ಭಾರತದ 15ನೇ ಉಪರಾಷ್ಟ್ರಪತಿಯಾಗಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಜನಸೇವೆಗೆ ಸಮರ್ಪಿತರಾದ ಶ್ರೀ ರಾಧಾಕೃಷ್ಣನ್ ಅವರ ಉಪರಾಷ್ಟ್ರಪತಿ ಅವಧಿ ಯಶಸ್ವಿಯಾಗಲಿ ಎಂದು ಶ್ರೀ ಮೋದಿ ಅವರು ಶುಭ ಹಾರೈಸಿದರು.

 

ಎಕ್ಸ್ ಪೋಸ್ಟನಲ್ಲಿ ಶ್ರೀ ಮೋದಿ ಅವರು ಹೇಳಿದ್ದಾರೆ:

“ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದೆ. ಸಮರ್ಪಿತ ಜನಸೇವಕರಾಗಿ ಅವರು ರಾಷ್ಟ್ರ ನಿರ್ಮಾಣ, ಸಮಾಜ ಸೇವೆ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ಬಲವರ್ಧನೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಜನಸೇವೆಗೆ ಸಮರ್ಪಿತರಾದ ಅವರ ಉಪರಾಷ್ಟ್ರಪತಿ ಅವಧಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.” 

@VPIndia 

@CPRGuv”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Exports 3.15 lakh Tonnes Sugar in Oct-Feb of 2025-26 Marketing Year: AISTA

Media Coverage

India Exports 3.15 lakh Tonnes Sugar in Oct-Feb of 2025-26 Marketing Year: AISTA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಮಾರ್ಚ್ 2026
March 17, 2026

Resilient Bharat Rising: From Safe LPG Deliveries to UPI Dominance and Women's Empowerment Achievements Under PM Modi's Leadership