ರಾಣಿ ಲಕ್ಷ್ಮಿಬಾಯಿ, ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹೋರಾಟಗಾರ್ತಿಯರಿಗೆ ನಮನ ಸಲ್ಲಿಸಿದರು; ಮೇಜರ್‌ ಧ್ಯಾನ್‌ಚಂದ್‌ ಅವರನ್ನು ಸ್ಮರಿಸಿದರು
ಎನ್‌ಸಿಸಿ ಹಳೆಯ ವಿದ್ಯಾರ್ಥಿಗಳ ಸಂಘದ ಮೊದಲ ಸದಸ್ಯರಾಗಿ ಪ್ರಧಾನಿ ತಮ್ಮ ಹೆಸರನ್ನು ನೊಂದಣಿ ಮಾಡಿಸಿಕೊಂಡರು
ಒಂದೆಡೆ ನಮ್ಮ ದೇಶದ ಸುರಕ್ಷಾ ಪಡೆಗಳು ಸದೃಢಗೊಳ್ಳುತ್ತಿವೆ. ಅವುಗಳ ಸಾಮರ್ಥ್ಯ ಹೆಚ್ಚುತ್ತಿದೆ. ಇನ್ನೊಂದೆಡೆ ಭವಿಷ್ಯದಲ್ಲಿ ದೇಶದ ಸುರಕ್ಷೆಗಾಗಿ ಸೇವೆ ಸಲ್ಲಿಸಲು ಯುವಪಡೆಯನ್ನು ಸಿದ್ಧಗೊಳಿಸುವ ವೇದಿಕೆಯೂ ಸಜ್ಜಾಗುತ್ತಿದೆ
ಸೈನಿಕ ಶಾಲೆಗಳಲ್ಲಿ ಹೆಣ್ಣುಮಕ್ಕಳ ಪ್ರವೇಶಕ್ಕೆ ಸರ್ಕಾರ ಅವಕಾಶವನ್ನು ನೀಡಿದ್ದು, ಪ್ರವೇಶ ಪ್ರಕ್ರಿಯೆಗಳು ಆರಂಭವಾಗಿವೆ. ಈ ಶೈಕ್ಷಣಿಕ ವರ್ಷದಿಂದ ದೇಶದ 33 ಸೈನಿಕ ಶಾಲೆಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿವೆ
ಸುದೀರ್ಘಕಾಲದವರೆಗೂ ಭಾರತವು ಶಸ್ತ್ರಾಸ್ತ್ರಗಳ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕೊಳ್ಳುವ ದೇಶವಾಗಿತ್ತು. ಇದೀಗ ಭಾರತದಲ್ಲಿಯೇ ತಯಾರಿಸಿ, ವಿಶ್ವಕ್ಕಾಗಿ ತಯಾರಿಸಿ ಎಂಬ ಸೂತ್ರವನ್ನು ಅಪ್ಪಿದೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಕ್ಷಾ ಸಂಪರ್ಪಣ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಲಾಗಿತ್ತು. ದೇಶದ ಭದ್ರತಾಪಡೆಗಳಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತ, ಝಾನ್ಸಿಯ ಕೋಟೆ ಆವರಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಹೊಸ ಹೆಜ್ಜೆಗಳ ಕುರಿತು ಮಾತನಾಡಿದರು. ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಆರಂಭಿಸುವುದೂ ಇವುಗಳಲ್ಲಿ ಒಂದಾಗಿತ್ತು.  ಪ್ರಧಾನಿ ನರೇಂದ್ರಮೋದಿ ಅವರು ಈ ಸಂಘಕ್ಕೆ ತಾವೇ ಮೊದಲ ಸದಸ್ಯರಾಗಿ ಹೆಸರು ನೊಂದಾಯಿಸಿದರು. ಎನ್‌ಸಿಸಿ ಅಭ್ಯರ್ಥಿಗಳಿಗೆ  ರಾಷ್ಟ್ರೀಯ ಸಿಮ್ಯುಲೆಷನ್‌ ತರಬೇತಿ ಕಾರ್ಯಕ್ರಮದ ಆರಂಭವನ್ನು ಘೋಷಿಸಲಾಯಿತು. ಸಮರ ವೀರರಿಗೆ ಹುತಾತ್ಮರಾದವರಿಗೆ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮನ ಸಲ್ಲಿಸಲು ಕಿಯಾಸ್ಕ್‌ ಅನ್ನು ಸಮರ್ಪಿಸಲಾಯಿತು. ರಾಷ್ಟ್ರೀಯ ಸಮರ ಸ್ಮರಣೆಯ ಮೊಬೈಲ್‌ ಆ್ಯಪ್‌ ಅನ್ನು ಆರಂಭಿಸಲಾಯಿತು. ಡಿಆರ್‌ಡಿಒ ವಿನ್ಯಾಸಗೊಳಿಸಿರುವ, ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಸಮರ ಸ್ಯೂಟ್‌ ಶಕ್ತಿ ಅನ್ನು ಭಾರತೀಯ ನೌಕೆಗಳಿಗೆ ನೀಡಲಾಯಿತು. ಹಗುರ ಸಮರ ಹೆಲಿಕಾಪ್ಟರ್‌, ಡ್ರೋನ್‌ಗಳನ್ನು ಸಮರ್ಪಿಸಲಾಯಿತು. ಉತ್ತರ ಪ್ರದೇಶದ ಕೈಗಾರಿಕಾ ಕಾರಿಡಾರ್‌ನಲ್ಲಿರುವ ಭಾರತ್‌ ಡೈನಾಮಿಕ್ಸ್‌ ಲಿಮಿಟೆಡ್‌ಗೆ 400 ಕೋಟಿ ಮೌಲ್ಯದ ನೂತನ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದರು. 

ಝಾನ್ಸಿಯ ಗರೌಟಾ ಪ್ರದೇಶದಲ್ಲಿ 600 ಮೆಗಾ ವ್ಯಾಟ್‌ ಅಲ್ಟ್ರಾಮೆಗಾ ಸೌರ ಶಕ್ತಿಯ ಇಂಧನ ಪಾರ್ಕ್‌ಗೆ ಶಿಲಾನ್ಯಾಸ ನೆರವೇರಿಸಿದರು. ಇದನ್ನು 3000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯ ಮೂಲಕ ಕೈಗೆಟಕುವ ಬೆಲೆಯಲ್ಲಿ ವಿದ್ಯುತ್‌ ಒದಗಿಸಲಾಗುವುದು. ಜೊತೆಗೆ ಸುಸ್ಥಿರವಾದ ಪೂರೈಕೆಯನ್ನೂ ನೀಡಲಾಗುತ್ತದೆ.  ಝಾನ್ಸಿಯಲ್ಲಿ ಅಟಲ್‌ ಏಕತಾ ಪಾರ್ಕ್‌ ಅನ್ನೂ ಸಹ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. ಇದನ್ನು ನಮ್ಮ ಮಾಜಿ ಪ್ರಧಾನಿ ಶ್ರೀ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಹನ್ನೊಂದು ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 40ಸಾವಿರ ಚದುರ ಮೀಟರ್‌ ವ್ಯಾಪ್ತಿ ಪ್ರದೇಶದಲ್ಲಿ ಇದು ಹರಡಿಕೊಂಡಿದೆ. ಇದರಲ್ಲಿ ಒಂದು ಸುಸಜ್ಜಿತ ಗ್ರಂಥಾಲಯ, ಅಟಲ್‌ ಬಿಹಾರಿ ವಾಜಪೇಯಿ ಅವರ ಪ್ರತಿಮೆಯನ್ನೂ ಒಳಗೊಂಡಿದೆ. ಏಕತೆಯ ಪ್ರತಿಮೆಯನ್ನು ನಿರ್ಮಿಸಿರುವ ಶ್ರೀ ರಾಮ ಸುತಾರ್‌ ಅವರು ಈ ಪ್ರತಿಮೆಯನ್ನು ತಯಾರಿಸಿದ್ದಾರೆ.

ಈ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮಿಬಾಯಿ ಅವರ ಜನ್ಮೋತ್ಸವ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಎರಡೂ ಆಚರಣೆಗೆ ಈ ಭೂಮಿ ಸಾಕ್ಷಿಯಾಗುತ್ತಿದೆ ಎಂದರು. ಜೊತೆಗೆ ಇಂದು ಸದೃಢ ಹಾಗೂ ಸಶಕ್ತ ಭಾರತವೊಂದು ಸ್ವರೂಪಗೊಳ್ಳುತ್ತಿದೆ. ನಾನು, ಕಾಶಿಯನ್ನು ಪ್ರತಿನಿಧಿಸುತ್ತಿರುವುದು, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರ ಜನ್ಮಸ್ಥಳವನ್ನು ಪ್ರತಿನಿಧಿಸುತ್ತಿರುವ ಬಗ್ಗೆ ನನಗೆ ಹೆಮ್ಮೆ ಇದೆ ಅಂದರು.

ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಕಾರ್ತಿಕ್‌ ಪೂರ್ಣಿಮೆ, ದೇವ ದೀಪಾವಳಿ ಹಾಗೂ ಪ್ರಕಾಶ್‌ ಪೂರ್ವ ಗುರುನಾನಕ್‌ ಜಯಂತಿಯ ಶುಭ ಹಾರೈಸಿದರು. ಸಮರಸೇನಾನಿಗಳನ್ನು ಸ್ಮರಿಸಿದ ಪ್ರಧಾನಮಂತ್ರಿ ಸ್ವಾತಂತ್ರ್ಯ ಹೋರಾಟದ ನಾಯಕ, ನಾಯಕರಿಯರಿಗೆ ನಮನಗಳನ್ನು ಸಲ್ಲಿಸಿದರು. ಅವರ ತ್ಯಾಗವನ್ನು ಕೊಂಡಾಡಿದರು. ಈ ಭೂಮಿಯು ಶೌರ್ಯ ಮತ್ತು ತ್ಯಾಗದ ಕತೆಗಳಿಗೆ ವೇದಿಕೆಯಾಗಿದೆ. ವೀರಾಂಗನೆ ಝಲಕಾರಿ ಬಾಯಿ ಅವರ ಸೇನಾ ಶಕ್ತಿಯನ್ನು ಕಂಡಿದೆ. ನಾನು, ಈ ವೀರಾಂಗನೆಯರ ಪಾದಕ್ಕೆ ಶಿರಬಾಗಿ ನಮಿಸುವೆ. 1857ರ ಸ್ವತಂತ್ರ ಸೇನಾನಿಗಳ ಶಾರ್ಯಕ್ಕೆ, ಚಾಂದೇಲರಿಗೆ, ಬುಂದೇಲರಿಗೆ ತಲೆಬಾಗಿ ನಮಿಸುವೆ. ಭಾರತದ ಶೌರ್ಯಪರಂಪರೆಯನ್ನು ಅಮರ ವೀರಕಥೆಗಳ ಸಂಸ್ಕೃತಿ ಇರುವ ಭೂಮಿ ಇದಾಗಿದೆ. ಭಾರತೀಯರೆಲ್ಲರಿಗೂ ಹೆಮ್ಮೆ ಮೂಡಿಸುವಂಥ ಕತೆಗಳಿವೆ. ಬುಂದೇಲಖಂಡ ಭೂಮಿಯ ಹೆಮ್ಮೆಗೆ ನಾನು ಹಣೆಮುಟ್ಟಿ ನಮಿಸುವೆ. ಅಲ್ಹಾಉದಾಲರ ಶೌರ್ಯದ ಕತೆಗಳು ಈಗಲೂ ತ್ಯಾಗದ ಪ್ರತೀಕವಾಗಿವೆ. ಮಾತೃಭೂಮಿಯ ರಕ್ಷಣೆಯಲ್ಲಿ ಅವರ ಕತೆಗಳು ಎಂದೆಂದಿಗೂ ಅಮರವಾಗಿವೆ ಎಂದು ಶೌರ್ಯ ಮತ್ತು ತ್ಯಾಗದ ಪರಂಪರೆಯನ್ನು ನಿರೂಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಝಾನ್ಸಿಯ ಪುತ್ರ ಮೇಜರ್‌ ಧ್ಯಾನ್‌ ಚಂದ್‌ ಅವರನ್ನು ಸ್ಮರಿಸಿದರು. ಕ್ರೀಡೆಯಲ್ಲಿ ಅತ್ಯುತ್ಕೃಷ್ಟ ಸಾಧನೆಗೈದವರಿಗೆ ನೀಡುವ ಪ್ರಶಸ್ತಿಗಳನ್ನು ಧ್ಯಾನ್‌ ಚಂದ್‌ ಹೆಸರಿಗೆ ಮರು ನಾಮಕರಣ ಮಾಡಿರುವುದನ್ನು ನೆನಪಿಸಿಕೊಂಡರು.

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇನ್ನೊಂದು ವಿಷಯದತ್ತ ಗಮನಸೆಳೆದರು. ನಮ್ಮ ಭದ್ರತಾ ಪಡೆಗಳ ಸಾಮರ್ಥ್ಯ ಹೆಚ್ಚುತ್ತಿದೆ. ಜೊತೆಗೆ ಸದೃಢಗೊಳ್ಳುತ್ತಿದೆ. ಆದರೆ ಅದೇ ರೀತಿಯಾಗಿ ಸಮರ್ಥನೀಯ ಯುವಪಡೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ. ಇವೆರಡೂ ಸಮಾನಾಂತರವಾಗಿ ಸಿದ್ಧವಾಗುತ್ತಿದ್ದು, ದೇಶದ ಸುರಕ್ಷತೆಗೆ ಭವಿಷ್ಯದ ಸೇನಾನಿಗಳು ಸಿದ್ಧರಾಗುತ್ತಿದ್ದಾರೆ. ಇನ್ನು ಆರಂಭವಾಗಲಿರುವ ನೂರು ಸೈನಿಕ ಶಾಲೆಗಳು ದೇಶವನ್ನು ಅತ್ಯಂತ ಸದೃಢ ಕೈಗೆ ಒಪ್ಪಿಸುವಂಥ ಯುವಪಡೆಯನ್ನು ನಿರ್ಮಿಸಲಿದೆ. ಈಗಾಗಲೇ ಸೈನಿಕ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಪ್ರವೇಶ ನೀಡಲು ಆರಂಭಿಸಲಾಗಿದೆ. ದೇಶದ ಮೂವತ್ತುಮೂರು ಶಾಲೆಗಳಲ್ಲಿಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ರಾಣಿ ಲಕ್ಷ್ಮೀಬಾಯಿಯಂಥ ಶೂರ ಮಹಿಳೆಯರಾಗಿ ನಮ್ಮ ಹೆಣ್ಣುಮಕ್ಕಳು ಹೊರಹೊಮ್ಮುತ್ತಾರೆ.  ಇವರು ದೇಶದ ಭದ್ರತೆ, ಸುರಕ್ಷೆ ಹಾಗೂ ಅಭಿವೃದ್ಧಿಯನ್ನು ತಮ್ಮ ಹೆಗಲಿನ ನೊಗಕ್ಕೆ ಒಡ್ಡುತ್ತಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ ಮೊದಲ ಸದಸ್ಯರಾಗಿ ತಮ್ಮ ಹೆಸರನ್ನು ನೊಂದಾಯಿಸಿದರು. ಮತ್ತು ಸಂಘಕ್ಕೆ ಸೇರುವ ಎಲ್ಲ ಹಳೆಯ ವಿದ್ಯಾರ್ಥಿಗಳು ದೇಶಕ್ಕೆ ತಮ್ಮಿಂದ ಆದಂತೆ ಸಾಧ್ಯವಿದ್ದಂತೆ ಸೇವೆ ಸಲ್ಲಿಸಲು ಎಲ್ಲರಿಗೂ ಕರೆ ನೀಡಿದರು.

ಐತಿಹಾಸಿಕ ಝಾನ್ಸಿ ಕೋಟೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಮಾತನಾಡುತ್ತ, ಭಾರತವು ಶೌರ್ಯದ ಕೊರತೆಯಿಂದ ಯಾವತ್ತೂ ಯಾವ ಯುದ್ಧಗಳನ್ನೂ ಸೋತಿಲ್ಲ. ಒಂದು ವೇಳೆ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಬಳಿ ಸಾಕಷ್ಟು ಸಂಪನ್ಮೂಲ ಮತ್ತು ಶಸ್ತ್ರಾಸ್ತ್ರಗಳಿದ್ದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಕಥನವೇ ವಿಭಿನ್ನವಾಗಿರುತ್ತಿತ್ತು. ಸುದೀರ್ಘ ಕಾಲದವರೆಗೂ ಭಾರತವು ಶಸ್ತ್ರಾಸ್ತ್ರಗಳ ಮಾರುಕಟ್ಟೆಯಲ್ಲಿ ಅತಿ ದೊಡ್ಡ ಖರೀದಿದಾರ ದೇಶವಾಗಿತ್ತು. ಆದರೆ ಇದೀಗ ನಮ್ಮ ಸೂತ್ರ ಬದಲಾಗಿದೆ. ಮೇಡ್‌ ಇನ್‌ ಇಂಡಿಯಾ ಹಾಗೂ ಮೇಡ್‌ ಫಾರ್‌ ವರ್ಡ್‌ ಅಂದ್ರೆ ಭಾರತದಲ್ಲಿ ತಯಾರಿಸಿ, ಭಾರತದಿಂದ ವಿಶ್ವಕ್ಕಾಗಿ ತಯಾರಿಸಿ ಎಂಬ ಮಂತ್ರ ಇಂದಿನದ್ದಾಗಿದೆ ಎಂದು ಹೇಳಿದರು.  ಸದ್ಯ ಭಾರತವು ಈ ನಿಟ್ಟಿನಲ್ಲಿ ಆತ್ಮನಿರ್ಭರವಾಗುತ್ತಲಿದೆ, ಸ್ವಾವಲಂಬಿಯಾಗುವ ಈ ನಿಟ್ಟಿನಲ್ಲಿ ಝಾನ್ಸಿಯು ಮಹತ್ವದ ಪಾತ್ರವಹಿಸಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ರಾಷ್ಟ್ರ ರಕ್ಷ ಸಂಪರ್ಪಣ್ ಪರ್ವ್‌ದಂಥ ಕಾರ್ಯಕ್ರಮಗಳು ಸುರಕ್ಷೆಯ ನಿಟ್ಟಿನಲ್ಲಿ ಆತ್ಮನಿರ್ಭರವಾಗುವ ಅವಕಾಶಗಳನ್ನು ಸೃಷ್ಟಿಸುತ್ತವೆ. ಅಂಥ ಪರಿಸರ ನಿರ್ಮಿಸುತ್ತವೆ. ನಾವು ನಮ್ಮ ದೇಶದ ನಾಯಕ, ನಾಯಕಿಯರ ಶೌರ್ಯದ ಕಥನಗಳನ್ನು ವಿಜ್ರಂಭಣೆಯಿಂದ ಸಂಭ್ರಮಿಸಬೇಕು ಎಂದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।