ಪ್ರಕಾಶ್ ಪುರಬ್ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;

"ಪ್ರಕಾಶ್ ಪುರಬ್‌ ಅಂಗವಾಗಿ ನಾನು ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರನ್ನು ನಮಸ್ಕರಿಸುತ್ತೇನೆ. ಅಪ್ರತಿಮ ಧೈರ್ಯ, ಸತ್ಯ ಮತ್ತು ನ್ಯಾಯದ ಮೌಲ್ಯಗಳಿಗೆ ಅವರು ಹೊಂದಿದ್ದ ಬದ್ಧತೆ ಬಹಳ ಪ್ರೇರಕ ಶಕ್ತಿಯಾಗಿದೆ. ಕೆಂಪುಕೋಟೆಯಲ್ಲಿ ಅವರ 400ನೇ ಪ್ರಕಾಶ್ ಪುರಬ್ ಆಚರಣೆ ಕಾರ್ಯಕ್ರಮದಲ್ಲಿ ಕಳೆದ ವರ್ಷ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ."

“ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರ ಜನ್ಮ ವಾರ್ಷಿಕೋತ್ಸವ ಸಂದರ್ಭದಲ್ಲಿ, ನಾನು ಅವರಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಗುರು ಸಾಹಿಬ್ ಜಿ ಅವರ ಅಸಾಧಾರಣ ಧೈರ್ಯ, ಸತ್ಯ ಮತ್ತು ನ್ಯಾಯದ ಮೌಲ್ಯಗಳಿಗೆ ಹೊಂದಿದ್ದ ಬದ್ಧತೆ ಬಹಳ ಸ್ಫೂರ್ತಿದಾಯಕವಾಗಿದೆ.

ಕಳೆದ ವರ್ಷ ಕೆಂಪುಕೋಟೆಯಲ್ಲಿ ಆಚರಿಸಲಾದ ಅವರ 400ನೇ ಜನ್ಮ ದಿನಾಚರಣೆ ಸಂದರ್ಭದ ನನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದೇನೆ, ನನ್ನ ಆಲೋಚನೆಗಳನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇನೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's telecom sector surges in 2025! 5G rollout reaches 85% of population; rural connectivity, digital adoption soar

Media Coverage

India's telecom sector surges in 2025! 5G rollout reaches 85% of population; rural connectivity, digital adoption soar
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಡಿಸೆಂಬರ್ 2025
December 20, 2025

Empowering Roots, Elevating Horizons: PM Modi's Leadership in Diplomacy, Economy, and Ecology