ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೇರಿ ಮಾಟಿ ಮೇರಾ ದೇಶ್ ಅಭಿಯಾನಕ್ಕೆ ಎಲ್ಲ ಯಶಸ್ಸನ್ನು ಹಾರೈಸಿದ್ದಾರೆ ಮತ್ತು ದೇಶಾದ್ಯಂತದ ಮಣ್ಣಿನಿಂದ ತಯಾರಿಸಿದ ' ವಾಟಿಕಾ ' ' ಏಕ್ ಭಾರತ್ ಶ್ರೇಷ್ಠ ಭಾರತ್ ' ಆದರ್ಶವನ್ನು ಸಾಕಾರಗೊಳಿಸಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು

ಕೇಂದ್ರ ಸಚಿವ ಶ್ರೀ ಅಮಿತ್ ಶಾ ಅವರ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ,

" ಶುಭ ಹಾರೈಕೆಗಳು!" 'ಮೇರಿ ಮಾಟಿ-ಮೇರಾ ದೇಶ್ ' ಅಭಿಯಾನವು ನಮ್ಮ ಏಕತೆ ಮತ್ತು ಸಮಗ್ರತೆಯ ಸ್ಫೂರ್ತಿಯನ್ನು ಮತ್ತಷ್ಟು ಬಲಪಡಿಸಲಿದೆ. ಇದರ ಅಡಿಯಲ್ಲಿ, ದೇಶಾದ್ಯಂತ ಸಂಗ್ರಹಿಸಿದ ಮಣ್ಣಿನಿಂದ ಅಮೃತ ವಾಟಿಕಾವನ್ನು ರಚಿಸಲಾಗುವುದು, ಇದು ' ಏಕ್ ಭಾರತ್ ಶ್ರೇಷ್ಠ ಭಾರತ್ ' ದೃಷ್ಟಿಕೋನವನ್ನು ಸಾಕಾರಗೊಳಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ಈ 'ಅಮೃತ ಕಳಶ ಯಾತ್ರೆ'ಯಲ್ಲಿ ನಮ್ಮ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳೋಣ,"ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
New FTAs open big export gains across key sectors

Media Coverage

New FTAs open big export gains across key sectors
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಸೆಪ್ಟೆಂಬರ್ 2026
September 04, 2026

Make in India, Power India, Play for India: Multi-Sector Momentum Under PM Modi’s Leadership