮಟ್ಟದಲ್ಲಿ ಅಸಾಧಾರಣ ಕಾರ್ಯ ಮಾಡಿದ ಮತ್ತು ಹೆಚ್ಚು ಪ್ರಚಾರಕ್ಕೆ ಬಾರದ ಜನರನ್ನು ನಾಮನಿರ್ದೇಶನ ಮಾಡುವಂತೆ ಕೋರಿದ್ದಾರೆ. ಸೆಪ್ಟೆಂಬರ್ 15ರವರೆಗೆ ಈ ನಾಮನಿರ್ದೇಶನ ತೆರೆದಿರುತ್ತದೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಭಾರತದಲ್ಲಿ ಹಲವು ಪ್ರತಿಭಾವಂತ ಜನರಿದ್ದಾರೆ, ಅವರು ಬೇರುಮಟ್ಟದಲ್ಲಿ ಅಸಾಧಾರಣ ಕಾರ್ಯ ಮಾಡುತ್ತಿದ್ದಾರೆ. ಹಲವು ಬಾರಿ ನಾವು ಅವರ ಬಗ್ಗೆ ನೋಡುವುದಿಲ್ಲ ಅಥವಾ ಕೇಳುವುದಿಲ್ಲ. ನಿಮಗೆ ಹೆಚ್ಚು ಸ್ಫೂರ್ತಿದಾಯಕ ವ್ಯಕ್ತಿಗಳ ಬಗ್ಗೆ ತಿಳಿದಿದೆಯೇ? ನೀವು ಅವರನ್ನು #PeoplesPadma ನಾಮನಿರ್ದೇಶನ ಮಾಡಬಹುದು. ನಾಮನಿರ್ದೇಶನ ಸೆಪ್ಟೆಂಬರ್ 15ರವರೆಗೆ ತೆರೆದಿರುತ್ತದೆ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why global AI leaders are flocking to the India AI Impact Summit in New Delhi

Media Coverage

Why global AI leaders are flocking to the India AI Impact Summit in New Delhi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಫೆಬ್ರವರಿ 2026
February 13, 2026

Self-Reliance to Global Leadership – How PM Modi's Policies Are Powering India's Defence, AI, and Inclusive Growth